Sunday, August 23, 2026

#yuvabrigade

Yuvabrigade:ಬಾಟಲಿಯಿಂದ ಇರಿದು ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ

ಮೈಸೂರು: ಹನುಮ ಜಯಂತಿಯ ದಿನ ಮೆರವಣಿಗೆಯಲ್ಲಿ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರವನ್ನು ಮೆರವಣಿಗೆ ಮಾಡಿದಕ್ಕಾಗಿ ಮೈಸೂರು ಜಿಲ್ಲೆಯ ಟಿ ನರಸಿಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದಾರೆ ನಂತರ ಊರಿನವರೆಲ್ಲ ರಾಜಿಸಂಧಾನ ಮಾಡಿಸಿದ್ದಾರೆ. ನಂತರ ಭಾನುವಾರ ಮಾತನಾಡುವುದಾಗಿ ಕರೆಸಿ ಬಾಟಲಿಯಿಂದ ಹೊಡೆದು ಕೊಲೆಮಾಡಿದ್ದಾರೆ. ಯುವ ಬ್ರಿಗೇಡ್ ಕಾರ್ಯಕರ್ತನಾಗಿರುವ ವೇಣುಗೋಪಾಲ್ ಅವರು ಊರಿನಲ್ಲಿ ಹನುಮ ಜಯಂತಿಯ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img