Monday, May 11, 2026

zodiac signs

CM Bommai : ಸೋಮವಾರದಿಂದ ಮೊದಲನೆ ಹಂತದಲ್ಲಿ 10ರ ತರಗತಿಗಳು ಪ್ರಾರಂಭ..!

ಹಿಜಾಬ್ ವಿವಾದ (Hijab Controversy) ಕುರಿತಂತೆ ಹೈಕೋರ್ಟ್(High Court) ನಲ್ಲಿ ವಿಚಾರಣೆ ನಡೆಯುತ್ತಿದ್ದು, ಹೈಕೋರ್ಟ್ ನ ಏಕ ಪೀಠ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ (Justice Krishna S Dixit) ಅವರು ವಾದ-ಪ್ರತಿವಾದಗಳನ್ನು ಕೇಳಿದ ನಂತರ ಈ ವಿಚಾರ ಧರ್ಮ ಸೂಕ್ಷ್ಮವಾದ ವಿಚಾರವಾಗಿದ್ದು ಇದನ್ನು ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ನಡೆಸಿದ್ದರು. ಇಂದು...

ಶ್ರೀಕೃಷ್ಣನ ಆಶೀರ್ವಾದ ಯಾವ ಯಾವ ರಾಶಿಯವರಿಗೆ ದೊರೆಯುತ್ತದೆ.

ನಮಸ್ಕಾರ ಸ್ನೇಹಿತರೇ ರಾಶಿ ಮಂಡಲದಲ್ಲಿ ಆಗುವ ವಿಶೇಷವಾದ ಮತ್ತು ಭಯಂಕರವಾದ ಬದಲಾವಣೆಗಳಿಂದ ಈ 5 ರಾಶಿಯವರ ಜೀವನದಲ್ಲಿ ತುಂಬಾ ಬದಲಾವಣೆಗಳು ಕಂಡುಬರುತ್ತವೆ. ರಾಶಿ ಮಂಡಲದಲ್ಲಿ ಆಗುವ ಅನೇಕ ಬದಲಾವಣೆಗಳಲ್ಲಿ ಕೆಲವೊಂದು ನಮಗೆ ಉತ್ತಮ ರೀತಿಯಲ್ಲಿ ಇರುತ್ತವೆ. ಇನ್ನು ಕೆಲವೊಮ್ಮೆ ನಮ್ಮ ಜೀವನಕ್ಕೆ ಹಾನಿಯನ್ನು ಉಂಟುಮಾಡುವ ರೀತಿ ಇರುತ್ತವೆ. ಇಂತಹ  ಸಂದರ್ಭ ಎದುರಾದಾಗ ಮನುಷ್ಯ ಹೆದರದೆ...

Kollegala : 7.50 ಕೋಟಿ ವಿವಿಧ ಕಾಮಗಾರಿಗಳಿಗೆ ಶಾಸಕ ಎನ್ ಮಹೇಶ್ ಗುದ್ದಲಿ ಪೂಜೆ..!

ಕೊಳ್ಳೇಗಾಲ(Kollegala) ವಿಧಾಸಭಾ ವ್ಯಾಪ್ತಿಯ ಲೋಕೋಪಯೋಗಿಯ ಎಸ್. ಇ.ಪಿ. (SEP) ಮತ್ತು ಟಿ.ಎಸ್. ಪಿ.(TSP) ಯೋಜನೆ ಮತ್ತು ಜಿಲ್ಲಾ ಪಂಚಾಯತ್ ಯೋಜನೆ (District Panchayat Scheme) ಅನುದಾನ, ಸಿದ್ದಯ್ಯನಪುರ 35 ಲಕ್ಷ , ಹೊಸ ಆಣಗಳ್ಳಿ 25, ಲಕ್ಷ ಶಂಕಣಪುರ 1ಕೋಟಿ 10 ಲಕ್ಷ, ಮುಡಿಗುಂಡ 50, ಕುಣಗಳ್ಳಿ 60 ಲಕ್ಷ, ಸೂರಪುರ 4.50 ಲಕ್ಷ...

ಆಮೆಯ ಪೂಜೆ ಮಾಡುವುದರಿಂದ ಆಗುವ ಲಾಭಗಳೇನು..?

