Monday, May 4, 2026

zodiac signs

ಇಂಥ ದಿನಗಳಲ್ಲಿ ಉಗುರು ಮತ್ತು ಕೂದಲು ಕತ್ತರಿಸಕೂಡದು..!

ಉಗುರು ಮತ್ತು ಕೂದಲು ಕತ್ತರಿಸಲು ಇಂಥದ್ದೇ ಆದ ದಿನಗಳಿರುತ್ತದೆ. ಆ ದಿನಗಳಲ್ಲೇ ನಾವು ಉಗುರು ಕತ್ತರಿಸಬೇಕು ಮತ್ತು ಕ್ಷೌರ ಮಾಡಿಸಿಕೊಳ್ಳೂಬೇಕು. ಹಾಗಾದ್ರೆ ಯಾವ ದಿನಗಳಲ್ಲಿ ನಾವು ಕ್ಷೌರ ಮಾಡಿಸಿಕೊಳ್ಳಬಾರದು..? ಹಾಗೆ ಮಾಡಿದರೇನಾಗುತ್ತದೆ ಎಂಬ ಬಗ್ಗೆ ತಿಳಿಯೋಣ ಬನ್ನಿ.. https://youtu.be/KFVQd-vK6fI ಮಂಗಳವಾರ ಮತ್ತು ಶುಕ್ರವಾರ ದೇವಿ ದಿನವಾಗಿರುವುದರಿಂದ ಈ ದಿನ ನೀವು ಉಗುರು ಮತ್ತು ಕೂದಲು ಕತ್ತರಿಸಬಾರದು. ಇದರಿಂದ...

ಇಂಥ ವಸ್ತುಗಳನ್ನ ನಿಮ್ಮ ಪರ್ಸ್‌ನಲ್ಲಿರಿಸಬೇಡಿ..

ನಾವು ನಮ್ಮ ಪರ್ಸ್‌ನಲ್ಲಿ ಇಡುವ ಕೆಲ ವಸ್ತುಗಳ ಪರಿಣಾಮವಾಗಿ, ಧನಹಾನಿಯುಂಟಾಗುತ್ತದೆ. ಆದ್ರೆ ಅದ್ಯಾವ ವಸ್ತುವನ್ನ ನಾವು ಇಟ್ಟುಕೊಂಡಿದ್ದೇವೆಂದು ತಿಳಿಯುವುದಿಲ್ಲ. ಹಾಗಾದ್ರೆ ಯಾವ ವಸ್ತುವನ್ನ ನಮ್ಮ ಪರ್ಸ್‌ನಲ್ಲಿ ಇಡಬಾರದು..? ಇಡುವುದರಿಂದ ಆಗುವ ನಷ್ಟವೇನು ಅನ್ನೋದನ್ನ ನೋಡೋಣ ಬನ್ನಿ.. https://youtu.be/9HU2WpRo57E ಸತ್ತವರ ಫೋಟೋವನ್ನ ಪರ್ಸ್‌ನಲ್ಲಿರಿಸಕೂಡದು. ಇದರಿಂದ ನಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಾಗುತ್ತದೆ. ಹಾಗೂ ದುಡಿದ ದುಡ್ಡು ಉಳಿತಾಯ ಮಾಡಲು ಸಾಧ್ಯವಾಗುವುದಿಲ್ಲ. https://youtu.be/KFVQd-vK6fI ಹರಿದ...

ಈ ಹೂವುಗಳನ್ನ ಹಾಕಿದ್ರೆ ಮಹಾಗಣಪತಿ ಒಲಿಯುವುದು ಗ್ಯಾರಂಟಿ..!

