Monday, May 4, 2026

zodiac signs

ಅಸ್ತು ದೇವತೆಗಳು ಸಂಚರಿಸುವ ವೇಳೆ ಅಪ್ಪಿತಪ್ಪಿ ಇಂಥ ಮಾತನ್ನಾಡಬೇಡಿ..!

ಕೆಲವೊಮ್ಮೆ ನಾವು ಅಪ್ಪಿ ತಪ್ಪಿ ಆಡುವ ಮಾತು ನಿಜವಾಗಿ ಬಿಡುತ್ತೆ. ಒಮ್ಮೊಮ್ಮೆ ಅದು ಒಳ್ಳೆ ಮಾತೂ ಆಗಿರಬಹುದು. ಕೆಟ್ಟ ಮಾತು ಆಗಿರಬಹುದು. ಹಾಗಾಗಿ ನಾವೇನಾದರೂ ಮಾತನಾಡುವಾಗ ಯೋಚಿಸಿ ಮಾತನಾಡಬೇಕು, ಅಶ್ವಿನಿ ದೇವತೆಗಳು ಅಸ್ತು ಎಂದರೆ ಕಷ್ಟ ಎಂದು ಹಿರಿಯರು ಹೇಳಿದ್ದನ್ನ ಕೇಳಿದ್ದೀವಿ. ಆ ಬಗ್ಗೆ ಮತ್ತಷ್ಟು ತಿಳಿಯೋಣ. ಅಶ್ವಿನಿ ದೇವತೆಯರು ಅಂದರೆ ಸೂರ್ಯಪುತ್ರರು. ಇವರು ಅದೃಷ್ಟದ...

ಇಂಥ ಸಮಯದಲ್ಲಿ ಕಸ ಗುಡಿಸಲೇಬೇಡಿ..

ಈ ಮೊದಲೇ ನಾವು ನಿಮಗೆ ಪೊರಕೆ ನಮ್ಮನ್ನು ಲಕ್ಷಾಧಿಪತಿ ಮಾಡಬಹುದು ಅಥವಾ ಭಿಕ್ಷಾಧಿಪತಿ ಮಾಡಬಹುದು ಎಂಬ ಬಗ್ಗೆ ತಿಳಿಸಿಕೊಟ್ಟಿದ್ದೆವು. ಅಂತೆಯೇ ಇಂದು ಕೆಲ ಸಮಯದಲ್ಲಿ ಕಸಗುಡಿಸಕೂಡದು. ಯಾವುದು ಆ ಸಮಯ ಅನ್ನೋದನ್ನ ತಿಳಿಸಿಕೊಡಲಿದ್ದೇವೆ. ಎಲ್ಲರಿಗೂ ಸಂಜೆ ವೇಳೆ ಕಸಗುಡಿಸಬಾರದು ಅನ್ನೋದು ಗೊತ್ತೇ ಇದೆ. ಸಂಜೆ ದೀಪ ಹಚ್ಚಿದ ಬಳಿಕ ಕಸ ಗುಡಿಸುವುದರಿಂದ ಮನೆಗೆ ಒಳಿತಾಗುವುದಿಲ್ಲ. ಅಲ್ಲದೇ...

ಸತ್ಯನಾರಾಯಣ ವೃತವನ್ನ ಯಾಕೆ ಮಾಡ್ತಾರೆ..? ಏನಿದರ ರಹಸ್ಯ..?

