Wednesday, November 26, 2025

Zameer Ahmed Khan

ಡಿಕೆಶಿ–ಸತೀಶ್ ಜಾರಕಿಹೊಳಿ ಸೀಕ್ರೆಟ್ ಮೀಟಿಂಗ್: ರಹಸ್ಯ ಬಿಚ್ಚಿಟ್ಟ ‘ಸಾಹುಕಾರ’

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ನಾಯಕತ್ವಕ್ಕಾಗಿ ನಡೆಯುತ್ತಿರುವ ಆಂತರಿಕ ಕಚ್ಚಾಟ ಕ್ಲೈಮಾಕ್ಸ್ ಹಂತಕ್ಕೆ ಬಂದು ತಲುಪಿದೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರತ್ಯೇಕವಾಗಿ ಭೇಟಿ ಮಾಡುತ್ತಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಸಚಿವರಾದ ಕೆಜೆ ಜಾರ್ಜ್, ಜಮೀರ್ ಅಹ್ಮದ್ ಖಾನ್ ಹಾಗೂ ಸತೀಶ್ ಜಾರಕಿಹೊಳಿ ಅವರನ್ನು...

ಮೋದಿ, ಶಾ ಪರ್ಮಿಷನ್‌ ಕೊಡ್ಲಿ ಬಾಂಬ್‌ ಕಟ್ಕೊಂಡು ಪಾಕ್‌ಗೆ ಹೋಗಿ ಯುದ್ಧ ಮಾಡ್ತೀನಿ : ಪಾಪಿಗಳ ವಿರುದ್ಧ ಸಿಡಿದೆದ್ದ ಜಮೀರ್‌

ಬೆಂಗಳೂರು : ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿಯ ಕುರಿತು ಹೇಳಿಕೆಗಳನ್ನು ನೀಡಲು ಹೋಗಿ ಅನೇಕ ನಾಯಕರು ವಿವಾದಗಳನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಭಾರತದಲ್ಲಿ ಹಿಂದೂಗಳ ಮಾರಣ ಹೋಮಕ್ಕೆ ಕಾರಣವಾಗಿರುವ ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ಕೂಗು ಜೋರಾಗಿದೆ. ಈ ವೇಳೆಯಲ್ಲಿ ಯುದ್ಧದ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಆದರೆ...

ಟಿಬಿ ಡ್ಯಾಂ ಗೇಟ್ ಅಳವಡಿಕೆ ಸಕ್ಸಸ್- ಕಾರ್ಮಿಕರಿಗೆ ಸಚಿವ ಜಮೀರ್ ಬಂಪರ್ ಗಿಫ್ಟ್

ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಸಂಖ್ಯೆ19ಕ್ಕೆ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿಯಾಗಿದೆ. 19ನೇ ಗೇಟ್ ಸಂಪೂರ್ಣ ಬಂದ್ ಆಗಿದ್ದು, ಸೋರಿಕೆಯಾಗುತ್ತಿದ್ದ ನೀರಿಗೆ ಬ್ರೇಕ್ ಹಾಕಲಾಗಿದೆ. ಈ ಮೂಲಕ ನಾಲ್ಕು ಜಿಲ್ಲೆಗಳ ರೈತರ ಆತಂಕ ಸದ್ಯ ದೂರವಾಗಿದೆ. ಆಗಸ್ಟ್ 17ರ ಸಂಜೆ ಸ್ಟಾಪ್ ಲಾಗ್ ಗೇಟ್‌ನ ಐದು ಎಲಿಮೆಂಟ್‌ಗಳನ್ನು ಜೋಡಿಸಲಾಗಿತ್ತು. ಎಲಿಮೆಂಟ್‌ಗಳ ಸಂದುಗಳಿಂದ ಸುಮಾರು...

ಬೆಳ್ಳಂಬೆಳಿಗ್ಗೆ ಜಮೀರ್ ಒಡೆತನದ ಮನೆ, ಕಚೇರಿ ಮೇಲೆ ಎಸಿಬಿ ದಾಳಿ

ಬೆಂಗಳೂರು: ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಒಡೆತನದ ಮನೆ, ಕಚೇರಿ ಮೇಲೆ ಬೆಳ್ಳಂಬೆಳಿಗ್ಗೆ ಎಸಿಬಿ ದಾಳಿ ನಡೆಸಿದೆ. ಜಮೀರ್ ಖಾನ್ ಅವರಿಗೆ ಸೇರಿದ ರೈಲ್ವೆ ಕಂಟೋನ್‍ಮೆಂಟ್ ಬಳಿಯಿರುವ ಮನೆ, ಕಲಾಸಿಪಾಳ್ಯದಲ್ಲಿ ಇರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸಿಲ್ವರ್ ಓಕ್ ಅಪಾರ್ಟ್‍ಮೆಂಟ್‍ನಲ್ಲಿರುವ ಫ್ಲಾಟ್, ಸದಾಶಿವನಗರದಲ್ಲಿರುವ ಗೆಸ್ಟ್‍ಹೌಸ್ ಮತ್ತು ಬನಶಂಕರಿಯಲ್ಲಿರುವ ಜಿ.ಕೆ ಅಸೋಸಿಯೇಟ್ಸ್ ಕಚೇರಿ ಮೇಲೆ...

