Saturday, June 6, 2026

zameer ahamad

ಇಡಿ ವಿಚಾರಣೆ ನಿಲ್ಲಿಸದೇ ಇದ್ರೇ ಮತ್ತಷ್ಟು ಉಗ್ರ ಹೋರಾಟ – ಶಾಸಕ ಜಮೀರ್ ಅಹ್ಮದ್ ಎಚ್ಚರಿಕೆ

https://www.youtube.com/watch?v=yrB9UKSoX7w ಬೆಂಗಳೂರು: ನಮ್ಮ ನಾಯಕ ರಾಹುಲ್ ಗಾಂಧಿಗೆ ಇಡಿ ಬೇಕೆಂದೇ ಕಿರುಕುಳ ನೀಡುತ್ತಿದೆ. ವಿಚಾರಣೆಯ ನೆಪದಲ್ಲಿ ಮಾನಸಿಕ ಹಿಂಸೆ ನೀಡುತ್ತಿದೆ. ಇಡಿ ವಿಚಾರಣೆ ರಾಜಕೀಯ ಪ್ರೇರೇಪಿತವೇ ವಿನಹ, ತನಿಖೆ ನಡೆಸೋ ಉದ್ದೇಶದಿಂದ ನಡೆಸಲಾಗುತ್ತಿಲ್ಲ. ರಾಹುಲ್ ಗಾಂಧಿಯವರಿಗೆ ಇಡಿ ಕಿರುಕುಳ ನಿಲ್ಲಿಸೋವರೆಗೆ ನಮ್ಮ ಹೋರಾಟ ಕೂಡ ನಿಲ್ಲೋದಿಲ್ಲ ಎಂಬುದಾಗಿ ಶಾಸಕ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ಎಚ್ಚರಿಕೆ...

ಬಿಜೆಪಿ ಸರ್ಕಾರದ ಇಡಿ ಅಸ್ತ್ರಕ್ಕೆ ನಾವು ಕುಗ್ಗೋದಿಲ್ಲ, ನಮ್ಮ ಪಕ್ಷದ ನಾಯಕರೊಂದಿಗೆ ನಾವೆಲ್ಲ ಕಾರ್ಯಕರ್ತರು ಇದ್ದೇವೆ – ಶಾಸಕ ಜಮೀರ್ ಅಹ್ಮದ್ ಖಾನ್

https://www.youtube.com/watch?v=qAS7pgO6YYA ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ‌ ಅವರ ಮೇಲೆ ಇಡಿ ಅಸ್ತ್ರ ಪ್ರಯೋಗಿಸುವ ಮೂಲಕ, ತನಿಖಾ ಏಜನ್ಸಿಗಳನ್ನು ತನ್ನ ಇಚ್ಛೆಯಂತೆ ಬಳಸಿಕೊಳ್ಳುತ್ತಿರೋ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರದ ತಂತ್ರಕ್ಕೆ ಕಾಂಗ್ರೆಸ್ ಪಕ್ಷ ಎಂದಿಗೂ ಕುಗ್ಗುವುದಿಲ್ಲ ಎಂದು ಚಾಮರಾಜಪೇಟೆ ಶಾಸಕರು ಮತ್ತು ಮಾಜಿ ಸಚಿವ‌ ಬಿ ಜೆಡ್ ಜಮೀರ್ ಅಹ್ಮದ್...
- Advertisement -spot_img

Latest News

Kundagola News: ಜೂಜಾಟ ಅಡ್ಡೆ ಮೇಲೆ ಪೊಲೀಸ್ ದಾಳಿ – ಮೂವರ ಬಂಧನ

Dharwad News: ಕುಂದಗೋಳ ತಾಲೂಕಿನಲ್ಲಿರುವ ಜೂಜಾಟ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದು, ನಗದು ಸೇರಿದಂತೆ ಜೂಜಾಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕುಂದಗೋಳ ಪಟ್ಟಣದಿಂದ...
- Advertisement -spot_img