Tuesday, July 14, 2026

#yuathnal

Basana Gowda Yathnal : ಆರೇಳು ತಿಂಗಳಿನಲ್ಲಿ ಸರ್ಕಾರ ಬೀಳುತ್ತದೆ : ಭವಿಷ್ಯ ನುಡಿದ ಯತ್ನಾಳ್

Political News : ಶಾಸಕ ಬಸನಗೌಡ ಪಾಟೀಲ್  ಯತ್ನಾಳ್ ಕಾಂಗ್ರೆಸ್ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಯತ್ನಾಳ್ ಮುಂದಿನ 6 ತಿಂಗಳಿನಲ್ಲಿ ಸರ್ಕಾರ ಪತನವಾಗುತ್ತದೆ ಎಂದು  ಭವಿಷ್ಯ ನುಡಿದಿದ್ದಾರೆ. ಚುನಾವಣೆಯಲ್ಲಿ ತಮ್ಮ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಏರ್ಪಡಿಸಿದ್ದ ಔತಣಕೂಟದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರಿಗೇ ಕೊಡುವುದಕ್ಕೆ ಸರ್ಕಾರದಲ್ಲಿ ಅನುದಾನ ಇಲ್ಲ. ಹೀಗಾಗಿ ಅವರ ಶಾಸಕರೇ ಅಳುತ್ತಿದ್ದಾರೆ. ಇನ್ನು,...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img