Tuesday, August 25, 2026

Zameer Ahmed Khan

‘ನಾನು ಮೊದಲು ಭಾರತೀಯ, ನಂತರ ಕನ್ನಡಿಗ, ಕೊನೆಗೆ ಮುಸ್ಲಿಂ’ – ಜಮೀರ್ ಅಹ್ಮದ್ ಖಾನ್!

ರಾಷ್ಟ್ರಧ್ವಜ ಹಾರಿಸುವ ವಿಚಾರದಲ್ಲಿ ಬಿಜೆಪಿ ಮಾಡುತ್ತಿರುವ ಟೀಕೆಗೆ ಸಚಿವ ಜಮೀರ್ ಅಹ್ಮದ್ ಖಾನ್ ಖಡಕ್ ತಿರುಗೇಟು ನೀಡಿದ್ದಾರೆ. “ನಾನು ಮೊದಲು ಭಾರತೀಯ, ನಂತರ ಕನ್ನಡಿಗ, ಕೊನೆಗೆ ಮುಸ್ಲಿಂ” ಎಂದು ಹೇಳಿರುವ ಜಮೀರ್, ದೇಶಭಕ್ತಿ ಮತ್ತು ರಾಷ್ಟ್ರಪ್ರೇಮವನ್ನು ಬಿಜೆಪಿಯಿಂದ ಕಲಿಯುವ ಅಗತ್ಯ ನಮಗಿಲ್ಲ ಎಂದು ಗುಡುಗಿದ್ದಾರೆ. ಅಷ್ಟಕ್ಕೂ ಜಮೀರ್ ಹೇಳಿದ್ದೇನು? ವಿಜಯನಗರ ಜಿಲ್ಲಾ ಉಸ್ತುವಾರಿ ಬದಲಾವಣೆಯ...

ನನಗೆ ಉಸ್ತುವಾರಿಯೇ ಬೇಡ – ಸಿಎಂಗೆ ಪತ್ರ ಬರೆದು ಅಚ್ಚರಿ ಮೂಡಿಸಿದ ಜಮೀರ್ ಅಹ್ಮದ್ ಖಾನ್!

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಬಿರುಸುಗೊಂಡ ರಾಜಕೀಯ ಬೆಳವಣಿಗೆಗಳು ಸಕತ್ ಸದ್ದು ಮಾಡುತ್ತಿವೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರು ದಿಢೀರ್ ಎಂದು ಸಿಎಂ ಅವರಿಗೆ ಪತ್ರ ಬರೆದು ನನಗೆ ಉಸ್ತುವಾರಿ ಜವಾಬ್ದಾರಿಯೇ ಬೇಡ ಎಂದು ನಿರಾಕರಿಸಿದ್ದಾರೆ. ಇದರ ಜೊತೆಗೆ ಆಡಳಿತರೂಢ ಕಾಂಗ್ರೆಸ್ ಪಾಳಯದಲ್ಲಿ ಅತೃಪ್ತ ಶಾಸಕರ ಸಭೆಯ ಸದ್ದೂ ಜೋರಾಗಿದ್ದು, ಸರ್ಕಾರದ ಆಂತರಿಕ ಬಿಕ್ಕಟ್ಟು...

ಕರ್ನಾಟಕ ರಾಜಕಾರಣದಲ್ಲಿ ಸಚಿವ ಸಂಪುಟ ಖಾತೆ ಹಂಚಿಕೆ ಕಸರತ್ತು – ಯಾರಿಗೆ ಯಾವ ಜವಾಬ್ದಾರಿ?

ಕರ್ನಾಟಕ ರಾಜಕಾರಣದಲ್ಲಿ ಸದ್ಯ ಸಚಿವ ಸಂಪುಟದ ಖಾತೆ ಹಂಚಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಿದೆ. ಕಾಂಗ್ರೆಸ್ ಹೈಕಮಾಂಡ್ ಹಾಲಿ ಸಚಿವರ ಪೈಕಿ ಕೆಲವರ ಖಾತೆಗಳನ್ನು ಅದಲು-ಬದಲು ಮಾಡಿದೆ. ಅದರಲ್ಲೂ ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ 'ಸಮಾಜ ಕಲ್ಯಾಣ' ಇಲಾಖೆಯ ದೊಡ್ಡ ಜವಾಬ್ದಾರಿ ಸಿಕ್ಕಿದೆ. ಇನ್ನು ಯು.ಟಿ. ಖಾದರ್ ಅವರ ಖಾತೆಯಲ್ಲೂ ಪ್ರಮುಖ ಬದಲಾವಣೆಯಾಗಿದ್ದು,...

