Tuesday, December 23, 2025

yuvraj artist

ಹನಿಟ್ರಾಪ್ ಮಾಡ್ತಿದ್ದ ನಟ ಅರೆಸ್ಟ್: 14 ಲಕ್ಷಕ್ಕೂ ಹೆಚ್ಚು ಹಣ ವಂಚನೆ

ಬೆಂಗಳೂರು ಮೂಲದ ಉದ್ಯಮಿಗೆ ಹನಿಟ್ರಾಪ್ ಮಾಡಿದ್ದ ನಟನನ್ನು ಪೊಲೀಸರು ಅರೆಸ್ಟ್  ಮಾಡಿದ್ದಾರೆ. ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಬಂಧಿತ ಆರೋಪಿಯಾಗಿದ್ದಾನೆ. ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ನಾಯಕನಾಗಿದ್ದ ಯುವರಾಜ್ ಬಂಧಿತ ಆರೋಪಿ. ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ಉದಯೋನ್ಮುಖ ನಟ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದ ಎನ್ನಲಾಗುತ್ತಿದೆ. ಉದ್ಯಮಿಗೆ ಇತ್ತೀಚೆಗೆ...
- Advertisement -spot_img

Latest News

ಬಾಂಗ್ಲಾದಲ್ಲಿ ದೀಪು ದಾಸ್ ಹತ್ಯೆ ಬೆನ್ನಲ್ಲೇ ದೆಹಲಿ ಧಗಧಗ!

ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಪ್ರತಿಭಟನೆಗಳು ಹಾಗೂ ಹಿಂದೂ ಯುವಕ ದೀಪು ಚಂದ್ರ ದಾಸ್‌ ಅವರ ಕ್ರೂರ ಹತ್ಯೆಯನ್ನು ಖಂಡಿಸಿ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ...
- Advertisement -spot_img