Tuesday, May 12, 2026

zodiac signs

Ukraine Airport ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಬಗ್ಗೆ ಮಾತನಾಡಿದ ಸಿಎಂ ಬೊಮ್ಮಾಯಿ..!

ರಷ್ಯಾ ಉಕ್ರೇನ್ (Russia,Ukraine) ವಿರುದ್ಧ  ಯುದ್ಧವನ್ನು ಘೋಷಣೆ (Declaration of war) ಮಾಡಿದ್ದು, ಅಲ್ಲಿನ ಪರಿಸ್ಥಿತಿ ಈಗ ಬಿಗಡಾಯಿಸಿದೆ. 20 ಸಾವಿರಕ್ಕೂ ಹೆಚ್ಚು ಭಾರತೀಯರು (Indians), ಹಾಗೂ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಇದ್ದು, ಈಗ ಅವರು ಸ್ವದೇಶಕ್ಕೆ ಬರಲು ಹರಸಾಹಸ ಪಡುತ್ತಿದ್ದಾರೆ. ರಷ್ಯಾ ಹಾಗೂ ಉಕ್ರೇನ್ ನಡುವೆ ಉಂಟಾಗಿರುವ ಬಿಕ್ಕಟ್ಟಿನಿಂದ ಅಲ್ಲಿ ಸಿಲುಕಿರುವ ವಿದ್ಯಾರ್ಥಿಗಳಿಗೆ ಭಯ...

Raichur : ಹರ್ಷನ ಕೊಲೆ ಹಂತಕನ್ನು ಗಲ್ಲಿಗೇರಿಸಬೇಕೆಂದು ಪ್ರತಿಭಟನೆ..!

ರಾಯಚೂರು : ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ (Bajrang Dal activist) ಹರ್ಷ ಕೊಲೆ (Harsha murder) ಪ್ರಕರಣ ಇಡೀ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಇತ್ತ ಬಿಸಿಲುನಾಡು ರಾಯಚೂರಿನಲ್ಲೂ (raichur) ಹರ್ಷ ಕೊಲೆ ಪ್ರಕರಣದ ಕಾವು ಜೋರಾಗಿದ್ದು,ಹಿಂದು ಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಿವೆ. ಹೌದು. ಎಲ್ಲಿ ನೋಡಿದ್ರೂ ಕೇಸರಿ,ಕೇಸರಿ, ಕೇಸರಿ ಬಾವುಟಗಳದ್ದೇ ಹಾರಾಟ. ಹೋರಾಟಗಾರರ...

Russia-Ukraine War : ಉಕ್ರೇನ್ ಗೆ ತೆರಳಿದ್ದ ಏರ್ ಇಂಡಿಯಾ ವಿಮಾನ ವಾಪಾಸ್..!

ರಷ್ಯಾ ಉಕ್ರೇನ್ ವಿರುದ್ಧ ಯುದ್ಧ (Russia war against Ukraine) ಘೋಷಣೆ ಮಾಡಿದ್ದು, ಬಾರಿ ಪ್ರಮಾಣದ ಗುಂಡಿನ ದಾಳಿಯನ್ನು ಮಾಡುತ್ತಿದೆ. ಇನ್ನು ಉಕ್ರೇನ್ ನಲ್ಲಿ 20ಸಾವಿರಕ್ಕೂ ಹೆಚ್ಚು ಭಾರತೀಯರು ಇದ್ದು, ರಷ್ಯಾ ಹಾಗೂ ಉಕ್ರೇನ್ ನಡುವೆ ಉಂಟಾಗಿರುವ ಅಂತಹ ಬಿಕ್ಕಟ್ಟಿನಿಂದ ಭಾರತೀಯರು ಅಲ್ಲಿಂದ ಸ್ವದೇಶಕ್ಕೆ ಬರಲು ಮುಂದಾಗಿದ್ದಾರೆ. ಇನ್ನು ಉಕ್ರೇನ್ ನಲ್ಲಿರುವ ಭಾರತೀಯರನ್ನು ಕರೆತರಲು...

Russia-Ukraine war : ಎರಡು ದೇಶಗಳಿಗೆ ಶಾಂತಿ ಕಾಪಾಡುವಂತೆ ಭಾರತ ಮನವಿ..!