ಹಿಂದೂ ಧರ್ಮದ ಪ್ರತಿಯೊಬ್ಬರು ಜೀವನದಲ್ಲಿ ಒಮ್ಮೆಯಾದರೂ ಸತ್ಯನಾರಾಯಣ ಪೂಜೆ ಮಾಡೇ ಮಾಡಿರ್ತಾರೆ. ಅಥವಾ ಪೂಜೆಯಲ್ಲಿ ಭಾಗಿಯಾಗಿರ್ತಾರೆ. ಈ ಸತ್ಯನಾರಾಯಣ ಪೂಜೆಯನ್ನ ಜನ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಮಾಡ್ತಾರೆ ಅನ್ನೋ ಮಾತಿದೆ. ಹಾಗಾದ್ರೆ ಯಾಕೆ ಪೂಜೆ ಮಾಡ್ತಾರೆ..? ಏನಿದರ ರಹಸ್ಯ ಅನ್ನೋದನ್ನ ನೋಡೋಣ. https://youtu.be/ihQz4Zt8l4w ಶ್ರೀ ವಿಷ್ಣುವಿನ ಮತ್ತೊಂದು ರೂಪವೇ ಸತ್ಯನಾರಾಯಣ. ಈ ಪೂಜೆಗೆ ಸಂಬಂಧಿಸಿದ ಕಥೆ ಓದಿ,...

ಮನೆಯಲ್ಲಿ ಯಾವುದೇ ಕಾರಣಕ್ಕೂ ಸ್ಟೀಲ್ ದೀಪ ಬಳಸಕೂಡದು.. ಯಾಕೆ ಗೊತ್ತಾ..?

ಇತ್ತೀಚಿನ ದಿನಗಳಲ್ಲಿ ಎಲ್ಲದರಲ್ಲೂ ಫ್ಯಾಷನ್ ಕಂಡುಬಂದಿದೆ. ಕೆಲ ಶ್ರೀಮಂತರು ಅಂಥ ಫ್ಯಾಷನ್ ಅನುಸರಿಸಲು ಶುರು ಮಾಡಿದ್ದಾರೆ. ಬಾಳೆ ಎಲೆ ಜಾಗದಲ್ಲಿ ಪ್ಲಾಸ್ಟಿಕ್ ಎಲೆ ಬಳಸೋದು, ದೀಪದ ಹಣತೆ ಇಡುವ ಜಾಗದಲ್ಲಿ ಕ್ಯಾಂಡಲ್ ಅಥವಾ ಆರ್ಟಿಫಿಶಿಯಲ್ ಹಣತೆ ಇಡೋಕ್ಕೆ ಶುರು ಮಾಡಿದ್ದಾರೆ. https://youtu.be/imGHNOW03l8 ನೋಡಲು ಅಂದವಾಗಿ ಕಾಣತ್ತೆ ಅಂತಾ ದೇವರಿಗೆ ನಿಜವಾದ ಹೂವಿನ ಬದಲು, ಪ್ಲಾಸ್ಟಿಕ್ ಹೂವು...

ಆಗಸ್ಟ್ 8, 2020 ರಾಶಿ ಭವಿಷ್ಯ

ಮೇಷ : ಕಾರ್ಯಕ್ಷೇತ್ರದಲ್ಲಿ ಕಠಿಣ ನಿಲುವುಗಳನ್ನ ತೆಗೆದುಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದ ಬೆಲೆಯನ್ನ ತಿಳಿಯುವಂತಾದೀತು. ವಾಹನ ಚಾಲಕರಿಗೆ ಚೇತರಿಕೆಯ ದಿನವಿದು, ಶುಭವಿದೆ. ವೃಷಭ: ಸುಖ ದುಃಖ ಎರಡರ ಸಮ್ಮಿಶ್ರ ಫಲ ನಿಮಗಿದೆ. ಕೌಟುಂಬಿಕ ಒತ್ತಡಗಳು ನಿಮ್ಮನ್ನು ಬಾಧಿಸಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ತುಸು ಹೂಡಿಕೆಯನ್ನ ಮಾಡಬಹುದಾಗಿದೆ. ಆರ್ಥಿಕವಾಗಿ ಸಮಾಧಾನವಿರದು. ಮಿಥುನ : ಅನಾವಶ್ಯಕವಾದ ಖರ್ಚುಗಳು ತೋರಿಬಂದಾವು....

