Tuesday, September 15, 2026

yuvajanotsava

ಮೋದಿಗೆ ಹಾಕಲಾಯಿತು ವಿಶೇಷ ಏಲಕ್ಕೆ ಹಾರ

ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರು ಆಯೋಜಿಸಿರುವ ಯುವ ಜನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿರುವ ಮೋದಿಗೆ ವಿಶೇಷವಾಗಿ ಹಾರ ಹಾಕೋ ಮೂಲಕ ಬರಮಾಡಿಕೊಂಡಿದ್ದಾರೆ . ಆ ವಿಶೇಷ ಆಹಾರ ಯಾವುದು ಅಂತೀರಾ ಇಲ್ಲಿದೆ ನೋಡಿ ಆ ಹಾರ ಎಸ್ ಮೋದಿಯವರು ಹುಬ್ಬಳ್ಳಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೋದಿಗೆ ಸ್ವಾಗತವನ್ನು ಕೋರಲು ಹಾವೇರಿಯ ಪ್ರಸಿದ್ಧ ಮಸಾಲೆ ಪದಾರ್ಥವಾದ ಏಲಕ್ಕಿಯಿಂದ ತಯಾರಿಸಿದ್ದು ಹಾರವನ್ನು ಮೋದಿಗೆ...

ಯುವ ಜನೋತ್ಸವ ಬಗ್ಗೆ ಸಿದ್ದು ವ್ಯಂಗ್ಯ

ಹುಬ್ಬಳ್ಳಿ ಏರ್ಪಡಿಸಿರುವ ಯುವ ಜನೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ  ನರೇಂದ್ರ ಮೋದಿ ಅವರು ಯುವಕರನ್ನು ಕುರಿತು  ವೇದಿಕೆಯ ಮೇಲೆ ಭಾಷಣ ಮಾಡಿದ್ದಾರೆ  ಇಂದು ಸ್ವಾಮಿ ವಿವೇಕಾನಂದರ ಜಯಂತಿಯ ನಿಮಿತ್ತ ಹುಬ್ಬಳ್ಳಿಗೆ ಮೋದಿ ಆಗಮಿಸಲಿದ್ದಾರೆ . ಯುವಜನೋತ್ಸವ ವಿರುದ್ದ ಸಿದ್ದು ವ್ಯಂಗ್ಯ ಮೋದಿಯವರ ಆಗಮನ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ರೀತಿ ವ್ಯಂಗ್ಯ ಮಾಡಿದ್ದಾರೆ.ಹುಬ್ಬಳ್ಳಿಯಲ್ಲಿ ನಡೆಸುತ್ತಿರುವುದು ಯುವ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img