Monday, July 27, 2026

Yuvarathna Film

ಅಪ್ಪು ಡೈಲಾಗ್ ಹೇಳಿದ್ರೆ ಹಾವಳಿ…ಸ್ಟೆಪ್ ಹಾಕಿದ್ರೆ ದೀಪಾವಳಿ…ಹೇಗಿದೆ ನೋಡಿ ‘ಯುವರತ್ನ’ನ ಮತ್ತೊಂದು ಟ್ರ್ಯಾಕು..?

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ಸಂತೋಷ್ ಆನಂದ್ ರಾಮ್ ಕಾಂಬಿನೇಷನ ಯುವರತ್ನ ಸಿನಿಮಾ ರಿಲೀಸ್ ಗೂ ಮೊದ್ಲೇ ಸಖತ್ ಹವಾ ಎಬ್ಬಿಸ್ತಿದೆ. ಈಗಾಗ್ಲೇ ಟೀಸರ್ ಹಾಗೂ ಪವರ್ ಆಫ್ ಯೂತ್ಸ್ ಸಾಂಗ್ ಮೂಲಕ ಕ್ರೇಜ್ ಸೃಷ್ಟಿಸಿರುವ ಯುವರತ್ನದ ಮತ್ತೊಂದು ಟ್ರ್ಯಾಕ್ ಬೊಂಬಾಟ್ ಆಗಿ ಮೂಡಿ ಬಂದಿದೆ. https://twitter.com/SanthoshAnand15/status/1364556576590192642?s=20 'ಊರಿಗೊಬ್ಬ ರಾಜ' ಎನ್ನುವ ಹಾಡಿನಲ್ಲಿ ಪವರ್...

ಕನ್ನಡ ಸಿನಿಮಾ ಇಂಡಸ್ಟ್ರೀಯಲ್ಲಿ ಶುರುವಾಯ್ತು ಸಿನಿಮೋತ್ಸವ.. ರಿಲೀಸ್ ರೆಡಿಯಾಗಿವೆ ಸ್ಟಾರ್ ಹೀರೋ‌ ಸಿನಿಮಾಗಳು…!

ಥಿಯೇಟರ್ ಅಂಗಳದಲ್ಲಿ ಪಟಾಕಿಯ ಸದ್ದು-ಗದ್ದಲವಿಲ್ಲ. ದೊಡ್ಡ ದೊಡ್ಡ ಕಟೌಟ್ ನಿಂತಿಲ್ಲ. ಹಾರ ಹಾಕಿ ಸ್ಟಾರ್ ಗೆ ಜೈಕಾರ ಹಾಕೋರಿಲ್ಲ. ಇದೆಲ್ಲ ಚೀನಿ ವೈರಸ್ ಎಫೆಕ್ಟ್. ಕೊರೋನಾ ಭಾರತಕ್ಕೆ‌ ಎಂಟ್ರಿ ಕೊಟ್ಮೇಲೆ ಲಾಕ್ ಡೌನ್ ಮಾಡಲಾಯಿತು. ಸಿನಿಮಾ ವಲಯ ಸೇರಿ‌ ಎಲ್ಲಾ ವಲಯವನ್ನು ಮುಚ್ಚಲಾಯಿತು. ಸದ್ಯ ಸೋಂಕು ನಿಯಂತ್ರಣ ಬರುತ್ತಿದ್ದಂತೆ ಎಲ್ಲಾ ವಲಯಗಳ ಕಾರ್ಯನಿರ್ವಣೆಗೆ ಅವಕಾಶ...

ಹೊಸ ವರ್ಷಕ್ಕೆ ಭರ್ಜರಿ ಗಿಫ್ಟ್ ಕೊಟ್ಟ ‘ಯುವರತ್ನ’ ಟೀಂ..! ಅಪ್ಪು ‘ಯುವರತ್ನ’ನ ಅಬ್ಬರಕ್ಕೆ ಡೇಟ್ ಫಿಕ್ಸ್..!

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ನಿರ್ದೇಶಕ ಸಂತೋಷ್ ಆನಂದ್ ರಾಮ್ ಕಾಂಬಿನೇಷನ ಮೋಸ್ಟ್ ಅಪ್ ಕಮ್ಮಿಂಗ್ ಸಿನಿಮಾ ಯುವರತ್ನ. ರಾಜಕುಮಾರ ಸಿನಿಮಾದ ಬಳಿಕ ಅಪ್ಪು-ಸಂತೋಷ್ ಜೊತೆಯಾಗಿ ಮಾಡಿರೋ ಈ ಸಿನಿಮಾದ ಮೇಲೆ ನಿರೀಕ್ಷೆ ದುಪ್ಪಟ್ಟಿದೆ. ಈಗಾಗ್ಲೇ ಟೀಸರ್ ಹಾಗೂ ಸಾಂಗ್ಸ್ ಮೂಲಕ ಹಲ್ ಚಲ್ ಎಬ್ಬಿಸ್ತಿರುವ ಯುವರತ್ನನ ಗ್ರ್ಯಾಂಡ್ ಎಂಟ್ರಿಗೆ ಡೇಟ್...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img