Monday, July 27, 2026

Yuvarathana

ವಿಶೇಷ ಅಭಿಮಾನಿಯ ಆಸೆ ಈಡೇರಿಸಿದ ಪುನೀತ್ ರಾಜ್ ಕುಮಾರ್… ಇದು ‘ದೊಡ್ಮನೆ ಯುವರತ್ನ’ನ ದೊಡ್ಡ ಗುಣ..

ಕನ್ನಡ ಚಿತ್ರರಂಗದ ಡಾ.ರಾಜ್ ಕುಟುಂಬದವರ ದೊಡ್ಮನೆಯ ದೊಡ್ಡ ಗುಣಗಳ ಬಗ್ಗೆ ನಾವೇನು ಬಿಡಿಸಿ ಹೇಳ್ಬೇಕಿಲ್ಲ. ಯಾರೇ ಕಷ್ಟ ಅಂತಾ ಬಂದ್ರು ಕೈ ಎತ್ತಿಕೊಡುವ ನೀಡು ಗುಣ ಅವರದ್ದು. ಶಿವಣ್ಣ, ಪುನೀತ್, ರಾಘಣ್ಣ ಯಾರೇ ಆಗಲೇ ನಂಬಿದವರನ್ನು ಕೈ ಬಿಡೋದಿಲ್ಲ ಅನ್ನೋದಕ್ಕೆ ನಮ್ ಕಣ್ಮುಂದೆಯ ಸಾಕಷ್ಟು ಉದಾಹರಣೆಗಳಿವೆ. ಅದರಂತೆ ಇತ್ತೀಚೆಗಷ್ಟೇ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪುಟ್ಟ ಅಭಿಮಾನಿಯ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img