Sunday, April 26, 2026

yuvajanotsava

ಮೋದಿಗೆ ಹಾಕಲಾಯಿತು ವಿಶೇಷ ಏಲಕ್ಕೆ ಹಾರ

ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರು ಆಯೋಜಿಸಿರುವ ಯುವ ಜನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿರುವ ಮೋದಿಗೆ ವಿಶೇಷವಾಗಿ ಹಾರ ಹಾಕೋ ಮೂಲಕ ಬರಮಾಡಿಕೊಂಡಿದ್ದಾರೆ . ಆ ವಿಶೇಷ ಆಹಾರ ಯಾವುದು ಅಂತೀರಾ ಇಲ್ಲಿದೆ ನೋಡಿ ಆ ಹಾರ ಎಸ್ ಮೋದಿಯವರು ಹುಬ್ಬಳ್ಳಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೋದಿಗೆ ಸ್ವಾಗತವನ್ನು ಕೋರಲು ಹಾವೇರಿಯ ಪ್ರಸಿದ್ಧ ಮಸಾಲೆ ಪದಾರ್ಥವಾದ ಏಲಕ್ಕಿಯಿಂದ ತಯಾರಿಸಿದ್ದು ಹಾರವನ್ನು ಮೋದಿಗೆ...

ಯುವ ಜನೋತ್ಸವ ಬಗ್ಗೆ ಸಿದ್ದು ವ್ಯಂಗ್ಯ

ಹುಬ್ಬಳ್ಳಿ ಏರ್ಪಡಿಸಿರುವ ಯುವ ಜನೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ  ನರೇಂದ್ರ ಮೋದಿ ಅವರು ಯುವಕರನ್ನು ಕುರಿತು  ವೇದಿಕೆಯ ಮೇಲೆ ಭಾಷಣ ಮಾಡಿದ್ದಾರೆ  ಇಂದು ಸ್ವಾಮಿ ವಿವೇಕಾನಂದರ ಜಯಂತಿಯ ನಿಮಿತ್ತ ಹುಬ್ಬಳ್ಳಿಗೆ ಮೋದಿ ಆಗಮಿಸಲಿದ್ದಾರೆ . ಯುವಜನೋತ್ಸವ ವಿರುದ್ದ ಸಿದ್ದು ವ್ಯಂಗ್ಯ ಮೋದಿಯವರ ಆಗಮನ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ರೀತಿ ವ್ಯಂಗ್ಯ ಮಾಡಿದ್ದಾರೆ.ಹುಬ್ಬಳ್ಳಿಯಲ್ಲಿ ನಡೆಸುತ್ತಿರುವುದು ಯುವ...
- Advertisement -spot_img

Latest News

Haveri News: ವರದ ನದಿಯಲ್ಲಿ ಚಿನ್ನ ಹುಡುಕುವ ಸಾಹಸಕ್ಕಿಳಿದ ಜನ..

Haveri News: ಹಾವೇರಿ: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಮುಂದೆ 2ಲಕ್ಷಕ್ಕೆ ಹೋಗಿ ತಲುಪುವ ಸಾಧ್ಯತೆಯೂ ಇದೆ. ಹಾಗಾಗಿ ಹಾವೇರಿಯಲ್ಲಿ ಜನ ಈ ಬಿರುಬಿಸಿಲಿನಲ್ಲೂ...
- Advertisement -spot_img