Wednesday, March 4, 2026

Zero Traffic for Rebel MLAs

ಅತೃಪ್ತ ಶಾಸಕರಿಗೆ ಜೀರೋ ಟ್ರಾಫಿಕ್- ಗೃಹ ಸಚಿವರಿಗೆ ಸ್ಪೀಕರ್ ಕ್ಲಾಸ್…!

ಬೆಂಗಳೂರು: ಸುಪ್ರೀಂಕೋರ್ಟ್ ಸೂಚನೆಯಂತೆ ಸ್ಪೀಕರ್ ಭೇಟಿಯಾಗಲು ಮುಂಬೈನಿಂದ ಬೆಂಗಳೂರಿಗೆ ಹಾಜರಾಗಿದ್ದ ಅತೃಪ್ತ ಶಾಸಕರಿಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಕುರಿತು ಸ್ಪೀಕರ್ ಗೃಹಸಚಿವ ಎಂ.ಬಿ ಪಾಟೀಲರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿಧಾನಸಭೆಯಲ್ಲಿಂದು ಅತೃಪ್ತ ಶಾಸಕರು ಸ್ಪೀಕರ್ ಭೇಟಿಯಾಗಲು ಬಂದಿದ್ದಾಗ ಕಲ್ಪಿಸಲಾಗಿದ್ದ ಜೀರೋ ಟ್ರಾಫಿಕ್ ವ್ಯವಸ್ಥೆ ಕುರಿತು ಜೆಡಿಎಸ್ ಶಾಸಕ ಎ.ಟಿ ರಾಮಸ್ವಾಮಿ ಸದನದ ಗಮನ ಸೆಳೆದರು. ಈ...
- Advertisement -spot_img

Latest News

ಕದ್ದಾಲಿಸುವ ಕರ್ಮ ನನಗೇಕೆ?: ಫೋನ್ ಟ್ಯಾಪಿಂಗ್ ಪ್ರಕರಣದ ಬಗ್ಗೆ ಸಿಎಂಗೆ ಕುಮಾರಸ್ವಾಮಿ ತಿರುಗೇಟು

Political News: ಸಿಎಂ ಸಿದ್ದರಾಮಯ್ಯನವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಫೋನ್ ಕದ್ದಾಲಿಕೆ ವಿಷಯವಾಗಿ ನೀಡಿದ್ದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿ ಸಿಎಂ ಪ್ರತಿಕ್ರಿಯೆಗೆ ಟ್ವೀಟ್...
- Advertisement -spot_img