Monday, July 27, 2026

Yuvarathana

ವಿಶೇಷ ಅಭಿಮಾನಿಯ ಆಸೆ ಈಡೇರಿಸಿದ ಪುನೀತ್ ರಾಜ್ ಕುಮಾರ್… ಇದು ‘ದೊಡ್ಮನೆ ಯುವರತ್ನ’ನ ದೊಡ್ಡ ಗುಣ..

ಕನ್ನಡ ಚಿತ್ರರಂಗದ ಡಾ.ರಾಜ್ ಕುಟುಂಬದವರ ದೊಡ್ಮನೆಯ ದೊಡ್ಡ ಗುಣಗಳ ಬಗ್ಗೆ ನಾವೇನು ಬಿಡಿಸಿ ಹೇಳ್ಬೇಕಿಲ್ಲ. ಯಾರೇ ಕಷ್ಟ ಅಂತಾ ಬಂದ್ರು ಕೈ ಎತ್ತಿಕೊಡುವ ನೀಡು ಗುಣ ಅವರದ್ದು. ಶಿವಣ್ಣ, ಪುನೀತ್, ರಾಘಣ್ಣ ಯಾರೇ ಆಗಲೇ ನಂಬಿದವರನ್ನು ಕೈ ಬಿಡೋದಿಲ್ಲ ಅನ್ನೋದಕ್ಕೆ ನಮ್ ಕಣ್ಮುಂದೆಯ ಸಾಕಷ್ಟು ಉದಾಹರಣೆಗಳಿವೆ. ಅದರಂತೆ ಇತ್ತೀಚೆಗಷ್ಟೇ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪುಟ್ಟ ಅಭಿಮಾನಿಯ...
- Advertisement -spot_img

Latest News

ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ, ಪೋಷಕರಿಗೆ ಕ್ಷಮೆಕೋರಿ ಪತ್ರ ಬರೆದಿಟ್ಟು, ವಿದ್ಯಾರ್ಥಿನಿ ಆತ್ಮಹ*

Mumbai News: ನೀಟ್ ಪರೀಕ್ಷೆ ಫಲಿತಾಂಶ ಬಂದಿದ್ದು, ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಓರ್ವ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿರಿಸಿ, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮುಂಬೈನ ಜಲಾಲ್ಪುರ...
- Advertisement -spot_img