ಇಡ್ಲಿ-ದೋಸೆಗೂ ಬಂತು ಸಂಕಷ್ಟ; ತಿಂಡಿ ಸಿಗದೇ ಶಾಸಕರ ಪರದಾಟ!

ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ಇದೀಗ ಶಾಸಕರ ಭವನಕ್ಕೂ ತಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದ ಸ್ಥಿತಿ ನಿರ್ಮಾಣವಾಗಿದ್ದು, ಈ ವಿಚಾರವನ್ನು ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಸದನದಲ್ಲಿ ಪ್ರಸ್ತಾಪಿಸಿದರು. ಕಲಾಪ ಆರಂಭವಾಗುತ್ತಿದ್ದಂತೆ ಮಾತನಾಡಿದ ಅವರು, “ಹೋಟೆಲ್‌ಗಳಲ್ಲಿ ತಿಂಡಿ ಸಿಗುತ್ತಿಲ್ಲ, ಶಾಸಕರ ಭವನದಲ್ಲಿಯೇ ಇಡ್ಲಿ, ದೋಸೆ ಲಭ್ಯವಿಲ್ಲ. ಶಾಸಕರ ಪರಿಸ್ಥಿತಿಯೇ ಹೀಗಾದರೆ...

ಡಿಕೆಶಿ–ಸತೀಶ್ ಜಾರಕಿಹೊಳಿ ಸೀಕ್ರೆಟ್ ಮೀಟಿಂಗ್: ರಹಸ್ಯ ಬಿಚ್ಚಿಟ್ಟ ‘ಸಾಹುಕಾರ’

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ನಾಯಕತ್ವಕ್ಕಾಗಿ ನಡೆಯುತ್ತಿರುವ ಆಂತರಿಕ ಕಚ್ಚಾಟ ಕ್ಲೈಮಾಕ್ಸ್ ಹಂತಕ್ಕೆ ಬಂದು ತಲುಪಿದೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರತ್ಯೇಕವಾಗಿ ಭೇಟಿ ಮಾಡುತ್ತಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಸಚಿವರಾದ ಕೆಜೆ ಜಾರ್ಜ್, ಜಮೀರ್ ಅಹ್ಮದ್ ಖಾನ್ ಹಾಗೂ ಸತೀಶ್ ಜಾರಕಿಹೊಳಿ ಅವರನ್ನು...

ಮೋದಿ, ಶಾ ಪರ್ಮಿಷನ್‌ ಕೊಡ್ಲಿ ಬಾಂಬ್‌ ಕಟ್ಕೊಂಡು ಪಾಕ್‌ಗೆ ಹೋಗಿ ಯುದ್ಧ ಮಾಡ್ತೀನಿ : ಪಾಪಿಗಳ ವಿರುದ್ಧ ಸಿಡಿದೆದ್ದ ಜಮೀರ್‌

ಬೆಂಗಳೂರು : ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿಯ ಕುರಿತು ಹೇಳಿಕೆಗಳನ್ನು ನೀಡಲು ಹೋಗಿ ಅನೇಕ ನಾಯಕರು ವಿವಾದಗಳನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಭಾರತದಲ್ಲಿ ಹಿಂದೂಗಳ ಮಾರಣ ಹೋಮಕ್ಕೆ ಕಾರಣವಾಗಿರುವ ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ಕೂಗು ಜೋರಾಗಿದೆ. ಈ ವೇಳೆಯಲ್ಲಿ ಯುದ್ಧದ ಅಗತ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಆದರೆ...

