Friday, September 12, 2025

yuva rajkumar

ಬ್ಯಾಂಗಲ್‌ ಬಂಗಾರಿಗೆ ಯುವ-ಅಮೃತ ಸ್ಟೆಪ್ಸ್‌! : ಮಳೆಯಲ್ಲೂ ಕಿಚ್ಚೆಬ್ಬಿಸಿದ ಯುವ ಸಂಭ್ರಮ

ನಾಡಹಬ್ಬ ದಸರಾ ಸಂಭ್ರಮದ ಅಂಗವಾಗಿ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ತುಂತುರು ಮಳೆಯ ನಡುವೆಯೇ ಯುವ ಸಂಭ್ರಮ ಅದ್ಧೂರಿಯಾಗಿ ಜರಗಿತು. ಇದು ಸಾಂಸ್ಕೃತಿಕ ದಸರೆಯ ವೈಭವಕ್ಕೆ ಸುಂದರ ಮುನ್ನುಡಿಯಾಯಿತು. ಯುವ ಸಮುದಾಯದಿಂದ ಕಂಗೊಳಿಸಿದ್ದ ವೇದಿಕೆಗೆ ಚಲನಚಿತ್ರ ನಟರು ಯುವ ರಾಜ್‌ಕುಮಾರ್ ಮತ್ತು ಅಮೃತಾ ಅಯ್ಯಂಗಾರ್ ಕಾಲಿಟ್ಟ ಕ್ಷಣದಲ್ಲಿ ಶಿಳ್ಳೆ–ಚಪ್ಪಾಳೆಗಳ ಘೋಷಣೆ ಮುಗಿಲು ಮುಟ್ಟಿತು. ವಿವಿಧ ಕಾಲೇಜುಗಳಿಂದ...

Bangle ಬಂಗಾರಿ ಸಿಂಗರ್ ಲೈಫ್ ಸ್ಟೋರಿ!

Bangle ಬಂಗಾರಿ, Bangle ಬಂಗಾರಿ.. Chocolate ಕಣ್ಣಲ್ಲೆ, ಹೊಡ್ದ್ಲು ಲಗೋರಿ.. ಇತ್ತಿಚೀಗೆ ಎಲ್ಲಿ ನೋಡಿದ್ರು ಎಲ್ಲಿ ಕೇಳಿದ್ರು ಎಕ್ಕ ಸಿನಿಮಾದ ಬ್ಯಾಂಗಲ್ ಬಂಗಾರಿ ಹಾಡೇ ಕೆಳ್ಸ್ತಾಇದೆ. ಸಖತ್ ಫೇಮಸ್ ಆಗಿರುವ ಈ ಹಾಡು ಯಾರ್ದೆ ಸ್ಟೇಟಸ್ ನೋಡಿದ್ರು ರೀಲ್ಸ್ ನೋಡಿದ್ರು ಬರೀ ಇದೇ ಸಾಂಗ್ದೇ ಹವಾ. ಎಲ್ಲರ ಬಾಯಲ್ಲೂ ಗುನುಗುತ್ತಿರುವ ಈ ಹಾಡನ್ನು ಹಾಡಿರುವುದು ಖ್ಯಾತ...

Sandalwood News: ಯುವ ರಾಜ್​ಕುಮಾರ್ ವಿಚ್ಛೇದನ- ಪತ್ನಿ ಶ್ರೀದೇವಿ ಸ್ಫೋಟಕ ಹೇಳಿಕೆ

Sandalwood News: ದೊಡ್ಮನೆ ಕುಡಿ ನಟ ಯುವ ರಾಜ್ ಕುಮಾರ್ ತಮ್ಮ ಪತ್ನಿ ಶ್ರೀದೇವಿ ಭೈರಪ್ಪಗೆ ಡಿವೋರ್ಸ್ ನೀಡಲು ಮುಂದಾಗಿದ್ದಾರೆ. ನಟ ರಾಘವೇಂದ್ರ ರಾಜ್​ಕುಮಾರ್ ಅವರ ಎರಡನೇ ಪುತ್ರ ಗುರು ರಾಜ್​ಕುಮಾರ್ ಅಲಿಯಾಸ್ ಯುವ ರಾಜ್​ಕುಮಾರ್ ಅವರು ತಮ್ಮ ಪತ್ನಿಗೆ ವಿಚ್ಛೇದನಕ್ಕಾಗಿ ಫ್ಯಾಮಿಲಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. 2019ರಲ್ಲಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಈ ಜೋಡಿ...

