Tuesday, July 22, 2025

Yuva janta

ಜಿಎಸ್​​​ಟಿ ನೋಟಿಸ್ : ನಿಮ್ಮ ನಾಯಕತ್ವದ ಹಣಕಾಸು ಇಲಾಖೆ ಮೌನವಾಗಿದೆ ; ಪತ್ರದ ಮೂಲಕ ಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ!

ಬೆಂಗಳೂರು : ರಾಜ್ಯದಲ್ಲಿ ಯುಪಿಐ ಹಾಗೂ ಡಿಜಿಟಲ್​ ವಹಿವಾಟು ಆಧರಿಸಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಸಣ್ಣಪುಟ್ಟ ವ್ಯಾಪಾರಿಗಳಿಗೆ ದಂಡದ ಜೊತೆ ಜಿಎಸ್​ಟಿ ಪಾವತಿ ಮಾಡುವಂತೆ ನೋಟಿಸ್​ ನೀಡುತ್ತಿದೆ. ಇದರ ಬೆನ್ನಲ್ಲೇ ಇದೀಗ ರಾಜ್ಯಾದ್ಯಂತ ಗಣನೀಯ ಸಂಖ್ಯೆಯಲ್ಲಿ ಸಣ್ಣ ವ್ಯಾಪಾರಸ್ಥರು ಡಿಜಿಟಲ್​ ಪಾವತಿಗಳನ್ನು ಬಿಟ್ಟು ನಗದು ವಹಿವಾಟಿಗೆ ಮರಳುತ್ತಿದ್ದಾರೆ. ಅಲ್ಲದೆ ಸರ್ಕಾರದ ನೋಟಿಸ್​​ ವಿರುದ್ಧ...
- Advertisement -spot_img

Latest News

2 ದಿನ ಬೆಂಗಳೂರಿನ 70 ಕಡೆ ಕರೆಂಟ್‌ ಕಟ್ : ಸಿಲಿಕಾನ್ ಸಿಟಿಯ ಎಲ್ಲೆಲ್ಲಿ ಕರೆಂಟ್‌ ಕಟ್‌ ?

ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್‌ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್‌, ಸೋಪ್‌ ಫ್ಯಾಕ್ಟರಿ ಲೇಔಟ್‌ ಸೇರಿದಂತೆ...
- Advertisement -spot_img