Friday, May 8, 2026

zodiac signs

ಉತ್ತರಪ್ರದೇಶದಲ್ಲಿ ಡೆಂಘೀ ರುದ್ರನರ್ತನ…!

ಉತ್ತರಪ್ರದೇಶ: ಕೊರೋನಾ 3ನೇ ಅಲೆಯ ಭೀತಿಯಲ್ಲಿರೋ ಮಧ್ಯೆಯೇ ಇದೀಗ ಡೆಂಘೀ ರುದ್ರ ನರ್ತನ ಮಾಡುತ್ತಿದ್ದು ಉತ್ತರಪ್ರದೇಶವೊಂದರಲ್ಲೆ 60 ಮಂದಿ ಸಾವನ್ನಪ್ಪಿದ್ದಾರೆ. ಹೌದು ಕಳೆದ 10 ದಿನಗಳಿಂದ ಪಶ್ಚಿಮ ಉತ್ತರಪ್ರದೇಶದಲ್ಲಿ ಡೆಂಗ್ಯೂ ಹಾವಳಿ ಹೆಚ್ಚಾಗ್ತಿದೆ. 10 ದಿನಗಳ ಅವಧಿಯಲ್ಲೇ 50 ಮಂದು ಮಕ್ಕಳು ಸೇರಿ 60 ಮಂದಿ ಡೆಂಗ್ಯೂ ಮಹಾಮಾರಿಗೆ ಬಲಿಯಾಗಿದ್ದಾರೆ. ಫಿರೋಜಾಬಾದ್ ಜಿಲ್ಲೆ ಮತ್ತು ಸುತ್ತಮುತ್ತಲ...

ಈ ಬಾರಿ ಬಿಜೆಪಿಗೆ ಜನರಿಂದ ತಕ್ಕ ಪಾಠ…!

ಬೆಳಗಾವಿ: ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾಗ ಜನರ ಸಮಸ್ಯೆ ಕೇಳಲು ಬಾರದೆ ಇದೀಗ ಚುನಾವಣೆ ಪ್ರಚಾರಕ್ಕೆ ಜನರ ಬಳಿ ಓಡೋಡಿ ಹೋಗುತ್ತಿದ್ದಾರೆ ಅಂತ ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸತೀಶ್ ಜಾರಕಿಹೊಳಿ, ಜಿಲ್ಲೆಯಿಂದ 4 ಮಂದಿ ಸಚಿವರಿದ್ದಾರೆ. ಆದ್ರೆ ಇವರೆಲ್ಲರೂ ಕೋವಿಡ್...

ಹೈಕೋರ್ಟ್ ಕಲಾಪಕ್ಕೆ ಹಾಜರಾಗಲು ಕಕ್ಷಿದಾರರಿಗೆ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ತಗ್ಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದ ನಂತರ ಇದೀಗ ರಾಜ್ಯ ಹೈಕೋರ್ಟ್ ತನ್ನ ಆವರಣದೊಳಗೆ ಕಕ್ಷಿದಾರರ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಹೌದು, ಹೈಕೋರ್ಟ್ ಕಲಾಪ, ಪ್ರವೇಶ ಮತ್ತು ಅರ್ಜಿಗಳ ವಿಚಾರಣೆ ಸೇರಿದಂತೆ ರಾಜ್ಯ ಹೈಕೋರ್ಟ್ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ನೂತನ ಮಾರ್ಗಸೂಚಿ ಆಧಾರದ ಮೇಲೆ ಸೆ.01ರಿಂದ...

ಧನಸ್ಸು ರಾಶಿಯವರ ಗುಣಗಳ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ..

ಒಂದೊಂದು ರಾಶಿಯವರಿಗೂ ಒಂದೊಂದು ಗುಣ ಸ್ವಭಾವವಿರುತ್ತದೆ. ಅದೇ ರೀತಿ ನಾವಿಂದು ಧನಸ್ಸು ರಾಶಿಯವರ ಸಂಪೂರ್ಣ ಗುಣ ಸ್ವಭಾವದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 / 7349360507 ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ...

ತುಲಾ ರಾಶಿಯವರ ಉತ್ತಮ ಮತ್ತು ಉತ್ತಮವಲ್ಲದ ಗುಣಗಳಿವು..

ಆಕರ್ಷಕ ವ್ಯಕ್ತಿತ್ವವುಳ್ಳ, ಯಾವಾಗಲೂ ನಗುತ್ತ ನಗಿಸುತ್ತ ಇರುವ ತುಲಾ ರಾಶಿಯವರ ಉತ್ತಮ ಮತ್ತು ಉತ್ತಮವಲ್ಲದ ಗುಣಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 / 7349360507 ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ...