ನಮಸ್ಕಾರ ಸ್ನೇಹಿತರೆ ಮನೆಯಲ್ಲಿ ಹಣಕಾಸಿನ ಸಮಸ್ಯೆಗಳು, ಸಾಲದ ಸಮಸ್ಯೆಗಳು ಮತ್ತು ಋಣಾತ್ಮಕ ಶಕ್ತಿಗಳು ಹೀಗೆ ಒಂದಲ್ಲಾ ಒಂದು ರೀತಿಯ ಸಮಸ್ಯೆಗಳು ಇರುತ್ತದೆ, ಅದರಲ್ಲಿ ಮುಖ್ಯವಾಗಿ ಹಣಕಾಸಿನ ಸಮಸ್ಯೆ ಎನ್ನುವುದು ಪ್ರತಿಯೊಬ್ಬರಿಗೂ ಕೂಡ ಇರುತ್ತದೆ. ಮನೆಯಲ್ಲಿರುವ ಹಣಕಾಸಿನ ಸಮಸ್ಯೆ ನಿವಾರಣೆಯಾಗಬೇಕು, ಸಾಲದ ಸಮಸ್ಯೆಗಳು ದೂರವಾಗಬೇಕು, ಮನೆಯಲ್ಲಿ ಶಾಂತಿ, ನೆಮ್ಮದಿ, ಸಮೃದ್ಧಿ ನೆಲೆಸಬೇಕು ಎಂದರೆ ವಿಷ್ಣುವಿನ ಸ್ವರೂಪವಾದ...

Vidhana Soudhaದ 2 ಕಿಲೋಮೀಟರ್ ವ್ಯಾಪ್ತಿಯಲ್ಲಿ ಫೆ.14 ರಿಂದ 25ರವರೆಗೆ ನಿಷೇಧಾಜ್ಞೆಯನ್ನು ಜಾರಿ..!

ಬೆಂಗಳೂರಿನ ವಿಧಾನಸೌಧದ (Vidhana Soudha) 2 ಕಿಲೋಮೀಟರ್ ವ್ಯಾಪ್ತಿಯಲ್ಲಿ ಫೆಬ್ರವರಿ 14 ರಿಂದ 25ರವರೆಗೆ ನಿಷೇಧಾಜ್ಞೆಯನ್ನು ಜಾರಿ (Prohibition Enforcement) ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ (Police Commissioner Kamal Pant) ಆದೇಶವನ್ನು ಹೊರಡಿಸಿದ್ದಾರೆ. ವಿಧಾನಸೌಧದಲ್ಲಿ ವಿಧಾನ ಮಂಡಲದ ಕಲಾಪ ಇರುವುದರಿಂದ ಕಲಾಪಕ್ಕೆ ಯಾವುದೇ ರೀತಿಯ ಸಮಸ್ಯೆ ಉಂಟಾಗಬಾರದು, ಹಾಗೂ ಯಾರು...

School-Collegeಗಳನ್ನು ಆರಂಭಿಸಲು ಸರ್ಕಾರಕ್ಕೆ ಹೈಕೋರ್ಟ್ ನ್ಯಾಯಮೂರ್ತಿಗಳು ಸೂಚನೆ..!

ಹಿಜಾಬ್ ವಿವಾದ (Hijab Controversy) ಕುರಿತಂತೆ  ಶಿಕ್ಷಣವನ್ನು ಸ್ಥಗಿತ ಗೊಳಿಸುವುದು ಸರಿಯಲ್ಲ, ಶಾಲಾ-ಕಾಲೇಜು(School-college)ಗಳನ್ನು  ಶೀಘ್ರವಾಗಿ ಆರಂಭಿಸಿ ಎಂದು ಹೈಕೋರ್ಟ್ (High Court) ನ ಮುಖ್ಯ ನ್ಯಾಯಮೂರ್ತಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕರಾವಳಿ ಭಾಗದ ಹಿಜಾಬ್ ವಿವಾದ ರಾಜ್ಯದಲ್ಲಿ ಗಂಭೀರ ಪರಿಸ್ಥಿತಿ ಪಡೆದುಕೊಂಡಿದ್ದು, ಈಗ ದೇಶ ಹಾಗೂ ಅಂತರಾಷ್ಟ್ರೀಯ ಮಟ್ಟಕ್ಕೆ ಕಾಲಿಟ್ಟಿದೆ. ರಾಜ್ಯದಲ್ಲಿ ವಿದ್ಯಾರ್ಥಿಗಳು...

ಮೆಂತ್ಯಕಾಳುಗಳಿಂದ ಆರೋಗ್ಯಕ್ಕಾಗುವ ಲಾಭಗಳ ಬಗ್ಗೆ ನಿಮಗೆ ಗೊತ್ತಾ..!

ನಮಸ್ತೆ ಗೆಳೆಯರೇ ಇಂದು ಅಡುಗೆ ಮನೆಯಲ್ಲಿ ಸಿಗುವ ಮೆಂತ್ಯೆ ಕಾಳಿನಿಂದ ಸಿಗುವ ಆರೋಗ್ಯಕರ ಲಾಭಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ. ಮೆಂತ್ಯೆ ಕಾಳುಗಳನ್ನು ಅಡುಗೆ ಮಾಡಲು ಹೆಚ್ಚಾಗಿ ಬಳಕೆ ಮಾಡುತ್ತೇವೆ. ಅಡುಗೆ ಮಾತ್ರವಲ್ಲದೆ ಇದು ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು. ಈ ಮೆಂತ್ಯೆ ಕಾಳಿನ ಬಗ್ಗೆ ಯಾರಿಗೆಲ್ಲ ಗೊತ್ತಿಲ್ಲ. ಮೆಂತ್ಯೆ ಕಾಳನ್ನು ಆಯುರ್ವೇದದಲ್ಲಿ ಒಂದು ಔಷಧೀಯ ರೂಪದಲ್ಲಿ...

