Monday, May 11, 2026

zodiac signs

Honnali Renukacharya ಪರ ಬ್ಯಾಟ್ ಬೀಸಿದ ಸಚಿವ ಕೆ ಎಸ್ ಈಶ್ವರಪ್ಪ..!

ಹಿರಿಯ ಸಚಿವ ಕೆ ಎಸ್ ಈಶ್ವರಪ್ಪ (K S Eshwarappa) ಮಾತನಾಡಿ ಮಾಜಿ ಸಚಿವ ಹಾಗೂ ಹೊನ್ನಾಳಿ ಶಾಸಕ ಎಮ್ ಪಿ ರೇಣುಕಾಚಾರ್ಯ (Renukacharya) ನಡುವೆ ಅನ್ಯೋನ್ಯ ಸಂಬಂಧವಿದೆ. ದಾವಣಗೆರೆ (Davangere)ಯಲ್ಲಿ ಸುದ್ದಿಗಾಗರೊಂದಿಗೆ ಮಾತಾಡಿದ ಅವರು ರೇಣುಕಾಚಾರ್ಯ ಪರ ಬ್ಯಾಟ್ ಮಾಡಿದರು. ಎಲ್ಲ ಶಾಸಕರಿಗೆ ಮಂತ್ರಿ ಸ್ಥಾನ ಕೊಡಲಾಗದು, ಅದರೆ ಹಿಂದೆ ಸಚಿವರಾಗಿ...

INDIAದಲ್ಲಿ ಇಂದು 83876 ಕೊರೋನಾ ಪ್ರಕರಣಗಳು ವರದಿ..!

ದೇಶದಲ್ಲಿ ಇಂದು 83876 ಕೊರೋನಾ ಪ್ರಕರಣಗಳು (Corona cases) ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 895 ಮಂದಿ (Death) ಸಾವನ್ನಪ್ಪಿದ್ದಾರೆ. ಇನ್ನು 199054 ಮಂದಿ ಕೊರೋನಾದಿಂದ ಗುಣಮುಖ(Healed from Corona)ರಾಗಿದ್ದಾರೆ. ಇಂದು ದೇಶದಲ್ಲಿ 1108938 ಕೊರೋನಾ ಪ್ರಕರಣಗಳು ಸಕ್ರಿಯವಾಗಿವೆ. ಇನ್ನು ರಾಜ್ಯಕ್ಕೆ ಬರುವುದಾದರೆ ರಾಜ್ಯದಲ್ಲಿ (In the state) ಇಂದು 8425 ಕೊರೋನಾ ಪ್ರಕರಣಗಳು...

ಹಿಂದೂಗಳಲ್ಲಿ ಹೆಣ್ಣುಮಕ್ಕಳು ಸ್ಮಶಾನಕ್ಕೆ ಏಕೆ ಹೋಗುವ ಹಾಗಿಲ್ಲ..?

ಹಿಂದೂಗಳಲ್ಲಿ ಹಲವು ರೀತಿಯ ಪದ್ಧತಿಗಳಿವೆ. ಅಂಥ ಪದ್ಧತಿಗಳಲ್ಲಿ ಕೆಲ ಪದ್ಧತಿಗಳು ಬರೀ ಹೆಂಗಸರಿಗಷ್ಟೇ ಮತ್ತು ಕೆಲ ಪದ್ಧತಿಗಳು ಬರೀ ಗಂಡಸರಿಗಷ್ಟೇ ಸೀಮಿತವಾಗಿರುತ್ತದೆ. ಅಂಥ ಪದ್ಧತಿಯನ್ನ ಅವರವರೇ ಅನುಸರಿಸಬೇಕು. ಅಂಥ ಪದ್ಧತಿಯಲ್ಲಿ ಅಂತ್ಯಸಂಸ್ಕಾರದ ಪದ್ಧತಿ ಕೂಡ ಒಂದು. ಅಂತ್ಯಸಂಸ್ಕಾರದ ವೇಳೆ ಗಂಡಸರಷ್ಟೇ ಸ್ಮಶಾನಕ್ಕೆ ಹೋಗಬೇಕು ಎಂಬ ಪದ್ಧತಿ ಇದೆ. ಹೆಣ್ಣು ಮಕ್ಕಳಿಗೆ ಈ ವೇಳೆ ಪ್ರವೇಶವಿರುವುದಿಲ್ಲ....

Job : ರಾಜ್ಯ ವಿಮಾ ನಿಗಮದಿಂದ ಅರ್ಜಿ ಆಹ್ವಾನ..!

