Monday, October 13, 2025

Zero Traffic for Rebel MLAs

ಅತೃಪ್ತ ಶಾಸಕರಿಗೆ ಜೀರೋ ಟ್ರಾಫಿಕ್- ಗೃಹ ಸಚಿವರಿಗೆ ಸ್ಪೀಕರ್ ಕ್ಲಾಸ್…!

ಬೆಂಗಳೂರು: ಸುಪ್ರೀಂಕೋರ್ಟ್ ಸೂಚನೆಯಂತೆ ಸ್ಪೀಕರ್ ಭೇಟಿಯಾಗಲು ಮುಂಬೈನಿಂದ ಬೆಂಗಳೂರಿಗೆ ಹಾಜರಾಗಿದ್ದ ಅತೃಪ್ತ ಶಾಸಕರಿಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಕುರಿತು ಸ್ಪೀಕರ್ ಗೃಹಸಚಿವ ಎಂ.ಬಿ ಪಾಟೀಲರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿಧಾನಸಭೆಯಲ್ಲಿಂದು ಅತೃಪ್ತ ಶಾಸಕರು ಸ್ಪೀಕರ್ ಭೇಟಿಯಾಗಲು ಬಂದಿದ್ದಾಗ ಕಲ್ಪಿಸಲಾಗಿದ್ದ ಜೀರೋ ಟ್ರಾಫಿಕ್ ವ್ಯವಸ್ಥೆ ಕುರಿತು ಜೆಡಿಎಸ್ ಶಾಸಕ ಎ.ಟಿ ರಾಮಸ್ವಾಮಿ ಸದನದ ಗಮನ ಸೆಳೆದರು. ಈ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img