Saturday, August 29, 2026

Zilla Panchayat

ಜಿಪಂ-ತಾಪಂ ಚುನಾವಣೆ ವಿಳಂಬ: ಸರ್ಕಾರಕ್ಕೆ ‘ಕವಟಗಿಮಠ’ ಆಗ್ರಹ!

ರಾಜ್ಯದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ನಿಗದಿತ ಕಾಲಮಿತಿಯೊಳಗೆ ಚುನಾವಣೆ ನಡೆಸುವ ಉದ್ದೇಶದಿಂದ ವಿಶೇಷ ಕಾನೂನು ಜಾರಿಗೆ ತರಬೇಕು ಎಂದು ವಿಧಾನ ಪರಿಷತ್ ಮಾಜಿ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳು ಕಾಲಮಿತಿಯೊಳಗೆ ಜರುಗುತ್ತಿರುವಂತೆ, ಜಿಲ್ಲಾ ಪಂಚಾಯಿತಿ,...
- Advertisement -spot_img

Latest News

Political News: ಕಾಂಗ್ರೆಸ್ ಭಂಡತನವನ್ನು ನಾವು ಸಂಸದೀಯ ವ್ಯವಸ್ಥೆಯಲ್ಲೇ ಭೇದಿಸಿ, ಬಗ್ಗಿಸಿದ್ದೇವೆ: ಸುನೀಲ್ ಕುಮಾರ್

Political News: ವಾಲ್ಮೀಕಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು...
- Advertisement -spot_img