Friday, October 17, 2025

#yuathnal

Basana Gowda Yathnal : ಆರೇಳು ತಿಂಗಳಿನಲ್ಲಿ ಸರ್ಕಾರ ಬೀಳುತ್ತದೆ : ಭವಿಷ್ಯ ನುಡಿದ ಯತ್ನಾಳ್

Political News : ಶಾಸಕ ಬಸನಗೌಡ ಪಾಟೀಲ್  ಯತ್ನಾಳ್ ಕಾಂಗ್ರೆಸ್ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಯತ್ನಾಳ್ ಮುಂದಿನ 6 ತಿಂಗಳಿನಲ್ಲಿ ಸರ್ಕಾರ ಪತನವಾಗುತ್ತದೆ ಎಂದು  ಭವಿಷ್ಯ ನುಡಿದಿದ್ದಾರೆ. ಚುನಾವಣೆಯಲ್ಲಿ ತಮ್ಮ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಏರ್ಪಡಿಸಿದ್ದ ಔತಣಕೂಟದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರಿಗೇ ಕೊಡುವುದಕ್ಕೆ ಸರ್ಕಾರದಲ್ಲಿ ಅನುದಾನ ಇಲ್ಲ. ಹೀಗಾಗಿ ಅವರ ಶಾಸಕರೇ ಅಳುತ್ತಿದ್ದಾರೆ. ಇನ್ನು,...
- Advertisement -spot_img

Latest News

3 ಕುಟುಂಬಗಳ ಮಹಾ ಯುದ್ಧ । ಬೆಳಗಾವಿ ಅಸಲಿ ರಾಜಕೀಯ

ಕರ್ನಾಟಕದ ನಕಾಶೆಯಲ್ಲಿ ಬೆಂಗಳೂರಿನ ಹೊರತಾಗಿ ಅತೀ ಹೆಚ್ಚು ರಾಜಕೀಯ ಶಕ್ತಿ ಹೊಂದಿರುವ ಒಂದು ಜಿಲ್ಲೆಯನ್ನು ಹೇಳಿ ಅಂದ್ರೆ ಉತ್ತರ ಒಂದೇ ಆಗಿರುತ್ತದೆ. ಅದುವೇ ಬೆಳಗಾವಿ. ರಾಜ್ಯ...
- Advertisement -spot_img