ಸಕಲ ಇಷ್ಟಾರ್ಥಗಳನ್ನ ಪೂರೈಸು ಎಂದು ನಾವು ಮೊದಲು ಪೂಜಿಸುವುದೇ ಮಹಾಗಣಪತಿಯನ್ನು. ಇಂಥ ಪ್ರಥಮ ಪೂಜಿತ ಮಹಾಗಣಪತಿಯ ಕೃಪೆ ನಮ್ಮ ಮೇಲಿರಬೇಕು ಅಂದ್ರೆ ಅವನಿಗೆ ನಾವು 5 ರೀತಿಯ ಹೂಗಳನ್ನು ನೀಡಿ, ಪ್ರಾರ್ಥಿಸಬೇಕು. ಯಾವುದು ಆ ಹೂವು ಅನ್ನೋದನ್ನ ತಿಳಿಯೋಣ ಬನ್ನಿ. ಇಷ್ಟಾರ್ಥ ಸಿದ್ಧಿಗಾಗಿ ಮಹಾಗಣಪತಿಯನ್ನು ಪೂಜಿಸಿ, ಈ ಐದು ಹೂವುಗಳನ್ನ ಗಣೇಶನಿಗೆ ಅರ್ಪಿಸಿದರೆ, ನಮ್ಮ ಬೇಡಿಕೆಯನ್ನು...

ಇಂಥ ದಿನಗಳಲ್ಲಿ ಬಟ್ಟೆ ಒಗೆಯುವುದು ನಿಷಿದ್ಧ..!

ಕೆಲ ದಿನಗಳಲ್ಲಿ ಬಟ್ಟೆ ಒಗೆಯುವುದು ಮನೆಗೆ ಒಳಿತಲ್ಲ ಎನ್ನಲಾಗಿದೆ. ಯಾವುದು ಆ ದಿನಗಳು..? ಯಾಕೆ ಅಂಥಾ ದಿನಗಳಲ್ಲಿ ಬಟ್ಟೆ ಒಗೆಯಬಾರದು ಅನ್ನೋ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. https://youtu.be/OztNYbQ_4A8 ನಮಗೆ ಯವಾಗ ಟೈಂ ಸಿಗತ್ತೋ ಆವಾಗ ನಾವು ಮನೆ ಕೆಲಸಗಳನ್ನ ಮಾಡ್ತೀವಿ. ಕೆಲವು ಬಾರಿ ನಮಗೆ ಗೊತ್ತಿಲ್ಲದೇ ಕೆಲ ತಪ್ಪುಗಳನ್ನ ಮಾಡ್ತೀವಿ. ಅದೇನೆಂದರೆ ಕೆಲವು ದಿನಗಳಲ್ಲಿ ಬಟ್ಟೆ ಒಗೆಯಬಾರದೆಂಬ...

ಆಗಸ್ಟ್ 20, 2020 ರಾಶಿ ಭವಿಷ್ಯ

ಮೇಷ: ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತೆ ವಹಿಸಿರಿ. ಯಾವುದೇ ಕೆಲಸದ ಬಗ್ಗೆ ಜಾಗೃತೆಯಿಂದ ಪರಿಶೀಲಿಸಿ ಮುಂದುವರೆಯಿರಿ. ಕಾರ್ಯರಂಗದಲ್ಲಿ ತೊಡಕುಗಳನ್ನು ಆತ್ಮಸ್ಥೈರ್ಯದಿಂದ ಎದುರಿಸಿ. ವೃಷಭ: ವೃತ್ತಿರಂಗದಲ್ಲಿ ನೆಮ್ಮದಿ ತೋರಿಬಂದರೂ ವಿರೋಧಿಗಳಿಂದ ಕಿರಿಕಿರಿ ತಪ್ಪಲಾರದು. ಶುಭಕಾರ್ಯಗಳಿಗೆ ಸಂಬಂಧಪಟ್ಟ ಚಟುವಟಿಕೆ, ದುಂದು ವೆಚ್ಚಗಳ ಬಗ್ಗೆ ಹಿಡಿತ ಸಾಧಿಸಿರಿ. ಮಿಥುನ: ಪ್ರತಿಕೂಲ ಪರಿಸ್ಥಿತಿ ಪ್ರಬಲ ವಿರೋಧದ ನಡುವೆಯೂ ನಿಮ್ಮ ಕಾರ್ಯ...

ಮನೆಯಲ್ಲಿ ಸಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಬೇಕಂದ್ರೆ ಹೀಗೆ ಮಾಡಿ..

ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗಿ ಸಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಿರಬೇಕು. ಮನೆಯಲ್ಲಿ ಅಭಿವೃದ್ಧಿಯಾಗಬೇಕು. ಮನೆಜನ ಆರೋಗ್ಯವಾಗಿರಬೇಕು ಅಂದರೆ ನೀವು ಒಂದು ವಸ್ತುವನ್ನ ನಿಮ್ಮ ಮನೆ ಬಾಗಿಲಿಗೆ ಕಟ್ಟಬೇಕು. ಯಾವುದು ಆ ವಸ್ತು ಅನ್ನೋ ಬಗ್ಗೆ ನಾವಿಂದು ನಿಮಗೆ ತಿಳಿಸಿಕೊಡಲಿದ್ದೇವೆ. https://youtu.be/Enf7ZUqOagM ಮನೆಯ ಮುಂಬಾಗಿಲಿಗೆ, ಹೊರಗಿನಿಂದ ಎಲ್ಲರಿಗೂ ಕಾಣುವ ರೀತಿ ನೀವು ನಿಮ್ಮ ಮನೆಯ ಮುಖ್ಯದ್ವಾರದಲ್ಲಿ ಆ್ಯಲೋವೇರಾ ಗಿಡವನ್ನ...

ಲವಂಗದಿಂದ ಈ ಒಂದು ಕೆಲಸ ಮಾಡಿದ್ರೆ ನಿಮ್ಮ ಕಷ್ಟವೆಲ್ಲ ಪರಿಹಾರ..!

ಸಾಲ ಸೋಲ ಹೆಚ್ಚಾಗಿದೆ. ಹಣಕಾಸಿನ ಸಮಸ್ಯೆ ಹೆಚ್ಚಾಗಿದೆ. ಮನೆಯಲ್ಲಿ ಶಾಂತಿ ನೆಮ್ಮದಿಯೇ ಇಲ್ಲ. ಕಷ್ಟದ ಮೇಲೆ ಕಷ್ಟಗಳು ಬರುತ್ತಿವೆಯಾದರೆ, ನೀವೊಂದು ಪ್ರಯೋಗ ಮಾಡಬೇಕು. ಯಾವುದು ಆ ಪ್ರಯೋಗ ಎಂಬ ಬಗ್ಗೆ ತಿಳಿಸಿಕೊಡಲಿದ್ದೇವೆ. https://youtu.be/3iINLy3mdTk ಮೂರು ಶುಕ್ರವಾರ ರಾತ್ರಿಯ ವೇಳೆ ನೆಲದ ಮೇಲೆ ಕುಳಿತು ಎರಡು ಲವಂಗವನ್ನ ಎರಡೂ ಕೈಯಲ್ಲಿಟ್ಟುಕೊಂಡು, ಲಕ್ಷ್ಮೀ ದೇವಿ ಮತ್ತು ಮನೆ ದೇವರಲ್ಲಿ ನಿಮಗಿರುವ...

ಈ ಒಂದು ವಸ್ತು ನಿಮ್ಮ ಪರ್ಸ್‌ನಲ್ಲಿದ್ದರೆ, ಧನಾಗಮನ ಖಂಡಿತ..!

ಹಣಕಾಸಿನ ಸಮಸ್ಯೆ ಇದ್ದಲ್ಲಿ, ಕೊಟ್ಟ ಸಾಲ ವಾಪಸ್ ಬರಬೇಕಾದಲ್ಲಿ ನಿಮ್ಮ ಪರ್ಸ್‌ನಲ್ಲಿ ಈ ಒಂದು ವಸ್ತು ಇಡಬೇಕು. ಯಾವುದು ಆ ವಸ್ತು ಅನ್ನೋ ಬಗ್ಗೆ ಚಿಕ್ಕ ಮಾಹಿತಿ ನೀಡಲಿದ್ದೇವೆ. https://youtu.be/Enf7ZUqOagM ಸಂಬಳ ಬಂದ ಮರುದಿನವೇ ಎಲ್ಲ ಖಾಲಿಯಾಗಿ ಹೋಗುತ್ತದೆ. ಸಾಲ ತೆಗೆದುಕೊಂಡವರು ಮತ್ತೆ ವಾಪಸ್ ಅದನ್ನು ಕೊಡುವ ಮನಸ್ಸು ಮಾಡುವುದಿಲ್ಲ. ಒಟ್ಟಿನಲ್ಲಿ ದುಡ್ಡಿನ ಸಮಸ್ಯೆ ಕಾಡುತ್ತಿದೆ ಎಂದಾದರೆ...

