Wednesday, February 11, 2026

Yuvaraj singh

ತೆರೆ ಮೇಲೆ ಬರ್ತಿದೆ ಯುವರಾಜ್ ಸಿಂಗ್ ಬಯೋಪಿಕ್

ಭಾರತ ಕ್ರಿಕೆಟ್ ತಂಡದ ಮಾಜಿ ಆಲ್​ ರೌಂಡರ್ ಯುವರಾಜ್ ಸಿಂಗ್ ಅವರ ಜೀವನಗಾಥೆ ಚಲನಚಿತ್ರ ಆಗಿ ತೆರೆ ಮೇಲೆ ಬರುತ್ತಿದೆ. ಟೀಂ ಇಂಡಿಯಾದಲ್ಲಿ ಬ್ಯಾಟಿಂಗ್ ಇರಲಿ, ಫೀಲ್ಡಿಂಗ್ ಇರಲಿ, ಅಲ್ಲಿ ಯುವಿ ಆಟ ಮಾತ್ರ ಅಭಿಮಾನಿಗಳಿಗೆ ರಸದೌತಣ ಕೊಡುತ್ತಿತ್ತು. ಯುವರಾಜ್ ಸಿಂಗ್ ಕ್ರಿಕೆಟ್​ನಿಂದ ದೂರವಾಗಿ ತುಂಬಾ ವರ್ಷಗಳಾಯ್ತು. ಅಭಿಮಾನಿಗಳು ಯುವರಾಜ್ ಸಿಂಗ್ ಅವ್ರನ್ನ ತುಂಬಾನೇ...

ಯುವರಾಜ್ ಸಿಂಗ್ ಮನೆಯಲ್ಲಿ ಕಳ್ಳತನ: ನಗದು ಚಿನ್ನಾಭರಣ ದೋಚಿದ ಕಳ್ಳರು

Cricket News: ಕ್ರಿಕೇಟಿಗ ಯುವರಾಜ್ ಸಿಂಗ್ ಮನೆಯಲ್ಲಿ ನಗದು ಮತ್ತು ಚಿನ್ನಾಭರಣ ಕಳ್ಳತನವಾಗಿದೆ. ಪಂಚಕುಲದಲ್ಲಿರುವ ಯುವರಾಜ್ ಸಿಂಗ್ ತಾಯಿ ಶಬ್ನಮ್ ಸಿಂಗ್ ಮನೆಯಲ್ಲಿ ಕಳ್ಳತನಾಗಿದ್ದು, 6 ತಿಂಗಳ ಹಿಂದೆ ನಡೆದ ಪ್ರಕರಣ ಇದಾಗಿದ್ದು, ಮನೆಗೆಲಸದವರ ಮೇಲೆ ದೂರು ದಾಖಲಿಸಲಾಗಿದೆ. ಲಕ್ಷ ಬೆಲೆಬಾಳುವ ಚಿನ್ನ 75 ಸಾವಿರ ರೂಪಾಯಿ ನಗದು ಕಳ್ಳತನವಾಗಿದೆ ಎಂದು ಶಬ್ನಂ ಸಿಂಗ್ ಪೊಲೀಸ್...

ಅಪ್ಪನಾದ ಖುಷಿಯಲ್ಲಿ ಕ್ರಿಕೇಟಿಗ ಯುವರಾಜ್ ಸಿಂಗ್..

ಕ್ರಿಕೇಟಿಗ ಯುವರಾಜ್ ಸಿಂಗ್ ಅಪ್ಪನಾದ ಖುಷಿಯಲ್ಲಿದ್ದಾರೆ. ಪತ್ನಿ ಹೇಜಲ್ ಗಂಡು ಮಮಗುವಿಗೆ ಜನ್ಮ ನೀಡಿದ್ದು, ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಯುವಿ ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನು ಕ್ರಿಕೇಟಿಗರೆಲ್ಲ ಯುವಿಗೆ ಅಭಿನಂದಿಸಿದ್ದು, ಹರ್ಭಜನ್ ಸಿಂಗ್, ಮೊಹಮ್ಮದ್ ಕೈಫ್, ಇರ್ಫಾನ್ ಪಠಾಣ, ರಾಹುಲ್ ಶರ್ಮಾ, ಪರ್ವಿಂದರ್ ಅವಾನಾ ಸೇರಿ ಹಲವು ಕ್ರಿಕೇಟಿಗರು ಈ ಬಗ್ಗೆ ಟ್ವೀಟಿಸಿದ್ದಾರೆ. ನನ್ನ ಅಭಿಮಾನಿಗಳು, ಗೆಳೆಯರು,...

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಯುವರಾಜ್ ಸಿಂಗ್ ವಿದಾಯ…!

ಮುಂಬೈ: ಟೀಂ ಇಂಡಿಯಾದ ಆಲ್ ರೌಂಡರ್ ಯುವರಾಜ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಮುಂಬೈ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಯುವರಾಜ್ ಸಿಂಗ್ ತಮ್ಮ ವೃತ್ತಿ ಜೀವನದ ಬಹುಮುಖ್ಯ ನಿರ್ಧಾರ ತೆಗೆದುಕೊಂಡಿದ್ದಾರೆ. ಯುವರಾಜ್ ಸಿಂಗ್ ಅಂತಾರಾಷ್ಟ್ರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ನಿನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಈ ಗಾಳಿಸುದ್ದಿಯನ್ನ ಯುವಿ ಕೊನೆಗೂ...
- Advertisement -spot_img

Latest News

ನಿಮ್ಮ ಕುರ್ಚಿ ಉಳಿಸಿಕೊಳ್ಳಲು ಪ್ರಧಾನಿ ಮೋದಿ ಬಗ್ಗೆ ಬಾಯಿಗೆ ಬಂದ ಹಾಗೆ ಮಾತನಾಡುತ್ತೀರಿ: ರೇಣುಕಾಚಾರ್ಯ

Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಸಚಿವ ರೇಣುಕಾಚಾರ್ಯ, ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದು, ಪ್ರಧಾನಿ ಮೋದಿ ತಾಕತ್ತು ಇಡೀ ದೇಶಕ್ಕೆ ಗೊತ್ತು...
- Advertisement -spot_img