Saturday, July 11, 2026

yudhishtira

Mahabharat: ವಸ್ತ್ರಾಪಹರಣದ ವೇಳೆ ದ್ರೌಪದಿಯ ಮಾನ ಉಳಿಯಲು ಕಾರಣವೇನು ಗೊತ್ತಾ..?

Mahabharat: ನಾವು ಈ ಮುನ್ನ ನಿಮಗೆ ಯುಧಿಷ್ಠಿರನೇಕೆ ದ್ರೌಪದಿಯನ್ನು ಪಗಡೆಯಾಡುವಾಗ ಪಣಕ್ಕಿರಿಸಿದ..? ಶ್ರೀಕೃಷ್ಣ ಏಕೆ ಇದನ್ನು ತಡೆಯಲಿಲ್ಲ ಎನ್ನುವ ಬಗ್ಗೆ ವಿವರಿಸಿದ್ದೇವೆ. ಇದೀಗ ವಸ್ತ್ರಾಪಹರಣದ ವೇಳೆ ದ್ರೌಪದಿಯ ಮಾನ ಉಳಿಯಲು ಕಾರಣವೇನು ಅಂತಾ ಹೇಳಲಿದ್ದೇವೆ. ದ್ರೌಪದಿ ತನ್ನ ಜೀವನದಲ್ಲಿ ಮಾಡಿದ ಪುಣ್ಯ ಕಾರ್ಯದಿಂದಲೇ, ತುಂಬಿದ ಸಭೆಯಲ್ಲಿ ಆಕೆಯ ಮಾನ ಉಳಿದಿದ್ದು. ಹಾಗಾದ್ರೆ ಆಕೆ ಮಾಡಿದ ಪುಣ್ಯ...

ದ್ರೌಪದಿ ಪಂಚ ಪಾಂಡವರ ಪತ್ನಿಯಾಗಿದ್ದು ಹೇಗೆ..?

ದ್ರೌಪದಿಗೆ ಪಾಂಚಾಲಿ ಅಂತಾನೂ ಕರಿಯಲಾಗತ್ತೆ. ಈ ಹೆಸರು ಆಕೆಗೆ ಹೇಗೆ ಬಂತು ಅಂದ್ರೆ, ಆಕೆ ಪಂಚ ಪಾಂಡವರನ್ನ ವಿವಾಹವಾಗಿದ್ದಳು. ಈ ಕಾರಣಕ್ಕೆ ಆಕೆಯನ್ನು ಪಾಂಚಾಲಿ ಅಂತಾ ಕರೆಯಲಾಗುತ್ತದೆ. ಹಾಗಾದ್ರೆ ದ್ರೌಪದಿ ಐವರನ್ನೇಕೆ ವಿವಾಹವಾದಳು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮಹಾಭಾರತದಲ್ಲಿ ಬರುವ ಪ್ರಮುಖ ಪಾತ್ರದಲ್ಲಿ ದ್ರೌಪದಿಯೂ ಒಬ್ಬಳು. ದ್ರುಪದ ರಾಜ ಯಜ್ಞ ಮಾಡಿದಾಗ, ಅದರಿಂದ ಪ್ರಾಪ್ತಳಾದವಳೇ...
- Advertisement -spot_img

Latest News

ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ...
- Advertisement -spot_img