ಇಸ್ಲಾಮಾಬಾದ್: ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುವ ಕುರಿತು ಕರಾವಳಿಯ ಉಡುಪಿ ಜಿಲ್ಲೆಯ ಕಾಲೇಜಿನಲ್ಲಿ ಆರಂಭವಾದ ವಿವಾದ ಸಂಘರ್ಷಕ್ಕೆ ಕಾರಣವಾಗಿದೆ. ಈ ವಿಷಯ ನೆರೆಯ ದೇಶ ಪಾಕಿಸ್ತಾನದಲ್ಲಿಯೂ ಸದ್ದು ಮಾಡುತ್ತಿದೆ. ಈ ಕುರಿತು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ (Shah Mahmood Qureshi) ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಟ್ವೀಟ್ ಮಾಡಿರುವ ಅವರು, ಮುಸ್ಲಿಂ ಹೆಣ್ಣುಮಕ್ಕಳ...
ಕಂಟ್ರೋಲರ್ ಆಫ್ ಜನರಲ್ ಅಕೌಂಟ್ಸ್ (Controller General of Accounts) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 590 ಸಹಾಯಕ ಖಾತೆ ಅಧಿಕಾರಿ(Assistant Accounts Officer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆ ಬಿಡುಗಡೆಯಾದ 45 ದಿನಗಳೊಳಗೆ cga.nic.in ಗೆ ಭೇಟಿ ನೀಡಿ ಆನ್ಲೈನ್(Online)...
ರಾಜ್ಯದಲ್ಲಿ ಹಿಜಾಬ್ ವಿವಾದ (Hijab Controversy) ಕುರಿತಂತೆ ಭಾರಿ ಚರ್ಚೆಗಳಾಗುತ್ತಿದ್ದು, ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಮಾಡಿಕೊಡಬೇಕಾಗಿ ಯುವತಿಯೊಬ್ಬರು ಕೋರ್ಟ್ (court) ಮೆಟ್ಟಿಲೇರಿದ್ದರು. ಈಗ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈಗ ಹಿಜಾಬ್ ವಿವಾದ ಕುರಿತಂತೆ ನಟಿ ರಮ್ಯಾ (Actress Ramya) ಸಹ ಟ್ವೀಟ್ ಮಾಡಿದ್ದು, ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೆಲ್ಲಾ ನೋಡಿ ನನಗೆ ಬೇಸರವಾಗಿದೆ....
ಹಿಜಾಬ್ ವಿವಾದ (Hijab Controversy) ಕುರಿತಂತೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (Hd Kumaraswamy) ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೆಲ ಸಂಘಟನೆಗಳಿಂದ (some organizations) ಯುವಕರು ಪ್ರೇರೇಪಿತರಾಗಿದ್ದಾರೆ. ರಾಜ್ಯದಲ್ಲಿ (karnataka) ಈ ರೀತಿ ನಡೆಯಬಾರದು, ಯುವಕರು ಇಂತಹ ವಿಷಯಗಳಿಗೆ ಪ್ರೇರೇಪಿತರಾದ ಬಾರದು, ಪೋಷಕರು ಮಕ್ಕಳಿಗೆ ತಿಳಿಹೇಳುವ ಕೆಲಸ ಮಾಡಬೇಕು, ಕೋರ್ಟ್ (Court) ನಲ್ಲಿ...
ರಾಜ್ಯದಲ್ಲಿನ ಹಿಜಾಬ್ ವಿವಾದ (Hijab Controversy) ಕುರಿತಂತೆ ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕ ಗಾಂಧಿ (Priyanka Gandhi) ನೀಡಿರುವ ಹೇಳಿಕೆಗೆ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಹಿಜಾಬ್ ವಿವಾದ ಕುರಿತಂತೆ ಮಾತನಾಡಿರುವ ಅವರು, ಹೆಣ್ಣುಮಕ್ಕಳು ಯಾವ ಬಟ್ಟೆ ಧರಿಸಬೇಕು ಎಂಬುದು ಅವರ ಇಷ್ಟ....
