ನಾಡಹಬ್ಬ ಮೈಸೂರು ದಸರಾ ವೈಭವ ಭಾರೀ ಸಂಭ್ರಮದಲ್ಲಿ ನಡೆಯುತ್ತಿದೆ. ಅರಮನೆ ಆವರಣದಲ್ಲಿ ಸಿಂಹಾಸನಾರೋಹಣ, ಚಾಮುಂಡೇಶ್ವರಿ ದೇವಿಯ ಪೂಜೆ, ದಸರಾ ಹಬ್ಬದ ಸಾಂಪ್ರದಾಯಿಕ ವೈಭವವನ್ನು ತೋರಿಸುತ್ತಿವೆ. ಪ್ರತಿರಾತ್ರಿ ಬೆಳಗುವ ಅರಮನೆ ಮತ್ತು ಅದ್ಭುತ ಲೇಸರ್ ಶೋ ಸಾವಿರಾರು ಪ್ರವಾಸಿಗರನ್ನು ಸೆಳೆಯುತ್ತಿದೆ. ಇಂದು ವಿಶೇಷವಾಗಿ ಅರಮೆನ ಮುಂಬಾಗದಲ್ಲಿ ಮಹಿಳಾ ಮತ್ತು ಮಕ್ಕಳ ದಸರಾ ಆಚರಿಸಲಾಯ್ತು. ಅರಮನೆ ಮುಂಬಾಗದಲ್ಲಿ...
ಸೆ.30 ರಂದು ಶ್ರೀರಂಗಪಟ್ಟಣ ಮಕ್ಕಳ ದಸರಾ
ಮಂಡ್ಯ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಶ್ರೀರಂಗಪಟ್ಟಣ ಮಕ್ಕಳ ದಸರಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 30 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 03 ಗಂಟೆಯವರೆಗೆ ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದ ಶ್ರೀ ರಂಗ ವೇದಿಕೆಯಲ್ಲಿ ನಡೆಯಲಿದೆ.
ಜಿಲ್ಲೆಯ 08 ತಾಲೂಕುಗಳ ಮಕ್ಕಳಿಂದ ಕವಿಗೋಷ್ಠಿ, ನಾಗಮಂಗಲ ತಾಲೂಕಿನ...
Political News: ಬಿಹಾರ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಈಗ ಬಿಹಾರದಲ್ಲಿ ಸಿಎಂ ಆಗೋದ್ಯಾರು ಎಂಬ ಪ್ರಶ್ನೆ ಎದುರಾಗಿದೆ.
ಬಿಹಾರದಲ್ಲಿ 9 ಬಾರಿ ನಿತೀಶ್...