ನಟ ಯುವ ರಾಜ್​ಕುಮಾರ್ ವಿಚ್ಛೇದನ ವಿಚಾರ- ನಟ ಶಿವಣ್ಣ ಅಚ್ಚರಿಯ ಹೇಳಿಕೆ!

Sandalwood News: ದೊಡ್ಮನೆ ಕುಡಿ ನಟ ಯುವ ರಾಜ್ ಕುಮಾರ್ ತಮ್ಮ ಪತ್ನಿ ಶ್ರೀದೇವಿ ಭೈರಪ್ಪಗೆ ಡಿವೋರ್ಸ್ ನೀಡಲು ಮುಂದಾಗಿದ್ದಾರೆ. ಶ್ರೀದೇವಿ ಅವರು ಕ್ರೌರ್ಯ, ಮಾನಸಿಕ ಕಿರುಕುಳ ಕೊಡುತ್ತಿದ್ದಾರೆ ಎಂದು ಆರೋಪಿ ಯುವ ರಾಜ್​ಕುಮಾರ್ ವಿಚ್ಛೇದನ ನೀಡಲು ಮುಂದಾಗಿದ್ದಾರೆ. ಈ ಕುರಿತು ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಶಿವಣ್ಣ, ಯುವ...

ಸಂತೋಷ್ ಆನಂದ್‌ರಾಮ್ ಜೊತೆ ಯುವರಾಜ್‌ಕುಮಾರ್ ಸಿನಿಮಾ..!

ಸ್ಯಾಂಡಲ್‌ವುಡ್‌ನಲ್ಲಿ ಹ್ಯಾಟ್ರಿಕ್ ಹಿಟ್ ಕೊಟ್ಟ ನಿರ್ದೇಶಕರ ಸಾಲುಗಳಲ್ಲಿ ಸಂತೋಷ್ ಆನಂದ್‌ರಾಮ್ ಕೂಡ ಒಬ್ಬರು. ರಾಮಾಚಾರಿ ಚಿತ್ರದ ಮೂಲಕ ಇಂಡಸ್ಟಿçಗೆ ಎಂಟ್ರಿಕೊಟ್ಟ ಸಂತೋಷ್ ಮುಂದೆ ರಾಜಕುಮಾರ ಮತ್ತು ಯುವರತ್ನ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಪಕ್ಕ ಫ್ಯಾಮಿಲಿ ಕೂತು ನೋಡುವಂತ ಸಿನಿಮಾಗಳನ್ನು ಮಾಡಿಕೊಂಡು ಬಂದಿರುವ ಡೈರೆಕ್ಟರ್ ಸಂತೋಷ್ ಆನಂದ್‌ರಾಮ್ ಮೊದಲ ಚಿತ್ರ ರಾಕಿಂಗ್ ಸ್ಟಾರ್ ಯಶ್...
- Advertisement -spot_img

Latest News

1 ತಿಂಗಳು ಭಾರೀ ಮಳೆ | ಹವಾಮಾನ ಇಲಾಖೆ ರೆಡ್ ಅಲರ್ಟ್!

ಕರ್ನಾಟಕ ರಾಜ್ಯದಲ್ಲಿ ಮುಂಗಾರು ಮಳೆ ಮತ್ತೊಮ್ಮೆ ತನ್ನ ಆರ್ಭಟವನ್ನು ತೋರಿಸಲು ಸಜ್ಜಾಗಿದೆ. ಆದರೇ, ಭಾರತೀಯ ಹವಾಮಾನ ಇಲಾಖೆ ಸೆಪ್ಟಂಬರ್ 11 ರಿಂದ ಸೆಪ್ಟೆಂಬರ್ 15ರವರೆಗೂ ಭಾರೀ...
- Advertisement -spot_img