Sandalwood News: ಸ್ಯಾಂಡಲ್ವುಡ್ನ ದೊಡ್ಮನೆಯಲ್ಲಿ ಮೊದಲ ಡಿವೋರ್ಸ್ ಪ್ರಕರಣದ ಸುದ್ದಿ ಕೇಳಿಬಂದಿದೆ. ನಟ ರಾಘವೇಂದ್ರ ರಾಜ್ಕುಮಾರ್ ಅವರ ಎರಡನೇ ಪುತ್ರ ಗುರು ರಾಜ್ಕುಮಾರ್ ಅಲಿಯಾಸ್ ಯುವ ರಾಜ್ಕುಮಾರ್ ಅವರು ತಮ್ಮ ಪತ್ನಿಗೆ ವಿಚ್ಛೇದನಕ್ಕಾಗಿ ಫ್ಯಾಮಿಲಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.
ಇದೇ ತಿಂಗಳ 6ನೇ ತಾರೀಖು ಯುವ ರಾಜ್ಕುಮಾರ್ ಅವರು ಪತ್ನಿ ಶ್ರೀದೇವಿ ಭೈರಪ್ಪ...
www.karnatakatv.net:ದಿನಕರ್ ತೂಗುದೀಪ ಶ್ರೀನಿವಾಸ್ ಸ್ಯಾಂಡಲ್ವುಡ್ನ ಪ್ರತಿಭಾವಂತ ಡೈರೆಕ್ಟರ್. ಒಳ್ಳೆಯ ಕಥೆ ತಯಾರಿಮಾಡಿಕೊಂಡು ಅಪ್ಪು ಜೊತೆ ಸಿನಿಮಾ ಮಾಡಲು ಸಿದ್ದರಿದ್ದರು. ಈ ಬಗ್ಗೆ ಜಯಣ್ಣ ಬ್ಯಾನೆರ್ ಅಡಿಯಲ್ಲಿ ದಿನಕರ್ ಕಥೆಬಗ್ಗೆ ಮಾತುಕಥೆಗಳು ನಡೆದಿತ್ತು. ನಿರ್ಮಾಪಕರಾದ ಜಯಣ್ಣ-ಭೋಗಣ್ಣ ಕಥೆಯನ್ನು ಒಪ್ಪಿಕೊಂಡಿದ್ದರು. ಈ ಕಥೆಗೆ ನಾಯಕನಾಗಿ ಪುನೀತ್ ರಾಜ್ಕುಮಾರ್ ಅವರಬಳಿ ಚರ್ಚೆನಡೆಸಲಾಗಿತ್ತು. ಪುನೀತ್ ಕೂಡ ಕಥೆಯನ್ನು ಒಪ್ಪಿಕೊಂಡು ಸಿನಿಮಾ...
National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....