ರಷ್ಯಾ (Russia) ಉಕ್ರೇನ್ (Ukraine) ಮೇಲೆ ಯುದ್ಧ (war) ಸಾರಿದ್ದು, ಉಕ್ರೇನ್ ನ ರಾಜಧಾನಿಯ ಪ್ರಮುಖ ನಗರಗಳ ಮೇಲೆ ವಾಯು ದಾಳಿ(Air attack)ಯನ್ನು ಮಾಡಿದ್ದು, ಭಾರಿ ಪ್ರಮಾಣದ ಗುಂಡಿನ ದಾಳಿಯನ್ನು ನಡೆಸಿದೆ. ಇನ್ನು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ರಷ್ಯಾ ಉಕ್ರೇನ್ ನಡುವಣ ಬಿಕ್ಕಟ್ಟು ಮಿಲಿಟರಿ ಕಾರ್ಯಾಚರಣೆಯಲ್ಲಿ ಯಾರು ಮಧ್ಯಪ್ರವೇಶ ಮಾಡಬಾರದು,...

Russia ಉಕ್ರೇನ್ ಮೇಲೆ ಯುದ್ಧ ಘೋಷಣೆ..!

ರಷ್ಯಾ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಉಕ್ರೇನ್ (Ukraine) ವಿರುದ್ಧ ಯುದ್ಧ ಘೋಷಿಸಿದ್ದಾರೆ (Declared war). ರಷ್ಯಾದ ವಾಯುಯಾನ ಅಧಿಕಾರಿಗಳು (Aviation authorities) ವಾಯುಪ್ರದೇಶದ ನಿಯಂತ್ರಣವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಕಾರಣ ಉಕ್ರೇನಿಯನ್ ವಾಯುಯಾನ ಅಧಿಕಾರಿಗಳು ಪೂರ್ವ ಭಾಗದಲ್ಲಿ ಕೆಲವು ವಾಯುಪ್ರದೇಶಗಳನ್ನು "ಅಪಾಯಕಾರಿ ಪ್ರದೇಶಗಳು" ಎಂದು ಘೋಷಿಸಿದ್ದಾರೆ. ಪೂರ್ವ ಉಕ್ರೇನ್‌ನ ವಾಯುಪ್ರದೇಶದಲ್ಲಿ ನಾಗರಿಕ...

Uttar Pradesh ನಲ್ಲಿ ಇಂದು 4ನೇ ಹಂತದ ಮತದಾನ..!

ಉತ್ತರ ಪ್ರದೇಶ : ಉತ್ತರಪ್ರದೇಶದಲ್ಲಿ ನಾಲ್ಕನೇ ಹಂತದ ಮತದಾನ (Fourth level voting) ಇಂದು ಪ್ರಾರಂಭವಾಗಿದ್ದು, ಉತ್ತರ ಪ್ರದೇಶದಲ್ಲಿ (Uttar Pradesh) ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವೇಳೆಗೆ ಶೇ.37.45ರಷ್ಟು ಮತದಾನವಾಗಿತ್ತು. ಮಧ್ಯಾಹ್ನ 3 ಗಂಟೆಯವರೆಗೆ ಶೇಕಡಾ 46.29 ರಷ್ಟು ಮತದಾನವಾಗಿದೆ, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. 9 ಜಿಲ್ಲೆಗಳ...

Pro Kabbadi ಸೀಸನ್ 8 ರ ಫೈನಲ್ ಗೆ ಲಗ್ಗೆಯಿಡುತ್ತಾ ನಮ್ಮ ಬೆಂಗಳೂರು ಬುಲ್ಸ್..!

ಪ್ರೊ ಕಬಡ್ಡಿ (Pro Kabbadi) ಸೀಸನ್ 8 ಅಂತಿಮ ಹಂತಕ್ಕೆ ತಲುಪಿದ್ದು ಇಂದು ನಮ್ಮ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಸೆಮಿಫೈನಲ್ ಪಂದ್ಯಗಳು (semifinal matches) ನಡೆಯಲಿದೆ. ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದ ಪಾಟ್ನಾ ಪೈರೇಟ್ಸ್ (Patna Pirates) ಮೊದಲನೇ ತಂಡವಾಗಿ ಸೆಮಿಫೈನಲ್  ಪ್ರವೇಶ ಮಾಡಿದೆ. ಇನ್ನು ಇಂದು ಮೊದಲ ಪಂದ್ಯದಲ್ಲಿ  ಪಟ್ನಾ ಪೈರೇಟ್ಸ್...