ಒಂದು ಕಾಲೇಜಿನಿಂದ ಶುರುವಾದ ಹಿಜಾಬ್ ಗಲಾಟೆ, ಈಗ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುವಷ್ಟು ದೊಡ್ಡದಾಗಿ ಬೆಳೆದಿದೆ. ಧರ್ಮ ಹೋರಾಟವಾದ ಹಿಜಾಬ್ ಈಗ ರಾಜಕೀಯ ಹೋರಾಟವಾಗಿ ಬದಲಾಗಿದೆ. ಇದು ಆಡಳಿತರೂಢ ಪಕ್ಷ ಹಾಗೂ ಪ್ರತಿಪಕ್ಷದ ನಡುವಿನ ಗಲಾಟೆಗೆ ಕಾರಣವಾಗಿದೆ. ಏಕೆಂದರೆ ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದಾರೆ.
ಇಂದು ಕಾಂಗ್ರೆಸ್ ನಾಯಕರನ್ನ ತರಾಟೆಗೆ ತೆಗೆದುಕೊಂಡಿರುವ ಸಚಿವ ಸುನಿಲ್...
ದೇಶದಲ್ಲಿ ಇಂದು 71365 ಕೋವಿಡ್ ಪ್ರಕರಣಗಳು (Covid Cases) ವರದಿಯಾಗಿದ್ದು, 1217 ಮಂದಿ ಕಳೆದ 24 ಗಂಟೆಗಳಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 172211 ಮಂದಿ (Healed) ಗುಣಮುಖರಾಗಿದ್ದಾರೆ. 892828 ಕೊರೋನಾ ಪ್ರಕರಣಗಳು ಸಕ್ರಿಯ(Corona cases active)ವಾಗಿವೆ. ಇನ್ನು ರಾಜ್ಯದಲ್ಲಿ (state) ಕಳೆದ 24 ಗಂಟೆಗಳಲ್ಲಿ 4452 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 19067...
ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರದಲ್ಲಿ ಅಭಿನಯಿಸಲು ನಟ, ನಟಿಯರು ಬೇಕಾಗಿದ್ದಾರೆ ಎಂಬ ಪೋಸ್ಟ್ ಅನ್ನು ಉಪೇಂದ್ರ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಉಪ್ಪಿ ಮತ್ತೆ ಡೈರೆಕ್ಟರ್ ಕ್ಯಾಪ್ ತೊಡುತ್ತಾರೆ ಎಂದು ಹೇಳಿದ ದಿನದಿಂದಲೇ ಅವರ ಅಭಿಮಾನಿಗಳು ಉಪ್ಪಿ ನಿರ್ದೇಶನದ ಹೊಸ ಚಿತ್ರದ ಮೇಲೆ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.
ಅವರ ಹೊಸ...
ಕಾಂಗ್ರೆಸ್ ನ ನಾಯಕಿ ಪ್ರಿಯಾಂಕ ಗಾಂಧಿ (Priyanka Gandhi) ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ (Violation of Code of Conduct)ಆರೋಪದ ಮೇಲೆ ಚುನಾವಣಾ ಆಯೋಗಕ್ಕೆ (Election Commission) ಮೂಲ ಕಾಂಗ್ರೆಸ್ ದೂರು ನೀಡಿದೆ. ಪ್ರಿಯಾಂಕಾ ಸೇರಿದಂತೆ ಕಾಂಗ್ರೆಸಿಗರು (Congressmen) ಗೋವಾದಲ್ಲಿ ನಡೆದ ಮನೆ-ಮನೆ ಪ್ರಚಾರದ ವೇಳೆ ಕೋವಿಂಡ್ ನಿಯಮಗಳನ್ನು ಅನುಸರಿಸಿಲ್ಲ (Covind has...
ಬಿಜೆಪಿ ಪಕ್ಷ ಪಂಜಾಬ್ (Punjab) ವಿಧಾನಸಭೆಯ ಚುನಾವಣೆಯ (assembly election) ಅಂಗವಾಗಿ ಪ್ರಣಾಳಿಕೆಯನ್ನು ಬಿಡುಗಡೆ (Release of the manifesto) ಮಾಡಿದೆ. ಪ್ರಣಾಳಿಕೆಯಲ್ಲಿ ಪಂಜಾಬ್ ರಾಜ್ಯದಲ್ಲಿ ಯಾರು 5 ಎಕರೆಗಿಂತ ಕಡಿಮೆ ಜಮೀನನ್ನು ಹೊಂದಿರುವ ರೈತರ ಎಲ್ಲಾ ಸಾಲವನ್ನು ಮನ್ನ (Waiver of all loans of farmers) ಮಾಡುವುದಾಗಿ ಭರವಸೆ ನೀಡಿದೆ. ಹಾಗೆಯೇ ಹಣ್ಣುಗಳು, ತರಕಾರಿಗಳು,...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...