HDK ಹೇಳಿಕೆಗೆ ಶಾಸಕ ಜಮೀರ್ ಅಹ್ಮದ್ ಖಾನ್ ತಿರುಗೇಟು..!

ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ಅವರ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (H D Kumaraswamy) ನೀಡಿರುವ ಹೇಳಿಕೆಗೆ ಶಾಸಕ ಜಮೀರ್ ಅಹಮದ್ ಖಾನ್ (mla Zameer Ahmed Khan) ತಿರುಗೇಟು ನೀಡಿದ್ದಾರೆ. ಎಚ್ ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರಿಗೆ ಸಿಎಂ ಆಗಬೇಕು ಎಂಬುವ ಹುಚ್ಚು...

ಜಮೀರ್ ಗೆಸ್ಟ್ ಹೌಸ್ ಬೀಗ ಒಡೆದ ಕುಮಾರಸ್ವಾಮಿ ಗನ್ ಮ್ಯಾನ್ ಗಳು..!

www.karnatakatv.net : ಬೆಂಗಳೂರು : ಒಂದು ಕಾಲದ ಚಡ್ಡಿ ದೋಸ್ತಿಗಳ ರೀತಿ ಇದ್ದ ಜಮೀರ್ ಅಹ್ಮದ್ ಖಾನ್ ಹಾಗೂ ಮಾಜಿ ಸಿಎಂ ಕುಮಾರ್ಸವಾಮಿ ನಡುವಿನ ಪ್ರಕರಣ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.. ಸದಾಶಿವನಗರ ವ್ಯಾಪ್ತಿಯ ಗೆಸ್ಟ್ ಹೌಸ್ ಬೀಗ ಒಡೆದ ಪ್ರಕರಣಕ್ಕೆ ಸಂಬಂಧ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ...

‘ಸರ್ಕಾರ ರದ್ದುಪಡಿಸಿದ್ರೂ, ಟಿಪ್ಪು ಜಯಂತಿಯನ್ನು ಅದ್ದೂರಿಯಾಗಿ ಆಚರಿಸ್ತೀವಿ’- ಬಿಜೆಪಿಗೆ ಜಮೀರ್ ಅಹಮದ್ ಟಾಂಗ್

ಬೆಂಗಳೂರು: ಕಾಂಗ್ರೆಸ್ ಸರ್ಕಾರಾವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದ ಟಿಪ್ಪು ಜಯಂತಿ ಆಚರಣೆ ರದ್ದುಗೊಳಿಸಿರೋ ಬಿಜೆಪಿ ಸರ್ಕಾರದ ವಿರುದ್ಧ ಜಮೀರ್ ಅಹಮದ್ ಖಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ರದ್ದುಗೊಳಿಸಿದ್ರೇನಂತೆ, ನಾವು ಅದಕ್ಕಿಂತ ಅದ್ದೂರಿಯಾಗಿ ಟಿಪ್ಪು ಜಯಂತಿ ಆಚರಿಸ್ತೇವೆ, ಇದನ್ನು ಯಾರಿಂದಲೂ ತಡಯೋಕೆ ಸಾಧ್ಯವಿಲ್ಲ ಅಂತ ಬಿಜೆಪಿಗೆ ಟಾಂಗ್ ನೀಡಿದ್ದಾರೆ. ಟಿಪ್ಪು ಜಯಂತಿ ರದ್ದುಗೊಳಿಸಿ ಆದೇಶ...
- Advertisement -spot_img

Latest News

ಪಿಂಚಣಿ ಹಣಕ್ಕಾಗಿ ತಾಯಿಯಂತೆ ವೇಷ ತೊಟ್ಟ ಮಗ

ಮಾಂಟುವಾ ಬಳಿಯ ಬೊರ್ಗೊ ವರ್ಜಿಲಿಯೋ ನಿವಾಸಿಯಾದ 56 ವರ್ಷದ ವ್ಯಕ್ತಿಯೊಬ್ಬ, ಕೆಲ ವರ್ಷಗಳ ಹಿಂದೆ ಮೃತಪಟ್ಟ ತನ್ನ ತಾಯಿಯ ಪಿಂಚಣಿ ಹಣವನ್ನು ಪಡೆಯಲು ಆಕೆಯಂತೆ ವೇಷ...
- Advertisement -spot_img