Wednesday, August 26, 2026

Zindal mining company

ಜಿಂದಾಲ್ ಭೂಮಿಗೆ ಕಮೀಷನ್ ಪಡೆದ್ರಾ ಡಿಕೆಶಿ, ಜಾರ್ಜ್…??

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ಆರೋಪಗಳ ಸುರಿಮಳೆ ಗೈದಿದ್ದಾರೆ. ಮೈತ್ರಿ ಸರ್ಕಾರ ಮಾಡಿಕೊಂಡಿರೋ ಕಾಂಗ್ರೆಸ್ ಜೆಡಿಎಸ್ ನಲ್ಲೇ ಕಿತ್ತಾಟದಿಂದ ಅಭಿವೃದ್ಧಿಯಾಗ್ತಿಲ್ಲ ಅಂತ ಶೋಭಾ ಮೈತ್ರಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಅಲ್ಲದೆ ಜಿಂದಾಲ್ ಗೆ ಭೂಮಿ ಪರಭಾರೆ ಮಾಡಿರೋದರ ಹಿಂದೆ ಡಿಕೆಶಿ, ಜಾರ್ಜ್ ಕೈವಾಡ ಇದೆ ಅಂತ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಂಸದೆ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img