Sunday, October 26, 2025

#yuvabrigade

Yuvabrigade:ಬಾಟಲಿಯಿಂದ ಇರಿದು ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ

ಮೈಸೂರು: ಹನುಮ ಜಯಂತಿಯ ದಿನ ಮೆರವಣಿಗೆಯಲ್ಲಿ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರವನ್ನು ಮೆರವಣಿಗೆ ಮಾಡಿದಕ್ಕಾಗಿ ಮೈಸೂರು ಜಿಲ್ಲೆಯ ಟಿ ನರಸಿಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದಾರೆ ನಂತರ ಊರಿನವರೆಲ್ಲ ರಾಜಿಸಂಧಾನ ಮಾಡಿಸಿದ್ದಾರೆ. ನಂತರ ಭಾನುವಾರ ಮಾತನಾಡುವುದಾಗಿ ಕರೆಸಿ ಬಾಟಲಿಯಿಂದ ಹೊಡೆದು ಕೊಲೆಮಾಡಿದ್ದಾರೆ. ಯುವ ಬ್ರಿಗೇಡ್ ಕಾರ್ಯಕರ್ತನಾಗಿರುವ ವೇಣುಗೋಪಾಲ್ ಅವರು ಊರಿನಲ್ಲಿ ಹನುಮ ಜಯಂತಿಯ...
- Advertisement -spot_img

Latest News

ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯ ಎಚ್ಚರಿಕೆ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ರೂಪುಗೊಳ್ಳುತ್ತಿದೆ. ಹಾಗಾಗಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಿಂದ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಪ್ರಮುಖ ಜಿಲ್ಲೆಗಳಿಗೆ ಮುಂಜಾಗ್ರತಾ...
- Advertisement -spot_img