ಆಗಸ್ಟ್ 7, 2020 ರಾಶಿ ಭವಿಷ್ಯ

ಮೇಷ: ಹತ್ತು ಹಲವು ಕೆಲಸಗಳಿಗಾಗಿ ಧನವ್ಯಯವಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ದೊರಕಲಿದೆ. ಧರ್ಮಕಾರ್ಯಗಳಲ್ಲಿ ವಿಳಂಬವಾಗಲಿದೆ. ವೃತ್ತಿರಂಗದಲ್ಲಿ ಚೇತರಿಕೆಯು ಇದೆ. ವೃಷಭ : ಸಾಮಾಜಿಕವಾಗಿ ಕೈಗೊಂಡ ಕಾರ್ಯಗಳು ಸಫಲತೆಯನ್ನು ಪಡೆಯಲಿದೆ. ಬಹುಪಾಲು ನೀವು ಸುಖಿಗಳನ್ನಬಹುದು. ಸರಕಾರಿ ಕೆಲಸದಲ್ಲಿ ಲಾಭವಿದೆ ಮಕ್ಕಳ ಬಗ್ಗೆ ಚಿಂತೆ ಇದೆ. ಮಿಥುನ : ಶುಭಮಂಗಲ ಕಾರ್ಯಗಳಿಗೆ ವಿಘ್ನಭಯ ತೋರಿಬಂದರೂ ಹಿರಿಯರ ಅನುಗ್ರಹದಿಂದ...

ಕೂದಲು ಬಾಚುವಾಗ ಈ ರೀತಿ ಮಾಡಿದ್ರೆ ದರಿದ್ರಕ್ಕೆ ದಾರಿ ಮಾಡಿಕೊಟ್ಟಂತೆ..!

ಹೆಣ್ಣು ಮಕ್ಕಳು ಮನೆಯಲ್ಲಿ ತಲೆಕೂದಲು ಬಾಚಿಕೊಳ್ಳುವ ರೀತಿ ಕೂಡ ಮನೆಯ ಒಳಿತು ಕೆಡಕಿಗೆ ಕಾರಣವಾಗುತ್ತದೆ. ಕೂದಲು ಬಾಚಿಕೊಳ್ಳುವಾಗ ಯಾವ ನಿಯಮ ಅನುಸರಿಸಬೇಕು..? ಹೇಗೆ ಬೇಕೆಂದರೆ ಹಾಗೆ ತಲೆ ಕೂದಲು ಬಾಚಿದ್ದಲ್ಲಿ ಉಂಟಾಗುವ ಪರಿಣಾಮವೇನು ಅನ್ನೋದರ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ತಲೆ ಕೂದಲು ಬಾಚಿಕೊಳ್ಳುವಾಗ ಒಂದು ಕಡೆ ನಿಂತು ತಲೆಕೂದಲು ಬಾಚಿಕೊಂಡು, ಬಾಚಣಿಕೆಗೆ ತಾಗಿದ ಕೂದಲು ಮತ್ತು...

ಬಂಗು ಬಂದ್ರೆ ಒಳ್ಳೆಯದಾ ಕೆಟ್ಟದ್ದಾ..? ಬಂಗು ಬರಲು ಕಾರಣವೇನು..?

ಮುಖದ ಮೇಲೆ ಬಂಗು ಬರುವುದು ಮನುಷ್ಯನ ಜೀವನದಲ್ಲಾಗುವ ಕೆಲ ಬದಲಾವಣೆಗಳ ಸೂಚನೆಯಂತೆ. ಯಾವುದು ಆ ಸೂಚನೆ, ಬಂಗು ಬಂದ್ರೆ ಒಳ್ಳೆಯದಾ ಕೆಟ್ಟದ್ದಾ..? ಬಂಗು ಬರಲು ಕಾರಣವೇನು ಅನ್ನೋದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ. https://youtu.be/I2ipsQN7P6Q ಕೆಲವರಿಗೆ ಮುಖದ ಮೇಲೆ ಬಂಗು ಬಂದರೆ ಎರಡು ವರ್ಷಗಳ ಕಾಲ ಉಳಿದುಕೊಳ್ಳುತ್ತೆ. ಕೆಲವರಿಗೆ 7, 15, 18 ವರ್ಷಗಳ ಕಾಲವೂ ಇರುತ್ತೆ....