ಕೂದಲಿನ ಸಮಸ್ಯೆಗಳಿಗೆ ನೈಸರ್ಗಿಕ ಹೇರ್ ಆಯಿಲ್..!

ನಮಸ್ತೆ ಗೆಳೆಯರೇ ಇಂದು ನೈಸರ್ಗಿಕವಾದ ಹೇರ್ ಆಯಿಲ್ ಅನ್ನು ತಿಳಿದುಕೊಳ್ಳೋಣ. ಈ ಎಣ್ಣೆಯನ್ನು ಹಚ್ಚಿಕೊಳ್ಳುವುದರಿಂದ ನಿಮಗೆ ಏನಾದರೂ ಬಿಳಿ ಕೂದಲಿನ ಸಮಸ್ಯೆ, ಕೂದಲು ಉದುರುವ ಸಮಸ್ಯೆ ಮತ್ತೆ ನಿಮ್ಮ ಕೂದಲು ಉದ್ದವಾಗಿ ದಟ್ಟವಾಗಿ ಬೆಳೆಯಲು ಈ ಎಣ್ಣೆ ತುಂಬಾನೇ ಸಹಾಯ ಮಾಡುತ್ತದೆ. ಮೊದಲನೆಯದಾಗಿ ನೀವು ನುಗ್ಗೆ ಎಲೆಗಳನ್ನು ತೆಗೆದು ಕೊಳ್ಳಿ. ಇನ್ನೂ ಎರಡನೆಯದಾಗಿ ಕರಿಬೇವು...

Uttar Pradesh : ಮೊದಲ ಹಂತದ 58 ವಿಧಾನಸಭಾ ಕ್ಷೇತ್ರಗಳ ಮತದಾನ ಪ್ರಾರಂಭ..!

ಉತ್ತರಪ್ರದೇಶದಲ್ಲಿ (Uttar Pradesh) ಇಂದು  ಮೊದಲ ಹಂತದ ಮತದಾನ (Voting) 7 ಗಂಟೆಯಿಂದ ಪ್ರಾರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ  11ಗಂಟೆಯವರೆಗೆ 20.03 ರಷ್ಟು ಮತದಾನ ನಡೆದಿದೆ. ಉತ್ತರಪ್ರದೇಶದ  ಮೊದಲ ಹಂತದಲ್ಲಿ 11 ಜಿಲ್ಲೆಗಳ 58 ವಿಧಾನಸಭಾ ಸ್ಥಾನಗಳಿಗೆ ಮತದಾನ (Voting for Assembly seats) ನಡೆಯುತ್ತಿದ್ದು ಇಂದು ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ....

Bangaloreನಲ್ಲಿ ಇಂದು ಹಲವು ಕಡೆ ವಿದ್ಯುತ್ ಕಡಿತ..!

ಬೆಂಗಳೂರಿನಲ್ಲಿ ಇಂದು ಕೆಲವು ಕಡೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ(Variation in power supply)ವಾಗಲಿದೆ. ಇಂದು ಹಲವು ಕಡೆ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಇಂದು ಅಂದರೆ ಫೆಬ್ರವರಿ 10 ರಂದು ಬೆಂಗಳೂರಿನ ದಕ್ಷಿಣ ವಲಯ(South Zone of Bangalore), ಉತ್ತರ ವಲಯ ಮತ್ತು ಪೂರ್ವ ವಲಯ(Eastern Zone)ದಲ್ಲಿ ಬೆಳಗ್ಗೆ 10ರಿಂದ ಸಂಜೆ...
- Advertisement -spot_img

Latest News

ಮುನ್ನೆಚ್ಚರಿಕೆ ಇಲ್ಲದೆ ರಸ್ತೆ ಬಂದ್ | ಹೆದ್ದಾರಿಯಲ್ಲಿ ಸಾರ್ವಜನಿಕರ ಪರದಾಟ!

ಯಾವುದೇ ಮುನ್ನಚ್ಚರಿಕೆಯನ್ನು ನೀಡದೇ ರಸ್ತೆ ಬಂದ್‌ ಮಾಡಿ ಏಕಾಏಕಿ ಮಹಾನಗರ ಪಾಲಿಕೆಯಿಂದ ರಾಷ್ಟ್ರೀಯ ಹೆದ್ದಾರಿಯನ್ನು ಕಿತ್ತುಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇಲ್ಲೇನು ಹೇಳೊರಿಲ್ವಾ ಕೇಳೊರಿಲ್ವಾ ಈಗಾಗಲೇ ಫ್ಲೈಓವರ್...
- Advertisement -spot_img