Sunday, March 29, 2026

Z-like security

Asaduddin Owaisiಗೆ ಝೆಡ್ ಮಾದರಿಯ ಭದ್ರತೆ ನೀಡಲು ಕೇಂದ್ರ ಸರ್ಕಾರ ಆದೇಶ..!

ಉತ್ತರಪ್ರದೇಶದ ಮೀರತ್ (Meerat) ನಲ್ಲಿ ಚುನಾವಣೆ ಪ್ರಚಾರ (Election campaign) ಮಾಡಿ ನಿನ್ನೆ ದೆಹಲಿಗೆ ಬರುತ್ತಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi) ಕಾರಿನ ಮೇಲೆ ಗುಂಡು ಹಾರಿಸಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಅಸಾದುದ್ದೀನ್ ಓವೈಸಿ ಎಲ್ಲರೂ ಸುರಕ್ಷಿತವಾಗಿದ್ದಾರೆ, ಗುಂಡು ಹಾರಿಸಿದ ವ್ಯಕ್ತಿ ಆಯುಧಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ....
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img