Tuesday, August 25, 2026

Zameer Ahmed Khan

‘ಸರ್ಕಾರ ರದ್ದುಪಡಿಸಿದ್ರೂ, ಟಿಪ್ಪು ಜಯಂತಿಯನ್ನು ಅದ್ದೂರಿಯಾಗಿ ಆಚರಿಸ್ತೀವಿ’- ಬಿಜೆಪಿಗೆ ಜಮೀರ್ ಅಹಮದ್ ಟಾಂಗ್

ಬೆಂಗಳೂರು: ಕಾಂಗ್ರೆಸ್ ಸರ್ಕಾರಾವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದ ಟಿಪ್ಪು ಜಯಂತಿ ಆಚರಣೆ ರದ್ದುಗೊಳಿಸಿರೋ ಬಿಜೆಪಿ ಸರ್ಕಾರದ ವಿರುದ್ಧ ಜಮೀರ್ ಅಹಮದ್ ಖಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ರದ್ದುಗೊಳಿಸಿದ್ರೇನಂತೆ, ನಾವು ಅದಕ್ಕಿಂತ ಅದ್ದೂರಿಯಾಗಿ ಟಿಪ್ಪು ಜಯಂತಿ ಆಚರಿಸ್ತೇವೆ, ಇದನ್ನು ಯಾರಿಂದಲೂ ತಡಯೋಕೆ ಸಾಧ್ಯವಿಲ್ಲ ಅಂತ ಬಿಜೆಪಿಗೆ ಟಾಂಗ್ ನೀಡಿದ್ದಾರೆ. ಟಿಪ್ಪು ಜಯಂತಿ ರದ್ದುಗೊಳಿಸಿ ಆದೇಶ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img