ಮುಂಬೈ ಸಿದ್ಧಿವಿನಾಯಕನ ಮಹಿಮೆ ಬಗ್ಗೆ ನಿಮಗೆಷ್ಟು ಗೊತ್ತು..?

ಯಾವುದೇ ಶುಭಕಾರ್ಯ ಆರಂಭವಾಗುವ ಮುನ್ನ ನಾವು ಮಹಾಗಣಪತಿಯನ್ನ ಪೂಜಿಸುವುದು ವಾಡಿಕೆ. ಅಂಥ ಗಣಪತಿಯ ಹೆಸರಿನ ದೇವಸ್ಥಾನವೊಂದು ಮುಂಬೈನಲ್ಲಿದ್ದು, ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಕೂಡಾ ಈ ದೇವಸ್ಥಾನಕ್ಕೆ ಭೇಟಿ ಕೊಟ್ಟು ಆಶೀರ್ವಾದ ಪಡೀತಾರೆ. ಆ ದೇವಸ್ಥಾನದ ಬಗ್ಗೆ ಚಿಕ್ಕ ಮಾಹಿತಿಯನ್ನ ನೀಡಲಿದ್ದೇವೆ. https://youtu.be/tPOXync4rgw ಮುಂಬೈನಲ್ಲಿರುವ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಇಡೀ ಭಾರತದಲ್ಲೇ ಫೇಮಸ್ ದೇವಸ್ಥಾನ. ಪ್ರತಿ ನಿತ್ಯ...

ನಿಮ್ಮ ಮನೆಗೆ ಮನೆ ಜನರಿಗೆ ಕೆಟ್ಟ ದೃಷ್ಟಿ ಬೀಳಬಾರದೆಂದರೆ ಹೀಗೆ ಮಾಡಿ..

ಕೆಲವರು ಶ್ರೀಮಂತರಾಗಿದ್ದರೆ, ದೊಡ್ಡ ದೊಡ್ಡ ಮನೆ ತೆಗೆದುಕೊಂಡರೆ, ಒಳ್ಳೊಳ್ಳೆ ಗಾಡಿ ತೆಗೆದುಕೊಂಡರೆ ಕೆಲ ದಿನಗಳಲ್ಲೇ ಅವನ್ನೆಲ್ಲಾ ಕಳೆದುಕೊಂಡುಬಿಡ್ತಾರೆ. ಶ್ರೀಮಂತನಾಗಿದ್ದವರು ನಿಧಾನಗತಿಯಲ್ಲಿ ಹಣ ಕಳೆದುಕೊಳ್ಳುತ್ತಾನೆ. ಮನೆ, ಗಾಡಿ, ಚಿನ್ನಾಭರಣ ಎಲ್ಲ ಹೋಗುತ್ತದೆ. ಅನಿರೀಕ್ಷಿತವಾಗಿ ಮನೆಯಲ್ಲಿ ಆಗಬಾರದ ಘಟನೆಗಳೆಲ್ಲ ನಡೆದು ಹೋಗುತ್ತದೆ. ಇದಕ್ಕೆಲ್ಲ ಅವರ ಮೇಲಿರುವ ದೃಷ್ಟಿದೋಷವೇ ಕಾರಣ. ಇವರ ಮೇಲೆ ಬಿದ್ದ ಕೆಟ್ಟ ದೃಷ್ಟಿಯಿಂದ ಇಂಥ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img