https://www.youtube.com/watch?v=fm2UR2oFZRI
ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಆಜಾದ್ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಡಾವಣೆಯೊಂದಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರು ಇಟ್ಟಿರುವುದು ನನಗೆ ತುಂಬಾ ಹರ್ಷ ತಂದಿದೆ. ಪುನೀತ್ ರಾಜ್ ಕುಮಾರ್ ಅವರು ಅಪರೂಪದ ವ್ಯಕ್ತಿ ಅಷ್ಟೇ ಅಲ್ಲ, ಅವರೊಂದು ಅದ್ಭುತ ಶಕ್ತಿ ಎಂಬುದನ್ನು ಅಭಿಮಾನಿಗಳು ಅವರ ಮೇಲಿಟ್ಟಿರುವ ಪ್ರೀತಿ ಗೌರವದಿಂದ ಸಾಬೀತಾಗಿದೆ ಎಂದು...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...