Monday, July 13, 2026

Zilla Panchayat

ಜಿಪಂ-ತಾಪಂ ಚುನಾವಣೆ ವಿಳಂಬ: ಸರ್ಕಾರಕ್ಕೆ ‘ಕವಟಗಿಮಠ’ ಆಗ್ರಹ!

ರಾಜ್ಯದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ನಿಗದಿತ ಕಾಲಮಿತಿಯೊಳಗೆ ಚುನಾವಣೆ ನಡೆಸುವ ಉದ್ದೇಶದಿಂದ ವಿಶೇಷ ಕಾನೂನು ಜಾರಿಗೆ ತರಬೇಕು ಎಂದು ವಿಧಾನ ಪರಿಷತ್ ಮಾಜಿ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗಳು ಕಾಲಮಿತಿಯೊಳಗೆ ಜರುಗುತ್ತಿರುವಂತೆ, ಜಿಲ್ಲಾ ಪಂಚಾಯಿತಿ,...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img