Monday, February 9, 2026

zameer ahamad

ಇಡಿ ವಿಚಾರಣೆ ನಿಲ್ಲಿಸದೇ ಇದ್ರೇ ಮತ್ತಷ್ಟು ಉಗ್ರ ಹೋರಾಟ – ಶಾಸಕ ಜಮೀರ್ ಅಹ್ಮದ್ ಎಚ್ಚರಿಕೆ

https://www.youtube.com/watch?v=yrB9UKSoX7w ಬೆಂಗಳೂರು: ನಮ್ಮ ನಾಯಕ ರಾಹುಲ್ ಗಾಂಧಿಗೆ ಇಡಿ ಬೇಕೆಂದೇ ಕಿರುಕುಳ ನೀಡುತ್ತಿದೆ. ವಿಚಾರಣೆಯ ನೆಪದಲ್ಲಿ ಮಾನಸಿಕ ಹಿಂಸೆ ನೀಡುತ್ತಿದೆ. ಇಡಿ ವಿಚಾರಣೆ ರಾಜಕೀಯ ಪ್ರೇರೇಪಿತವೇ ವಿನಹ, ತನಿಖೆ ನಡೆಸೋ ಉದ್ದೇಶದಿಂದ ನಡೆಸಲಾಗುತ್ತಿಲ್ಲ. ರಾಹುಲ್ ಗಾಂಧಿಯವರಿಗೆ ಇಡಿ ಕಿರುಕುಳ ನಿಲ್ಲಿಸೋವರೆಗೆ ನಮ್ಮ ಹೋರಾಟ ಕೂಡ ನಿಲ್ಲೋದಿಲ್ಲ ಎಂಬುದಾಗಿ ಶಾಸಕ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ಎಚ್ಚರಿಕೆ...

ಬಿಜೆಪಿ ಸರ್ಕಾರದ ಇಡಿ ಅಸ್ತ್ರಕ್ಕೆ ನಾವು ಕುಗ್ಗೋದಿಲ್ಲ, ನಮ್ಮ ಪಕ್ಷದ ನಾಯಕರೊಂದಿಗೆ ನಾವೆಲ್ಲ ಕಾರ್ಯಕರ್ತರು ಇದ್ದೇವೆ – ಶಾಸಕ ಜಮೀರ್ ಅಹ್ಮದ್ ಖಾನ್

https://www.youtube.com/watch?v=qAS7pgO6YYA ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ‌ ಅವರ ಮೇಲೆ ಇಡಿ ಅಸ್ತ್ರ ಪ್ರಯೋಗಿಸುವ ಮೂಲಕ, ತನಿಖಾ ಏಜನ್ಸಿಗಳನ್ನು ತನ್ನ ಇಚ್ಛೆಯಂತೆ ಬಳಸಿಕೊಳ್ಳುತ್ತಿರೋ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದ ತಂತ್ರಕ್ಕೆ ಕಾಂಗ್ರೆಸ್ ಪಕ್ಷ ಎಂದಿಗೂ ಕುಗ್ಗುವುದಿಲ್ಲ ಎಂದು ಚಾಮರಾಜಪೇಟೆ ಶಾಸಕರು ಮತ್ತು ಮಾಜಿ ಸಚಿವ‌ ಬಿ ಜೆಡ್ ಜಮೀರ್ ಅಹ್ಮದ್...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img