ಸಹಾಯ ಮಾಡುವ ಸ್ವಭಾವದ ರಾಶಿಯವರಿವರು..!

ಒಂದೊಂದು ರಾಶಿಯವರಿಗೂ ಒಂದೊಂದು ಗುಣವಿರುತ್ತದೆ. ಅದೇ ರೀತಿ ಸಹಾಯ ಮಾಡುವ ಸ್ವಭಾವದ ರಾಶಿಯವರ ಗುಣಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 / 7349360507 ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು...

ಹಾಲಿನ ಜೊತೆ ಇಂಥ ಆಹಾರಗಳನ್ನು ಸೇವಿಸಲೇಬೇಡಿ..

ಹಾಲು ಆರೋಗ್ಯಕ್ಕೆ ತುಂಬಾ ಉತ್ತಮ. ಆದ್ರೆ ಹಾಲಿನ ಜೊತೆ ಕೆಲ ಆಹಾರಗಳನ್ನು ಸೇವಿಸುವುದು ಉತ್ತಮವಲ್ಲ. ಹಾಗಾದ್ರೆ ಯಾವ ಆಹಾರವನ್ನು ಹಾಲಿನ ಜೊತೆ ಸೇವಿಸಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 /...

ಪ್ರೀತಿ-ಪ್ರೇಮದ ವಿಷಯದಲ್ಲಿ ಈ ರಾಶಿಯವರು ಸ್ವಲ್ಪ ಕಿರಿಕ್ ಅಂತೆ..!

ಪ್ರೀತಿ-ಪ್ರೇಮ ಅಂದ ಮೇಲೆ ಸ್ವಲ್ಪ ಜಗಳ, ಓಲೈಕೆ, ಪ್ರೀತಿ, ಹೊಟ್ಟೆಕಿಚ್ಚು ಇತ್ಯಾದಿ ಇತ್ಯಾದಿ ಇರೋದು ಸಹಜ. ಆದ್ರೆ ಇಂದು ನಾವು ಹೇಳ ಹೊರಟಿರುವ ಕೆಲ ರಾಶಿಯವರು ಪ್ರೀತಿ- ಪ್ರೇಮದ ವಿಷಯದಲ್ಲಿ ಕಿರಿಕ್. ಈ ರಾಶಿಯವರನ್ನು ಖುಷಿ ಪಡಿಸುವುದು ಅಷ್ಟು ಈಸಿ ಅಲ್ಲವಂತೆ. ಹಾಗಾದ್ರೆ ಯಾವುದು ಆ ರಾಶಿಗಳು ಅಂತಾ ತಿಳಿಯೋಣ ಬನ್ನಿ.. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್...

ಕರ್ಕಾಟಕ ರಾಶಿಯವರ ಉತ್ತಮ ಮತ್ತು ಉತ್ತಮವಲ್ಲದ ಗುಣಗಳ್ಯಾವುದು ಗೊತ್ತಾ..?

ದ್ವಾದಶ ರಾಶಿಚಕ್ರಗಳಲ್ಲಿ ಬರುವ ನಾಲ್ಕನೇ ರಾಶಿ ಅಂದ್ರೆ ಕಟಕ ರಾಶಿ. ಇಂದು ನಾವು ಕರ್ಕಾಟಕ ರಾಶಿಯ ಉತ್ತಮ ಮತ್ತು ಉತ್ತಮವಲ್ಲದ ಗುಣಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507 / 7349360507 ತಲಕಾಡಿನ ರೈತ...

ಚಿಕ್ಕ ಮಕ್ಕಳಿದ್ದವರು ಮನೆಯಲ್ಲಿ ಈ ಪದ್ಧತಿಯನ್ನ ಖಂಡಿತ ಅನುಸರಿಸಿ..

ಹಿಂದೂಗಳಲ್ಲಿ ಹಲವಾರು ಪದ್ಧತಿಗಳಿವೆ. ನಂಬಿಕೆಗಳಿವೆ. ಅದನ್ನ ಕೆಲವರು ಇಂದಿಗೂ ಅನುಸರಿಸಿಕೊಂಡು ಬರುತ್ತಿದ್ದಾರೆ. ಹಾಗಾದ್ರೆ ನಮ್ಮ ಮನೆಯಲ್ಲಿ ಚಿಕ್ಕ ಮಕ್ಕಳಿದ್ರೆ ನಾವು ಯಾವ ಪದ್ಧತಿಯನ್ನು ಅನುಸರಿಸಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ 9113649531 ಸಾವಯವ ಕಡಲೆಕಾಯಿ ಎಣ್ಣೆ ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ ಬೆಂಗಳೂರಿನಲ್ಲಿ Home delivery 8147130507...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img