Friday, July 11, 2025

yuvarajkumar

ಡಿವೋರ್ಸ್ ಬಗ್ಗೆ ಶ್ರೀದೇವಿ ಮಹತ್ವದ ಪೋಸ್ಟ್

ರಾಜ್‌ಕುಮಾರ್‌ ಪುತ್ರ ಯುವ ರಾಜ್‌ಕುಮಾರ್‌ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ಯುವ ರಾಜ್‌ಕುಮಾರ್ ಅವರ ವಿಚ್ಛೇದನ ಅರ್ಜಿಯ ವಿಚಾರಣೆ ಫ್ಯಾಮಿಲಿ ಕೋರ್ಟ್‌ನಲ್ಲಿ ನಡೆಯಲಿದೆ. ಹೀಗಿರುವಾಗಲೇ, ಸೋಷಿಯಲ್ ಮೀಡಿಯಾದಲ್ಲಿ ಶ್ರೀದೇವಿ ಮಹತ್ವದ ಪೋಸ್ಟ್ ಹಂಚಿಕೊಂಡಿದ್ದಾರೆ. ಕಳೆದ 15 ದಿನದಿಂದ ನಾನು ಕರ್ನಾಟಕದಲ್ಲಿ ನನ್ನ ಕುಟುಂಬದ ಜೊತೆ ಇದ್ದಾಗ, ನನ್ನ ಖಾಸಗಿ ಬದುಕನ್ನು ಗೌರವಿಸಿ, ನನ್ನ ಘನತೆಯನ್ನು...

ದೊಡ್ಮನೆ ಕುಡಿ ಯುವರಾಜ್‌ಕುಮಾರ್‌ಗೆ ಮುನ್ನುಡಿ ಬರೆದ ಹೊಂಬಾಳೆ ಫಿಲ್ಮ್ಸ್..!

ಯುವ ರಾಜ್‌ಕುಮಾರ್, ಸಂತೋಷ್ ಆನಂದ್‌ರಾಮ್ ಜೊತೆಗೆ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್..! ರಾಕಿಂಗ್ ಸ್ಟಾರ್ ಯಶ್, ಪ್ರಶಾಂತ್ ನೀಲ್‌ ಕಾಂಬಿನೇಶನ್‌ನಲ್ಲಿ ಮೂಡಿಬಂದಿದ್ದ 'ಕೆಜಿಎಫ್ 2' ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್ ಹಣ ಹೂಡಿತ್ತು. ಈ ಚಿತ್ರ ಪ್ರೇಕ್ಷಕರ ಚಪ್ಪಾಳೆಯ ಜೊತೆಗೆ ಬಾಕ್ಸ್ ಆಫೀಸ್‌ನಲ್ಲಿ ಸಾವಿರ ಕೋಟಿ ರೂಪಾಯಿ ಬಾಚುವುತ್ತ ಸಾಗುತ್ತಿದೆ. ಈ ಖುಷಿಯ ನಡುವೆ ಹೊಂಬಾಳೆ ಫಿಲ್ಮ್ಸ್...

ಅಪ್ಪು ಹಾದಿಯಲ್ಲೇ ಯುವರಾಜ್‌ಕುಮಾರ್..! ಚಿಕ್ಕಪ್ಪನಿಲ್ಲದೇ ಇಲ್ಲದೇ ಹುಟ್ಟುಹಬ್ಬ ಆಚರಿಸಿಕೊಳ್ಳದ ಯುವ..!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನೆಲ್ಲಾ ಅಗಲಿ ೬ ತಿಂಗಳುಗಳೇ ಕಳೆದೋಗಿದೆ. ಆದರೂ ಅಪ್ಪು ತಮ್ಮ ಮುಂದಿನ ಸಿನಿಮಾ ಅಪ್ಡೇಟ್ ಕೊಡ್ತಾರೆ, ಶೂಟಿಂಗ್ ಟೈಮ್‌ನಲ್ಲಿ ಅವರನ್ನ ಮುಂದಿನ ದಿನಗಳಲ್ಲಿ ಕಣ್ತುಂಬಿಕೊಳ್ಬೋದು ಅನ್ನೋ ಅಪರಿಮಿತ ಆಸೆಯನ್ನ ಇಟ್ಕೊಂಡಿದ್ದಾರೆ ಪವರ್ ಸ್ಟಾರ್ ಫ್ಯಾನ್ಸ್. ಜೇಮ್ಸ್ ಸಿನಿಮಾ ಬಳಿಕ ಅಪ್ಪು ಹಲವು ಸಿನಿಮಾಗಳನ್ನ ಒಪ್ಕೊಂಡಿದ್ರು. ಇದರ ಜೊತೆಯಲ್ಲಿ ಸಂತೋಷ್ ಆನಂದ್‌ರಾಮ್...
- Advertisement -spot_img

Latest News

Bengaluru: ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಕೇಸ್: ಮಗನ ನೆನಪಲ್ಲೇ ತಂದೆ ನಿಧನ

Bengaluru: ಬೆಂಗಳೂರಿನ ಬನಶಂಕರಿಯಲ್ಲಿ ಮರದ ಕೊಂಬೆ ಬಿದ್ದು ಅಕ್ಷಯ್ ಎಂಬ ಯುವಕ ಮೃತನಾಗಿದ್ದ. ಕೆಲ ದಿನಗಳ ಕಾಲ ಕೋಮಾದಲ್ಲಿದ್ದ ಅಕ್ಷಯ್ ಬಳಿಕ ಮೃತನಾದ. ಅಪ್ಪನ ಬರ್ತ್‌ಡೇ...
- Advertisement -spot_img