Friday, March 29, 2024

Yuvaraj singh

ಯುವರಾಜ್ ಸಿಂಗ್ ಮನೆಯಲ್ಲಿ ಕಳ್ಳತನ: ನಗದು ಚಿನ್ನಾಭರಣ ದೋಚಿದ ಕಳ್ಳರು

Cricket News: ಕ್ರಿಕೇಟಿಗ ಯುವರಾಜ್ ಸಿಂಗ್ ಮನೆಯಲ್ಲಿ ನಗದು ಮತ್ತು ಚಿನ್ನಾಭರಣ ಕಳ್ಳತನವಾಗಿದೆ. ಪಂಚಕುಲದಲ್ಲಿರುವ ಯುವರಾಜ್ ಸಿಂಗ್ ತಾಯಿ ಶಬ್ನಮ್ ಸಿಂಗ್ ಮನೆಯಲ್ಲಿ ಕಳ್ಳತನಾಗಿದ್ದು, 6 ತಿಂಗಳ ಹಿಂದೆ ನಡೆದ ಪ್ರಕರಣ ಇದಾಗಿದ್ದು, ಮನೆಗೆಲಸದವರ ಮೇಲೆ ದೂರು ದಾಖಲಿಸಲಾಗಿದೆ. ಲಕ್ಷ ಬೆಲೆಬಾಳುವ ಚಿನ್ನ 75 ಸಾವಿರ ರೂಪಾಯಿ ನಗದು ಕಳ್ಳತನವಾಗಿದೆ ಎಂದು ಶಬ್ನಂ ಸಿಂಗ್ ಪೊಲೀಸ್...

ಅಪ್ಪನಾದ ಖುಷಿಯಲ್ಲಿ ಕ್ರಿಕೇಟಿಗ ಯುವರಾಜ್ ಸಿಂಗ್..

ಕ್ರಿಕೇಟಿಗ ಯುವರಾಜ್ ಸಿಂಗ್ ಅಪ್ಪನಾದ ಖುಷಿಯಲ್ಲಿದ್ದಾರೆ. ಪತ್ನಿ ಹೇಜಲ್ ಗಂಡು ಮಮಗುವಿಗೆ ಜನ್ಮ ನೀಡಿದ್ದು, ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಯುವಿ ಸಂತಸ ವ್ಯಕ್ತಪಡಿಸಿದ್ದಾರೆ. ಇನ್ನು ಕ್ರಿಕೇಟಿಗರೆಲ್ಲ ಯುವಿಗೆ ಅಭಿನಂದಿಸಿದ್ದು, ಹರ್ಭಜನ್ ಸಿಂಗ್, ಮೊಹಮ್ಮದ್ ಕೈಫ್, ಇರ್ಫಾನ್ ಪಠಾಣ, ರಾಹುಲ್ ಶರ್ಮಾ, ಪರ್ವಿಂದರ್ ಅವಾನಾ ಸೇರಿ ಹಲವು ಕ್ರಿಕೇಟಿಗರು ಈ ಬಗ್ಗೆ ಟ್ವೀಟಿಸಿದ್ದಾರೆ. ನನ್ನ ಅಭಿಮಾನಿಗಳು, ಗೆಳೆಯರು,...

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಯುವರಾಜ್ ಸಿಂಗ್ ವಿದಾಯ…!

ಮುಂಬೈ: ಟೀಂ ಇಂಡಿಯಾದ ಆಲ್ ರೌಂಡರ್ ಯುವರಾಜ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಮುಂಬೈ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಯುವರಾಜ್ ಸಿಂಗ್ ತಮ್ಮ ವೃತ್ತಿ ಜೀವನದ ಬಹುಮುಖ್ಯ ನಿರ್ಧಾರ ತೆಗೆದುಕೊಂಡಿದ್ದಾರೆ. ಯುವರಾಜ್ ಸಿಂಗ್ ಅಂತಾರಾಷ್ಟ್ರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ನಿನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಈ ಗಾಳಿಸುದ್ದಿಯನ್ನ ಯುವಿ ಕೊನೆಗೂ...
- Advertisement -spot_img

Latest News

ಸಂಸದೆ ಸುಮಲತಾ ಭೇಟಿ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಿಷ್ಟು..

Political News: ಸಂಸದೆ ಸುಮಲತಾ ಅಂಬರೀಷ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗಿದ್ದು, ಮಂಡ್ಯದಲ್ಲಿ ಜೆಡಿಎಸ್‌ಗೆ ಸಪೋರ್ಟ್ ಮಾಡಲು ವಿನಂತಿಸಿದ್ದಾರೆ. ಮಂಡ್ಯ ಸಂಸದೆಯಾಗಿರುವಂಥ ಸುಮಲತಾ ಅವರನ್ನು ಬಿಜೆಪಿ...
- Advertisement -spot_img