 ಸ್ಪೆಷಲಿಸ್ಟ್ ಗ್ರೇಡ್ - II (Special Grade) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಉದ್ಯೋಗಿಗಳ ರಾಜ್ಯ ವಿಮಾ ನಿಗಮವು (ESIC) ಅರ್ಜಿಗಳನ್ನು ಆಹ್ವಾನಿಸಿದೆ. ತ್ರಿಶೂರ್ ಮತ್ತು ಬೆಂಗಳೂರಿನಲ್ಲಿ (Bengaluru) ಕೆಲಸವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 07 ರ ಒಳಗೆ ಅರ್ಜಿ ಸಲ್ಲಿಸಬೇಕು.ಈ ಹುದ್ದೆಯ ಬಗ್ಗೆ ಹೆಚ್ಚಿನ...

Assamನ ಚಹಾ ಮಾರಾಟಗಾರ ನೀಟ್​ ಪರೀಕ್ಷೆಯಲ್ಲಿ ಪಾಸ್..!​

ಅಸ್ಸಾಂನ ಈ ಚಹಾ ಮಾರಾಟಗಾರ (Tea vendor) ಡಾಕ್ಟರ್ ಆಗೋ ಆಸೆ ಹೊತ್ತು ಕಷ್ಟಪಟ್ಟು ಓದಿ ನೀಟ್​ ಪರೀಕ್ಷೆ (NEET Exam) ಪಾಸ್​ ಮಾಡಿದ್ದಾನೆ ಈ ಯುವಕ. ಬಜಾಲಿ ಜಿಲ್ಲೆಯಲ್ಲಿ ತನ್ನ ತಾಯಿ ನಡೆಸುತ್ತಿದ್ದ ಚಹಾ ಅಂಗಡಿಯಲ್ಲಿ ಗ್ರಾಹಕರಿಗೆ ಟೀ ಕೊಡುವ ಕೆಲಸ ಮಾಡ್ತಿದ್ದ ರಾಹುಲ್​ ದಾಸ್​. ತಾಯಿ ಕಷ್ಟಕ್ಕೂ ಜೊತೆಯಾಗಿದ್ದ.  24 ವರ್ಷದ...

ಕಪ್ಪು ಬೊಟ್ಟು ಮತ್ತು ಕಪ್ಪು ದಾರ ಕಟ್ಟುವುದರ ಹಿಂದಿರುವ ಸತ್ಯವೇನು..?

ಕಪ್ಪು ಅಂದರೆ ಹಿಂದೂ ಧರ್ಮದಲ್ಲಿ ಅಷ್ಟೇನು ಹೆಚ್ಚಿನ ಮಹತ್ವವನ್ನು ಹೊಂದಿಲ್ಲ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಕಪ್ಪು ಬಣ್ಣದ ಬಟ್ಟೆ ಹಾಕಲು ಬಿಡುವುದಿಲ್ಲ. ಕಪ್ಪು ತಿಲಕವನ್ನು ಎಲ್ಲಿಯೂ ಹಚ್ಚಲ್ಲ. ಕಪ್ಪು ದಾರವನ್ನ ಕೂಡ ಪೂಜೆ ಸಮಮಯದಲ್ಲಿ ಕಟ್ಟಲಾಗುವುದಿಲ್ಲ. ಆದರೂ ಕಪ್ಪು ಬಣ್ಣದ ದಾರ ಮತ್ತು ಕಪ್ಪು ಬೊಟ್ಟನ್ನು ಇಡುತ್ತಾರಲ್ಲ ಅದು ಯಾಕೆ ಅನ್ನೋ ಬಗ್ಗೆ ಹೆಚ್ಚಿನ ಮಾಹಿತಿಯನ್ನ...

Hijab ಪ್ರತಿಭಟನೆಯ ವೇಳೆ ಮಾರಕಾಯುಧ ಹೊಂದಿದ್ದ ಇಬ್ಬರ ಬಂಧನ..!

