Saturday, May 2, 2026

ZameerAhmadKhan

KRS ಡ್ಯಾಂಗೆ ಟಿಪ್ಪು ಹೆಸ್ರು? ಬಿಜೆಪಿಗೆ ಜಮೀರ್ ಸವಾಲ್!

ಕಾವೇರಿ ನದಿಗೆ ಅಡ್ಡಲಾಗಿ ಡ್ಯಾಂ ಕಟ್ಟಿಸಬೇಕು ಎನ್ನುವ ಯೋಚನೆ ಟಿಪ್ಪು ಸುಲ್ತಾನ್‌ಗೆ ಇತ್ತು. ಆದರೆ, ಬಿಜೆಪಿಯವರಿಗೆ ಟಿಪ್ಪು ಸುಲ್ತಾನ್ ಮತ್ತು ಅಲ್ಪಸಂಖ್ಯಾತರ ವಿಚಾರ ಬಿಟ್ಟರೆ ಬೇರೇನೂ ಗೊತ್ತಿಲ್ಲ. ಬರೀ ಜಾತಿ ಭೇದ ತಂದಿಡುವ ಕೆಲಸವನ್ನಷ್ಟೇ ಅವರು ಮಾಡುತ್ತಾರೆ ಎಂದು ವಸತಿ ಮತ್ತು ಅಲ್ಪಸಂಖ್ಯಾತರ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಕಿಡಿಕಾರಿದರು. ಸರ್ಕಾರ ಕೆಆರ್‌ಎಸ್ ಜಲಾಶಯಕ್ಕೆ...
- Advertisement -spot_img

Latest News

ಕ್ಯಾಂಟೀನಾ.. ರೋಗಗಳ ಗೂಡಾ? ಹುಬ್ಬಳ್ಳಿ ಇಂದಿರಾ ಕ್ಯಾಂಟೀನ್‌ ಅವ್ಯವಸ್ಥೆ!

ಕರ್ನಾಟಕದ ಸಂಜೀವಿನಿ ಎಂದು ಗುರುತಿಸಿಕೊಂಡಿರುವ ಹುಬ್ಬಳ್ಳಿ ಕೆ.ಎಂ.ಸಿ.ಆರ್.ಐ ಆಸ್ಪತ್ರೆ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ನ ಪರಿಸ್ಥಿತಿ ಇದೀಗ ಗಂಭೀರ ಚರ್ಚೆಗೆ ಕಾರಣವಾಗಿದೆ. ಇಲ್ಲಿ ಊಟ ಹಾಗೂ ಉಪಹಾರ...
- Advertisement -spot_img