ಧನಾಭಿವೃದ್ಧಿ, ಆರೋಗ್ಯಾಭಿವೃದ್ಧಿ ಆಗಬೇಕೆಂದರೆ ಇಂಥ ಕೆಲಸ ಮಾಡಬೇಡಿ..!

ಮನೆಯಲ್ಲಿ ನಾವು ಮಾಡುವ ಕೆಲ ಕೆಲಸದಿಂದ ಧನಾಭಿವೃದ್ಧಿಯಲ್ಲಿ, ಆರೋಗ್ಯದಲ್ಲಿ, ನೆಮ್ಮದಿಯಲ್ಲಿ ಏರುಪೇರಾಗಿಬಿಡುತ್ತದೆ. ಹಾಗಾದ್ರೆ ಮನೆಯಲ್ಲಿ ನಾವು ಯಾವ ಯಾವ ತಪ್ಪುಗಳನ್ನ ಮಾಡಬಾರದು ಅನ್ನೋದರ ಬಗ್ಗೆ ಕೆಲ ಮಾಹಿತಿಯನ್ನ ನಾವಿವತ್ತು ನೀಡಲಿದ್ದೇವೆ. https://youtu.be/kD29ezoLm0I ಕೆಲ ಮನೆಯಲ್ಲಿ ಮಕ್ಕಳು ದೀಪಗಳನ್ನ ಬಾಯಿಂದ ಉಫ್ ಅಂತಾ ಊದಿ ಆರಿಸಿಬಿಡುತ್ತಾರೆ. ಇದು ಮನೆಗೆ ಒಳ್ಳೆಯದಲ್ಲ. ಹಿರಿಯರು ಅವರಿಗೆ ಈ ಬಗ್ಗೆ ತಿಳಿಹೇಳಬೇಕು. ಹೀಗೆ...

ಆಗಸ್ಟ್ 19, 2020 ರಾಶಿ ಭವಿಷ್ಯ

ಮೇಷ: ಅನಗತ್ಯ ಮಾನಸಿಕ ಋಣಾತ್ಮಕ ಚಿಂತನೆಗಳು ನಿಮ್ಮ ಮನಸ್ಸನ್ನು ಕೊರೆಯಲಿದೆ. ಆರ್ಥಿಕ ದೃಷ್ಟಿಯಲ್ಲಿ ಲಾಟರಿ ಚಟಗಳಿಂದ ದೂರವಿದ್ದಷ್ಟು ಉತ್ತಮ. ಸಹೋದ್ಯೋಗಿ ಮಿತ್ರರೊಡನೆ ಅಸಮಾಧಾನವಾದೀತು. ವೃಷಭ: ಉದ್ಯೋಗ, ವ್ಯಾಪಾರ ವ್ಯವಹಾರಗಳಲ್ಲಿ ವಾತಾವರಣ ಉಲ್ಲಾಸಕರವಾಗಿರುವುದು. ಕ್ರಯ ವಿಕ್ರಯದಲ್ಲಿ ಲಾಭವಿದೆ. ಸಮಾಜದಲ್ಲಿ ನಿಮ್ಮ ಪ್ರತಿಭೆಯನ್ನು ಗುರುತಿಸಲ್ಪಟ್ಟು, ಗೌರವ ದೊರಕಲಿದೆ. ಮಿಥುನ: ಹದಿಹರೆಯದವರಿಗೆ ವಿವಾಹ ಭಾಗ್ಯದ ಕನಸು ನನಸಾಗಲಿದೆ....
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img