ಇಂದು ಒಂದು ಸುಲಭವಾದ ಫೇಸ್ ಪ್ಯಾಕ್ ರೆಡಿ ಮಾಡಿಕೊಳ್ಳುವುದರ ಬಗ್ಗೆ ತಿಳಿಯೋಣ. ಬೇಗನೆ ಸಿದ್ದ ಮಾಡಿಕೊಳ್ಳಬಹುದು. ಇನ್ನೂ ಒಂದು ತಾಸಿನಲ್ಲಿ ಫಂಕ್ಷನ್ ಇದೆ ಪಾರ್ಟಿ ಇದೆ. ನನ್ನ ಮುಖದಲ್ಲಿ ಹೊಳಪು ಕಾಂತಿ ಇಲ್ಲ, ಒಂದು ಚೂರೂ ಶೈನಿ ಇಲ್ಲ, ಜೊತೆಗೆ ಡಲ್ ಆಗಿದೆ ಎಂದು ಬೇಸರ ಆಗುವವರಿಗೆ ಚಿಂತೆ ಬೇಡ, ನಿಮಗೆ ತಕ್ಷಣವೇ ಇನ್ಸ್ಟಂಟ್...
ಇಂಡಿಯನ್ ಕೋಸ್ಟ್ ಗಾರ್ಡ್(Indian Coast Guard) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 11 ಫೋರ್ಮ್ಯಾನ್(Foreman) ಹುದ್ದೆಗಳು ಖಾಲಿ ಇದ್ದು, ಎಂಎ, ಎಂ.ಕಾಂ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಫೆಬ್ರವರಿ 12 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆಫ್ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್ 14...
ಹಿಜಬ್ ವಿವಾದದ (Hijab Controversy ) ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಭುಗಿಲೆದ್ದಿತ್ತು. ಈ ಕಾರಣದಿಂದ ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ಹೈಸ್ಕೂಲ್ (High School) ಹಾಗೂ ಕಾಲೇಜುಗಳಿಗೆ (colleges) ಮೂರು ದಿನಗಳ ಕಾಲ ರಜೆ ಘೋಷಿಸಿತ್ತು. ಹಿಜಾಬ್ ವಿವಾದ ಹೈಕೋರ್ಟ್ ನಲ್ಲಿ ವಿಚಾರಣೆಯಲ್ಲಿದೆ. ಹೈಕೋರ್ಟ್ ನ ತ್ರಿಸದಸ್ಯ ಪೀಠ ಹಿಜಾಬ್ ವಿಚಾರಕ್ಕಾಗಿ ಶಾಲಾ-ಕಾಲೇಜುಗಳನ್ನು ಮುಚ್ಚುವುದು ಸೂಕ್ತವಲ್ಲ....
ಹಿಜಾಬ್ ವಿವಾದ (Hijab Controversy) ಕುರಿತ ವಿಚಾರಣೆಯನ್ನು ಹೈಕೋರ್ಟ್ (court) ನ ತ್ರಿಸದಸ್ಯ ಪೀಠ ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಲಾಗಿದೆ. ಇದ ವಿವಾದ ಕುರಿತಂತೆ ಇಂದು ಮಧ್ಯಾಹ್ನ 2:30 ಕ್ಕೆ ವಿಚಾರಣೆ ಆರಂಭವಾಯಿತು. ಅರ್ಜಿದಾರರ ಪರ ದೇವದತ್ ಕಾಮತ್ (Devadat Kamath) ವಾದ ಮಂಡಿಸಿದ್ದು, ಸಂವಿಧಾನದ 25(1)ನೇ ವಿಧಿಯ ಬಗ್ಗೆ ಚರ್ಚೆ ನಡೆಯಿತು. 25(1) ವಿಧಿಯ...
ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 950 ಅಸಿಸ್ಟೆಂಟ್(Assistant) ಹುದ್ದೆಗಳು ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್ 8 ಅರ್ಜಿ ಸಲ್ಲಿಸಲು...
ಕೇರಳದ ತಿರುವನಂತಪುರಂನಲ್ಲಿರುವ ಅನಂತ ಪದ್ಮನಾಭ ಮಂದಿರದಲ್ಲಿ ಸಾಕಷ್ಟು ಚಿನ್ನಾಭರಣಗಳಿದೆ ಎಂದು, ಕೆಲ ವರ್ಷಗಳ ಹಿಂದೆ ದೊಡ್ಡ ಸುದ್ದಿಯಾಗಿತ್ತು. ಅಲ್ಲಿರುವ 7 ಕೋಣೆಗಳಲ್ಲಿ 6 ಕೋಣೆಗಳ ಬಾಗಿಲನ್ನು ತೆರೆಸಿ, ಚಿನ್ನಾಭರಣಗಳನ್ನು ತೆಗೆಯಲಾಗಿತ್ತು. ಆದ್ರೆ ಇದುವರೆಗೆ 7ನೇ ಕೋಣೆಯ ಬಾಗಿಲು ತೆಗೆಯಲು ಮಾತ್ರ ಯಾರೂ ಧೈರ್ಯ ಮಾಡಲಿಲ್ಲ. ಯಾಕಂದ್ರೆ ಈ 7ನೇ ಕೋಣೆಯ ಬಾಗಿಲು ತೆರೆಯದಂತೆ ಯಾವುದೋ...