ಟಿಬಿ ಡ್ಯಾಂ ಗೇಟ್ ಅಳವಡಿಕೆ ಸಕ್ಸಸ್- ಕಾರ್ಮಿಕರಿಗೆ ಸಚಿವ ಜಮೀರ್ ಬಂಪರ್ ಗಿಫ್ಟ್

ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಸಂಖ್ಯೆ19ಕ್ಕೆ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿಯಾಗಿದೆ. 19ನೇ ಗೇಟ್ ಸಂಪೂರ್ಣ ಬಂದ್ ಆಗಿದ್ದು, ಸೋರಿಕೆಯಾಗುತ್ತಿದ್ದ ನೀರಿಗೆ ಬ್ರೇಕ್ ಹಾಕಲಾಗಿದೆ. ಈ ಮೂಲಕ ನಾಲ್ಕು ಜಿಲ್ಲೆಗಳ ರೈತರ ಆತಂಕ ಸದ್ಯ ದೂರವಾಗಿದೆ. ಆಗಸ್ಟ್ 17ರ ಸಂಜೆ ಸ್ಟಾಪ್ ಲಾಗ್ ಗೇಟ್‌ನ ಐದು ಎಲಿಮೆಂಟ್‌ಗಳನ್ನು ಜೋಡಿಸಲಾಗಿತ್ತು. ಎಲಿಮೆಂಟ್‌ಗಳ ಸಂದುಗಳಿಂದ ಸುಮಾರು...

ಬೆಳ್ಳಂಬೆಳಿಗ್ಗೆ ಜಮೀರ್ ಒಡೆತನದ ಮನೆ, ಕಚೇರಿ ಮೇಲೆ ಎಸಿಬಿ ದಾಳಿ

ಬೆಂಗಳೂರು: ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಒಡೆತನದ ಮನೆ, ಕಚೇರಿ ಮೇಲೆ ಬೆಳ್ಳಂಬೆಳಿಗ್ಗೆ ಎಸಿಬಿ ದಾಳಿ ನಡೆಸಿದೆ. ಜಮೀರ್ ಖಾನ್ ಅವರಿಗೆ ಸೇರಿದ ರೈಲ್ವೆ ಕಂಟೋನ್‍ಮೆಂಟ್ ಬಳಿಯಿರುವ ಮನೆ, ಕಲಾಸಿಪಾಳ್ಯದಲ್ಲಿ ಇರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸಿಲ್ವರ್ ಓಕ್ ಅಪಾರ್ಟ್‍ಮೆಂಟ್‍ನಲ್ಲಿರುವ ಫ್ಲಾಟ್, ಸದಾಶಿವನಗರದಲ್ಲಿರುವ ಗೆಸ್ಟ್‍ಹೌಸ್ ಮತ್ತು ಬನಶಂಕರಿಯಲ್ಲಿರುವ ಜಿ.ಕೆ ಅಸೋಸಿಯೇಟ್ಸ್ ಕಚೇರಿ ಮೇಲೆ...

HDK ಹೇಳಿಕೆಗೆ ಶಾಸಕ ಜಮೀರ್ ಅಹ್ಮದ್ ಖಾನ್ ತಿರುಗೇಟು..!

ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ಅವರ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (H D Kumaraswamy) ನೀಡಿರುವ ಹೇಳಿಕೆಗೆ ಶಾಸಕ ಜಮೀರ್ ಅಹಮದ್ ಖಾನ್ (mla Zameer Ahmed Khan) ತಿರುಗೇಟು ನೀಡಿದ್ದಾರೆ. ಎಚ್ ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರಿಗೆ ಸಿಎಂ ಆಗಬೇಕು ಎಂಬುವ ಹುಚ್ಚು...

ಜಮೀರ್ ಗೆಸ್ಟ್ ಹೌಸ್ ಬೀಗ ಒಡೆದ ಕುಮಾರಸ್ವಾಮಿ ಗನ್ ಮ್ಯಾನ್ ಗಳು..!

www.karnatakatv.net : ಬೆಂಗಳೂರು : ಒಂದು ಕಾಲದ ಚಡ್ಡಿ ದೋಸ್ತಿಗಳ ರೀತಿ ಇದ್ದ ಜಮೀರ್ ಅಹ್ಮದ್ ಖಾನ್ ಹಾಗೂ ಮಾಜಿ ಸಿಎಂ ಕುಮಾರ್ಸವಾಮಿ ನಡುವಿನ ಪ್ರಕರಣ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.. ಸದಾಶಿವನಗರ ವ್ಯಾಪ್ತಿಯ ಗೆಸ್ಟ್ ಹೌಸ್ ಬೀಗ ಒಡೆದ ಪ್ರಕರಣಕ್ಕೆ ಸಂಬಂಧ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img