Thursday, September 10, 2026

yuvaraj kumar

ದೊಡ್ಮನೆಯ ಕುಡಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ- ಯುವ ದಾಂಪತ್ಯದಲ್ಲಿ ಬಿರುಗಾಳಿ!

Sandalwood News: ಸ್ಯಾಂಡಲ್​ವುಡ್​ನ ದೊಡ್ಮನೆಯಲ್ಲಿ ಮೊದಲ ಡಿವೋರ್ಸ್​ ಪ್ರಕರಣದ ಸುದ್ದಿ ಕೇಳಿಬಂದಿದೆ. ನಟ ರಾಘವೇಂದ್ರ ರಾಜ್​ಕುಮಾರ್ ಅವರ ಎರಡನೇ ಪುತ್ರ ಗುರು ರಾಜ್​ಕುಮಾರ್ ಅಲಿಯಾಸ್ ಯುವ ರಾಜ್​ಕುಮಾರ್ ಅವರು ತಮ್ಮ ಪತ್ನಿಗೆ ವಿಚ್ಛೇದನಕ್ಕಾಗಿ ಫ್ಯಾಮಿಲಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ತಿಂಗಳ 6ನೇ ತಾರೀಖು ಯುವ ರಾಜ್​ಕುಮಾರ್ ಅವರು ಪತ್ನಿ ಶ್ರೀದೇವಿ ಭೈರಪ್ಪ...

ಅಪ್ಪು ಮಾಡಬೇಕಿದ್ದ ದಿನಕರ್ ಸಿನಿಮಾದಲ್ಲಿ ಈಗ ಯುವರಾಜ್ ಕುಮಾರ್..!

www.karnatakatv.net:ದಿನಕರ್ ತೂಗುದೀಪ ಶ್ರೀನಿವಾಸ್ ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ಡೈರೆಕ್ಟರ್. ಒಳ್ಳೆಯ ಕಥೆ ತಯಾರಿಮಾಡಿಕೊಂಡು ಅಪ್ಪು ಜೊತೆ ಸಿನಿಮಾ ಮಾಡಲು ಸಿದ್ದರಿದ್ದರು. ಈ ಬಗ್ಗೆ ಜಯಣ್ಣ ಬ್ಯಾನೆರ್ ಅಡಿಯಲ್ಲಿ ದಿನಕರ್ ಕಥೆಬಗ್ಗೆ ಮಾತುಕಥೆಗಳು ನಡೆದಿತ್ತು. ನಿರ್ಮಾಪಕರಾದ ಜಯಣ್ಣ-ಭೋಗಣ್ಣ ಕಥೆಯನ್ನು ಒಪ್ಪಿಕೊಂಡಿದ್ದರು. ಈ ಕಥೆಗೆ ನಾಯಕನಾಗಿ ಪುನೀತ್ ರಾಜ್‌ಕುಮಾರ್ ಅವರಬಳಿ ಚರ್ಚೆನಡೆಸಲಾಗಿತ್ತು. ಪುನೀತ್ ಕೂಡ ಕಥೆಯನ್ನು ಒಪ್ಪಿಕೊಂಡು ಸಿನಿಮಾ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img