ಕರಾವಳಿ ಭಾಗದ ಹಿಜಾಬ್ ವಿವಾದ (Hijab Controversy) ಈಗ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚಿಸಲಾಗುತ್ತಿದೆ. ಈಗ ಈ ವಿವಾದ ಕುರಿತಂತೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು (h d devegowda) ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿನ ಹಿಜಾಬ್ ವಿವಾದವನ್ನು ಆರಂಭದಲ್ಲಿಯೇ ಚಿವುಟಿ ಹಾಕುವ ಕೆಲಸವನ್ನು ಎರಡು ರಾಷ್ಟ್ರೀಯ ಪಕ್ಷಗಳು ಮಾಡಬೇಕಾಗಿತ್ತು. ಆದರೆ ಈಗ ಇದು...
ಹಲವು ಹುಡುಗರಿಗೆ ತಾನು ಮದುವೆಯಾಗುವ ಹೆಣ್ಣು, ಸಂಸ್ಕಾರವಂತೆಯಾಗಿರಬೇಕು, ತನ್ನ ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಬೇಕು. ತನ್ನ ಕಷ್ಟ ಸುಖಗಳಿಗೆ ಸಾಥ್ ನೀಡಬೇಕು ಅನ್ನೋ ಆಸೆ ಇರುತ್ತದೆ. ಆದ್ರೆ ಎಲ್ಲರಿಗೂ ತಮಗೆ ಬೇಕಾದ ಹೆಣ್ಣು ಸಿಗುವುದಿಲ್ಲ. ಹಾಗಾದ್ರೆ ಎಂಥ ಹೆಣ್ಣಿನಲ್ಲಿ ಇಂಥ ಗುಣಗಳಿರುವುದಿಲ್ಲ..? ಎಂಥ ಹೆಣ್ಣನ್ನು ವರಿಸಬಾರದು ಅನ್ನೋ ಬಗ್ಗೆ ಚಾಣಕ್ಯರು ತಮ್ಮ ನೀತಿಯಲ್ಲಿ ಹೇಳಿದ್ದಾರೆ....
ಮೇವು ಹಗರಣಕ್ಕೆ (Fodder scam) ಸಂಬಂಧಿಸಿದಂತೆ RJD ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ (RJD chief Lalu Prasad Yadav) ದೋಷಿಯೆಂದು ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯ (Special CBI Court) ತೀರ್ಪು ನೀಡಿದೆ.ಮೇವು ಹಗರಣದ ಇತರ ನಾಲ್ಕು ಪ್ರಕರಣಗಳಲ್ಲಿ ಈಗಾಗಲೇ ಶಿಕ್ಷೆಗೊಳಗಾದ ಲಾಲೂ ಪ್ರಸಾದ್ ಯಾದವ್ ಐದನೇ ಮತ್ತು ಅಂತಿಮ ಪ್ರಕರಣದಲ್ಲಿ ಆರೋಪಿಯಾಗಿದ್ದರು....
ಬೆಂಗಳೂರು : ದೇವಸ್ಥಾನಗಳಲ್ಲಿನ ಗಂಟೆ ನಾದಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಸಜ್ಜಾಗಿದೆ. ಬೆಂಗಳೂರಿನ ದೇವಸ್ಥಾನಗಳಲ್ಲಿ ಹೆಚ್ಚಿನ ಶಬ್ದವನ್ನು ಉಂಟುಮಾಡುತ್ತಿರುವ ಗಂಟೆಗಳನ್ನು ಒಡೆಯ ಬಾರದೆಂದು ಪೊಲೀಸ್ ಇಲಾಖೆ ದೇವಸ್ಥಾನಗಳಿಗೆ ನೋಟಿಸನ್ನು ನೀಡಿದ್ದಾರೆ. ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನಕ್ಕೆ (Dodda Ganapati Temple) ನೋಟಿಸ್ ನೀಡಿದ್ದು, ದೇವಸ್ಥಾನದಲ್ಲಿ ಡಿಸಿಬಲ್ ಶಬ್ದಕ್ಕಿಂತ ಹೆಚ್ಚಿನ ಶಬ್ದವನ್ನು (More noise...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...