Saturday, March 14, 2026

zimbavve

ಕೆ.ಎಲ್.ರಾಹುಲ್ ನೇತೃತ್ವ: ಆಗಸ್ಟ್‍ನಲ್ಲಿ ಜಿಂಬಾಬ್ವೆ ಪ್ರವಾಸ 

https://www.youtube.com/watch?v=dL12c40e8ec ಹೊಸದಿಲ್ಲಿ: ಟೀಮ್ ಇಂಡಿಯಾ ಮುಂಬರುವ ಆಗಸ್ಟ್‍ನಲ್ಲಿ   ಮೂರು ಪಂದ್ಯಗಳ ಏಕದಿನ ಸರನ ಆಡಲು ಜಿಂಬಾಬ್ವೆಗೆ ಪ್ರವಾಸ ಕೈಗೊಳ್ಳಿಲಿದೆ. ಆರು ವರ್ಷಗಳ ನಂತರ ಭಾರತ ಕ್ರಿಕೆಟ್ ತಂಡ ಪ್ರವಾಸ ಕೈಗೊಳ್ಳುತ್ತಿದೆ. ಕೆ.ಎಲ್.ರಾಹುಲ್ ನೇತೃತ್ವದ ಭಾರತ ತಂಡಆ.18, 20 ಮತ್ತು 22ರಂದು ಹರಾರೆಯಲ್ಲಿ ಆಡಲಿದೆ. ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ 50 ಓವರ್‍ಗಳ ಏಕದಿನ ವಿಶ್ವಕಪ್‍ಗೆ ಅರ್ಹತೆ ಪಡೆಯಲು 13...
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img