Shivamoggaದಲ್ಲಿ ಸೆಕ್ಷನ್ 144 26 ರ ಬೆಳಿಗ್ಗೆ 9 ಗಂಟೆ ವರೆಗೂ ವಿಸ್ತರಣೆ..!

ಶಿವಮೊಗ್ಗದಲ್ಲಿ ಬಜರಂಗದಳದ (Bajarangadala) ಕಾರ್ಯಕರ್ತರನ್ನು ಕೊಲೆ (Murder) ಮಾಡಿರುವುದಕ್ಕೆ ರಾಜ್ಯದಾದ್ಯಂತ ಪ್ರತಿಭಟನೆಗಳು (Protests) ನಡೆಯುತ್ತಿದ್ದು, ಕೊಲೆ ಬಂದಿಸಿ ಶಿಕ್ಷೆ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಹರ್ಷನ (harsha) ಕೊಲೆ ಯಿಂದಾಗಿ ಅಲ್ಲಿನ ಪರಿಸ್ಥಿತಿ ಬಿಗಡಾಯಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು, ಹಿಜಬ್ ವಿವಾದದಿಂದ (Hijab Controversy) ವಿಧಿಸಿದ್ದ ಸೆಕ್ಷನ್ 144 (Section 144) ಅನ್ನು 25ರವರೆಗೆ ವಿಧಿಸಿತ್ತು,...

RAICHUR : ಬಸನಗೌಡ ಬಾದರ್ಲಿ ಫೌಂಡೇಶನ್ ವತಿಯಿಂದ ಬೃಹತ್ ಆರೋಗ್ಯ ತಪಾಸಣಾ ಶಿಬಿರ..!

ರಾಯಚೂರು : ರಾಯಚೂರು ಆರ್ಥಿಕವಾಗಿ (Raichur financially) ಮಾತ್ರವಲ್ಲ ಆರೋಗ್ಯವಾಗಿಯೂ ತೀರಾ ಹಿಂದುಳಿದ‌ ಜಿಲ್ಲೆ. ಇಲ್ಲಿ ಅವರಿವರು ನಡೆಸುವ ಆರೋಗ್ಯ ತಪಾಸಣಾ ಶಿಬಿರಗಳೇ ಬಡವರಿಗೆ ವರದಾನವಾಗಿವೆ. ಇಂದೂ‌ ಸಹ ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಬರೋಬ್ಬರಿ 20 ಸಾವಿರಕ್ಕೂ ಅಧಿಕ ರೋಗಿಗಳು ನೋಂದಣಿ ಮಾಡಿಸಿಕೊಂಡಿದ್ದು, 220 ವೈದ್ಯರಿಂದ ಹೆಲ್ತ್ ಚೆಕಪ್ ಮಾಡಲಾಗಿದೆ. ಬಿಸಿಲನಾಡು ರಾಯಚೂರು...

RJ rachana ಹೃದಯಾಘಾತದಿಂದ ಸಾವು..!

ರೇಡಿಯೋ ಜಾಕಿಯಾಗಿ ಕನ್ನಡಿಗರೆಲ್ಲರನ್ನೂ ರಂಜಿಸಿ ಎಲ್ಲರ ಮನೆ ಮಾತಾಗಿದ್ದ RJ ರಚನಾ ಹೃದಯಾಘಾತದಿಂದ (Death from a heart attack) ಸಾವನ್ನಪ್ಪಿದ್ದಾರೆ. ಜೆಪಿ ನಗರದ ಅಪಾರ್ಟ್ಮೆಂಟ್ (Apartment in JP city) ಒಂದರಲ್ಲಿ ವಾಸವಾಗಿದ್ದ ಅವರಿಗೆ ಹೃದಯಾಘಾತ ಆಗಿದ್ದು, ಅಪೋಲೋ ಆಸ್ಪತ್ರೆಗೆ (Apollo Hospital) ಕರೆದುಕೊಂಡು ಹೋಗಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img