Thursday, February 5, 2026

yuva sambrama

485 ತಂಡಗಳ ವೈಭವ : ದಸರಾ ಯುವ ಸಂಭ್ರಮಕ್ಕೆ ತೆರೆ!!

ಮೈಸೂರು:ಸಾವಿರಾರು ಕಲಾವಿದರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ವೇದಿಕೆ ಕಲ್ಪಿಸಿ, ಯುವ ಮನಸ್ಸುಗಳಿಗೆ ಮನರಂಜನೆಯ ರಸದೌತಣ ನೀಡಿದ ಯುವ ಸಂಭ್ರಮಗೆ ಗುರುವಾರ ಅದ್ದೂರಿ ತೆರೆ ಬಿದ್ದಿತು. ಕೊನೆಯ ದಿನವೂ ಬಯಲು ರಂಗಮಂದಿರ ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿತ್ತು. ಸಾಂಸ್ಕೃತಿಕ ಪರಂಪರೆ, ದೇಶಭಕ್ತಿ, ಅಂಬಾರಿ ಆನೆ, ದಸರಾ ವೈಭವ, ಆರೋಗ್ಯ, ಜನಕೇಂದ್ರಿತ ಜೀವನ, ಪರಿಸರ ಸಂರಕ್ಷಣೆಯಲ್ಲಿ ಯುವಜನರ ಪಾತ್ರ, ಪೌರಾಣಿಕ...

ಬ್ಯಾಂಗಲ್‌ ಬಂಗಾರಿಗೆ ಯುವ-ಅಮೃತ ಸ್ಟೆಪ್ಸ್‌! : ಮಳೆಯಲ್ಲೂ ಕಿಚ್ಚೆಬ್ಬಿಸಿದ ಯುವ ಸಂಭ್ರಮ

ನಾಡಹಬ್ಬ ದಸರಾ ಸಂಭ್ರಮದ ಅಂಗವಾಗಿ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ತುಂತುರು ಮಳೆಯ ನಡುವೆಯೇ ಯುವ ಸಂಭ್ರಮ ಅದ್ಧೂರಿಯಾಗಿ ಜರಗಿತು. ಇದು ಸಾಂಸ್ಕೃತಿಕ ದಸರೆಯ ವೈಭವಕ್ಕೆ ಸುಂದರ ಮುನ್ನುಡಿಯಾಯಿತು. ಯುವ ಸಮುದಾಯದಿಂದ ಕಂಗೊಳಿಸಿದ್ದ ವೇದಿಕೆಗೆ ಚಲನಚಿತ್ರ ನಟರು ಯುವ ರಾಜ್‌ಕುಮಾರ್ ಮತ್ತು ಅಮೃತಾ ಅಯ್ಯಂಗಾರ್ ಕಾಲಿಟ್ಟ ಕ್ಷಣದಲ್ಲಿ ಶಿಳ್ಳೆ–ಚಪ್ಪಾಳೆಗಳ ಘೋಷಣೆ ಮುಗಿಲು ಮುಟ್ಟಿತು. ವಿವಿಧ ಕಾಲೇಜುಗಳಿಂದ...

ದಸರಾ ಯುವ ಸಂಭ್ರಕ್ಕೆ ಭರ್ಜರಿ ವೇದಿಕೆ ರೆಡಿ!

ನಾಡಹಬ್ಬ ಮೈಸೂರು ದಸರಾ ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದೆ. ಯುವ ಮನಸ್ಸುಗಳ ಸೃಜನಶೀಲತೆಯ ಚಿತ್ತಾರ ಹಾಗೂ ಸಂಭ್ರಮದ ಕ್ಷಣಗಳಿಗೆ ಮಾನಸಗಂಗೋತ್ರಿ ಬಯಲು ರಂಗಮಂದಿರ ಸಜ್ಜುಗೊಂಡಿದೆ. ಸೆಪ್ಟೆಂಬರ್ 10ರಿಂದ 17ರವರೆಗೆ ಪ್ರತಿದಿನ ಸಂಜೆ 5ರಿಂದ ರಾತ್ರಿ 10ರವರೆಗೆ ಯುವ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ವೈವಿಧ್ಯಮಯ ಸಾಂಸ್ಕೃತಿಕ ಪ್ರದರ್ಶನಗಳ ಮೂಲಕ ಮನರಂಜಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img