ಉಡುಪಿ ಜಿಲ್ಲೆಯಲ್ಲಿ ಕಳೆದ ವಾರದಿಂದ ಹಿಜಾಬ್ (Hijab) ಧರಿಸುವ ಹಕ್ಕಿನ ಕುರಿತು ಕಾಲೇಜು ವಿದ್ಯಾರ್ಥಿನಿಯರು ನಡೆಸುತ್ತಿರುವ ಪ್ರತಿಭಟನೆಗಳು, ಕೇಸರಿ ಶಾಲುಗಳನ್ನು ಧರಿಸಿರುವ ಇತರ ವಿದ್ಯಾರ್ಥಿಗಳಿಂದಲೂ ಪ್ರತಿಭಟನೆಗಳು ನಡೆದಿವೆ. ಹಿಜಾಬ್ ಧರಿಸುವ ಹಕ್ಕಿಗಾಗಿ (right to wear a hijab) ನಡೆದ ಪ್ರತಿಭಟನೆಯ ವೇಳೆ ಮಾರಕಾಯುಧಗಳನ್ನು ಹೊಂದಿದ್ದ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳಲ್ಲಿ ಒಬ್ಬ ಪುನರಾವರ್ತಿತ ಅಪರಾಧಿಯಾಗಿದ್ದು, ನರಹತ್ಯೆ...

Pro Kabaddi : ಬೆಂಗಾಲ್​ ವಾರಿಯರ್ಸ್ ವಿರುದ್ಧ ತೆಲುಗು ಟೈಟನ್ಸ್ ಗೆಲ್ಲುತ್ತಾ..!

ಪ್ರೊ ಕಬಡ್ಡಿ ಸೀಸನ್ 8(Pro Kabaddi Season 8)ರಲ್ಲಿ  ಕಳಪೆ ಪ್ರದರ್ಶನ ತೋರಿರುವ ತೆಲುಗು ಟೈಟನ್ಸ್ (Telugu Titans) ತಂಡ  ಇಲ್ಲಿಯವರೆಗೂ  16 ಪಂದ್ಯಗಳನ್ನು ಆಡಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದು ಕೊನೆಯ ಸ್ಥಾನದಲ್ಲಿದೆ. ತೆಲುಗು ಟೈಟನ್ಸ್ ವಿರುದ್ಧ ಬೆಂಗಾಲ್​ ವಾರಿಯರ್ಸ್ (Bengal Warriors against Telugu Titans) ತಂಡ ಸೆಣಸಾಡಲಿದೆ. ಇನ್ನೂ...

Tripuraದ ಬಿಜೆಪಿಯ ಇಬ್ಬರು ಶಾಸಕರು ರಾಜೀನಾಮೆ..!

ತ್ರಿಪುರದ ವಿಧಾನಸಭೆಯ ಬಿಜೆಪಿ ಅಭ್ಯರ್ಥಿಗಳಾದ (BJP candidates) ಸುದೀಪ್ ರಾಯ್ ಬರ್ಮನ್ (Sudeep Roy Burman) ಹಾಗೂ ಆಶಿಶ್ ಸಾಹಾ ರಾಜಿನಾಮೆ (Ashish Saha resigns) ನೀಡಿ ತಮ್ಮ ಪಕ್ಷದ ಸದಸ್ಯತ್ವವನ್ನು ತ್ಯಜಿಸಿರುವುದಾಗಿ ತಿಳಿಸಿದ್ದಾರೆ. ರಾಯ್ ಬರ್ಮನ್ ಮತ್ತು ಸಾಹಾ ಅವರು ಸ್ಪೀಕರ್ ರತನ್ ಚಕ್ರವರ್ತಿ (Speaker Ratan Chakraborty) ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ...

Arunachal Pradeshದಲ್ಲಿ ಹಿಮಪಾತ ಏಳು ಮಂದಿ  ಹಿಮದಡಿ ಸಮಾಧಿ..!

ಅರುಣಾಚಲ ಪ್ರದೇಶದ (Arunachal Pradesh) ಅತ್ಯಂತ ಎತ್ತರವಾದ ಕಾಮೆಂಗ್‌ನಲ್ಲಿ (Kameng) ಹಿಮಕುಸಿತ ಉಂಟಾಗಿದೆ. ಏಳು ಜನ ಸೇನಾ ಸಿಬ್ಬಂದಿ ಅದರಡಿಯಲ್ಲಿ  ಸಿಲುಕಿಕೊಂಡಿದ್ದಾರೆ. ಭಾರತೀಯ ಸೇನಾ ಯೋಧರು (Indian Army Warriors) ಗಸ್ತು ತಿರುಗುತ್ತಿದ್ದರು ಅವರ ಮೇಲೆ ಹಿಮಕುಸಿತ (Avalanche) ಉಂಟಾಗಿದ್ದು ಏಳು ಮಂದಿ  ಹಿಮದಡಿ ಸಮಾಧಿಯಾಗಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಕಳೆದ ಹಲವು ದಿನಗಳಿಂದಲೂ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img