Wednesday, March 11, 2026

yuvavinasotsava

ಯುವ ಜನೋತ್ಸವ ಬಗ್ಗೆ ಸಿದ್ದು ವ್ಯಂಗ್ಯ

ಹುಬ್ಬಳ್ಳಿ ಏರ್ಪಡಿಸಿರುವ ಯುವ ಜನೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ  ನರೇಂದ್ರ ಮೋದಿ ಅವರು ಯುವಕರನ್ನು ಕುರಿತು  ವೇದಿಕೆಯ ಮೇಲೆ ಭಾಷಣ ಮಾಡಿದ್ದಾರೆ  ಇಂದು ಸ್ವಾಮಿ ವಿವೇಕಾನಂದರ ಜಯಂತಿಯ ನಿಮಿತ್ತ ಹುಬ್ಬಳ್ಳಿಗೆ ಮೋದಿ ಆಗಮಿಸಲಿದ್ದಾರೆ . ಯುವಜನೋತ್ಸವ ವಿರುದ್ದ ಸಿದ್ದು ವ್ಯಂಗ್ಯ ಮೋದಿಯವರ ಆಗಮನ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಈ ರೀತಿ ವ್ಯಂಗ್ಯ ಮಾಡಿದ್ದಾರೆ.ಹುಬ್ಬಳ್ಳಿಯಲ್ಲಿ ನಡೆಸುತ್ತಿರುವುದು ಯುವ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img