ಮೇಷ: 2021ರಲ್ಲಿ ಈ ರಾಶಿಯವರಿಗೆ ಮಿಶ್ರ ಫಲ ದೊರೆಯುತ್ತದೆ. ವರ್ಷದ ಆರಂಭ ಉತ್ತಮವಾಗಿದ್ದು, ಮೇ ತಿಂಗಳಿನಿಂದ ಅಕ್ಟೋಬರ್ವರೆಗೆ ಹಣದ ಕೊರತೆ ಕಾಡಲಿದೆ. ಆದ್ದರಿಂದ ಹಣವನ್ನ ಯೋಚಿಸಿ, ಎಷ್ಟು ಬೇಕೋ ಅಷ್ಟೇ ಖರ್ಚು ಮಾಡಿ..
ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816
ವೃಷಭ: ನೀವು ಯಾವ...
ಒಂದೊಂದು ರಾಶಿಯವರಿಗೂ ಒಂದೊಂದು ಲಕ್ಷಣವಿರುತ್ತದೆ. ಒಬ್ಬೊಬ್ಬರ ಸ್ವಭಾವೂ ಭಿನ್ನ ಭಿನ್ನವಾಗಿರುತ್ತದೆ. ಇಂದು ನಾವು ಭಾವನಾತ್ಮಕವಾಗಿ ಬಲಿಷ್ಠರಾಗಿರುವ ರಾಶಿಗಳ ಬಗ್ಗೆ ತಿಳಿಸಲಿದ್ದೇವೆ.
ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816
ಮೇಷ ರಾಶಿ: ಇವರು ತಮ್ಮ ಮನಸ್ಸನೇ ಕೇಳುವವರಾಗಿದ್ದಾರೆ. ಇವರು ತಮಗೆ ತಾವೇ ಹೆಚ್ಚಿನ ಆದ್ಯತೆ ನೀಡುತ್ತಾರೆ....
ಪ್ರತೀ ಶಿವನ ದೇವಸ್ಥಾನದಲ್ಲೂ ನಂದಿಯ ಮೂರ್ತಿ ಇದ್ದೇ ಇರುತ್ತದೆ. ರಾಮನಿದ್ದಲ್ಲಿ ಹನುಮನು ಇರುವುದು ಹೇಗೋ..? ಅದೇ ರೀತಿ ಶಿವ ಇದ್ದಲ್ಲಿ ನಂದಿ ಇದ್ದೇ ಇರ್ತಾನೆ. ಹಾಗಾದ್ರೆ ನಂದಿ ಯಾರು..? ಈತ ಶಿವನ ವಾಹನವಾಗಿದ್ದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ...
ಈ ವರ್ಷದ ಎರಡನೇಯ ಮತ್ತು ಕೊನೆಯ ಸೂರ್ಯಗ್ರಹಣ ಇದೇ ಡಿಸೆಂಬರ್ 14ಕ್ಕೆ ನಡೆಯಲಿದೆ. ಈ ಮೂಲಕ ಸೌರಮಂಡಲದ ವಿಸ್ಮಯಕ್ಕೆ ನಾವೆಲ್ಲರೂ ಸಾಕ್ಷಿಯಾಗಲಿದ್ದೇವೆ. ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548
https://youtu.be/fAKtFPdubXk
ಸೂರ್ಯ, ಚಂದ್ರ, ಭೂಮಿ ಒಂದೇ ಸಾಲಿನಲ್ಲಿರುವಾಗ, ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರನು...
ಮೇಷ: ಈ ರಾಶಿಯವರು ಡಾರ್ಕ್ ಹಸಿರು ಬಣ್ಣದ ಬಟ್ಟೆ ಧರಿಸಬೇಕು. ನಿಮಗೆ ಕಿರಿಕಿರಿ ಎನ್ನುವ ಕೆಲಸಕ್ಕೆ ಹೋಗಲೇಬೇಕು, ಬೇರೆ ದಾರಿ ಇಲ್ಲ ಎಂದಾದಲ್ಲಿ ಗಾಢ ಹಸಿರು ಬಣ್ಣದ ಬಟ್ಟೆ ಧರಿಸಿ ಹೋಗಿ. ಮನಸ್ಸಿಗೆ ನೆಮ್ಮದಿ ಇರುತ್ತದೆ.
ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816
ವೃಷಭ:...
ಧನುರಾಶಿ. ಈ ರಾಶಿಯವರು ಮೃದು ಸ್ವಭಾವದವರಾಗಿರ್ತಾರೆ. ಇವರು ಸ್ನೇಹವನ್ನು, ಸಂಬಂಧವನ್ನು ಉತ್ತಮವಾಗಿ ನಿಭಾಯಿಸುತ್ತಾರೆ. ಇವತ್ತು ನಾವು ಈ ರಾಶಿಯವರಿಗೆ ಮ್ಯಾಚ್ ಆಗುವ ಮೂರು ರಾಶಿಗಳು ಯಾವುದು ಅಂತಾ ತಿಳಿಯೋಣ ಬನ್ನಿ..
ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816
https://youtu.be/aKuxzzC-3Mg
ಮೊದಲನೇಯದಾಗಿ ಮೇಷ ರಾಶಿ ಮೇಷ ರಾಶಿಯವರು...
ಮನೆಯಲ್ಲಿ ಯಾವಾಗಲೂ ಸಿರಿಸಂಪತ್ತು ತುಂಬಿರಬೇಕು. ಮನೆ ಜನರ ಆರೋಗ್ಯ ಉತ್ತಮವಾಗಿರಬೇಕು. ಮನೆಯಲ್ಲಿ ಕಲಹವಾಗಬಾರದು ಎಂದರೆ, ಧವಸ ಧಾನ್ಯಗಳು ತುಂಬಿರಬೇಕು. ಈ ಮಾತಿನ ನಿಜ ಅರ್ಥವೇನು ಅನ್ನೋದನ್ನ ನೋಡೋಣ ಬನ್ನಿ..
ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816
https://youtu.be/vhj0tET1xvQ
ಮನೆಯಲ್ಲಿ ಧವಸ ಧಾನ್ಯಗಳು ಇನ್ನೇನು ಖಾಲಿಯಾಗುತ್ತ ಬಂತು...
ಚಾಣಕ್ಯ ನೀತಿಯನ್ನ ಜೀವನದಲ್ಲಿ ಅಳವಡಿಸಿಕೊಂಡವ ಅಭಿವೃದ್ಧಿಯಾಗೇ ಆಗುತ್ತಾನೆ ಅನ್ನೋದು ಹಲವರ ಅಭಿಪ್ರಾಯ. ಯಾಕಂದ್ರೆ ಚಾಣಕ್ಯ ನೀತಿ ಅಷ್ಟು ಅದ್ಭುತವಾಗಿದೆ. ಜೀವನದಲ್ಲಿ ಜಿಗುಪ್ಸೆಗೊಂಡವ, ಶ್ರೀಮಂತನಾಗಲು ಇಚ್ಛಿಸುವವನು, ವೈವಾಹಿಕ ಜೀವನ ಸರಿದೂಗಿಸಲು ಪರದಾಡುವವನು, ಸಂಬಂಧವನ್ನು ಗಟ್ಟಿಯಾಗಿರಿಕೊಳ್ಳಲು ಇಚ್ಛಿಸುವವನು ಚಾಣಕ್ಯ ನೀತಿಯನ್ನ ಒದಲೇಬೇಕು. ಇಂದು ನಾವು ಶ್ರೀಮಂತರಾಗಲು ನಾವು ಹೇಗೆ ಬದುಕಬೇಕು ಅನ್ನೋ ಬಗ್ಗೆ ಚಾಣಕ್ಯರು ಹೇಳಿದ್ದೇನು ಅಂತಾ...
ಮನೆಯಲ್ಲಿರುವ ಕೆಲ ವಸ್ತುಗಳಿಂದ ಮನೆಜನರ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ. ಆದ್ರೆ ಆ ವಸ್ತುಗಳಿಂದಲೇ ನಮ್ಮ ಮನೆ ಉದ್ಧಾರವಾಗುತ್ತಿಲ್ಲ ಅನ್ನೋದು ಗೊತ್ತಾಗುವುದಿಲ್ಲ. ಹಾಗಾಗಿ ನಾವಿಂದ ಯಾವ ವಸ್ತುವನ್ನು ಮನೆಯಲ್ಲಿಟ್ಟುಕೊಳ್ಳಬಾರದು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816
ಮನೆಯಲ್ಲಿರುವ ಕೆಲ ವಸ್ತುಗಳು ಉಪಯೋಗಕ್ಕೆ ಬರುವುದಿಲ್ಲ....
ಮಾಂಸಾಹಾರವನ್ನು ಸೇವಿಸುವುದು ಸರಿಯೋ ತಪ್ಪೋ ಎಂಬ ಬಗ್ಗೆ ಹಲವರಿಗೆ ಗೊಂದಲವಿದೆ. ಕೆಲ ಜಾತಿಗಳಲ್ಲಿ ಮಾಂಸಾಹಾರ ಸೇವಿಸುವುದು ತಪ್ಪು ಮಾಹಾಪಾಪ ಎಂದು ಭಾವಿಸಲಾಗಿದೆ. ಆದ್ರೆ ಇನ್ನು ಕೆಲವರು ಮಾಂಸಾಹಾರವನ್ನೇ ದೇವರಿಗೆ ನೈವೇದ್ಯ ಮಾಡುತ್ತಾರೆ. ಇನ್ನು ಕೆಲವರು ಹಬ್ಬ ಹರಿದಿನಗಳಲ್ಲಿ, ಕುಲ ದೇವರ ವಾರಗಳಲ್ಲಿ ಬಿಟ್ಟು ಬೇರೆ ದಿನ ಮಾಂಸಾಹಾರ ಸೇವಿಸುತ್ತಾರೆ. ಹಾಗಾದ್ರೆ ಮಾಂಸಾಹಾರ ಸೇವಿಸೋದು ಸರಿಯೋ..?...