ಬೆಂಗಳೂರು : ಒಂದು ತಿಂಗಳಿಂದ ರಾಜ್ಯದಲ್ಲಿ ಹಿಜಾಬ್ ವಿವಾದ (Hijab Controversy) ಸುದ್ದಿಯಲ್ಲಿದೆ. ಈಗ ಈ ವಿವಾದ ರಾಜಕೀಯ ಸ್ವರೂಪವನ್ನು ಪಡೆದುಕೊಂಡಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಹಿಜಾಬ್ ಎಂಬುದು ಅವರ ಧಾರ್ಮಿಕ ನಿಯಮ, ಎಷ್ಟೋ ವರ್ಷಗಳಿಂದ ನಡೆದುಕೊಂಡು ಬಂದಿದೆ. ಈಗ ಯಾಕ ವಿರೋಧ ಮಾಡುತ್ತಿದ್ದಾರೆ....
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ(Ramesh Jarkiholi)ಯ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಎಸ್ಐಟಿ (SIT) ಕ್ಲೀನ್ ಚಿಟ್ ನೀಡಿದೆ. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ (case of CD) ಸಂಬಂಧಿಸಿದಂತೆ ನಿನ್ನೆ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿ ಎಸ್ಐಟಿಗೆ ಅಂತಿಮ ವರದಿ ಸಲ್ಲಿಸಲು ಯಾವುದೇ ಸಮಸ್ಯೆಯಲ್ಲ ಎಂದು ಹೇಳಿದ್ದು, ಆದ್ದರಿಂದ ಇಂದು...
ಮೊದಲ ಬಾರಿಗೆ ಡಬ್ಬಿಂಗ್ (Dubbing) ಮಾಡಿರೋ ಶ್ರೀಲೀಲಾ (Srileela), ಚೊಚ್ಚಲ ಪ್ರಯತ್ನದಲ್ಲೇ ಶಹಬಾಸ್ ಎನ್ನಿಸಿಕೊಂಡಿದ್ದಾರೆ. ಸಾಧುಕೋಕಿಲಾರ ಲೂಪ್ ಸ್ಟುಡಿಯೋದಲ್ಲಿ (Sadhuokila's Loop Studio) ಬೈಟು ಲವ್ ಚಿತ್ರದ ಡಬ್ಬಿಂಗ್ ಮಾಡಿ ಮುಗಿಸಿದ್ದು, ಚಿತ್ರತಂಡ ಇಂದು ರಿಲೀಸ್ ಡೇಟ್ (Release date) ನ ಕೂಡ ಅನೌನ್ಸ್ (Announced) ಮಾಡಿದೆ. ಅಂದ್ಹಾಗೆ ಧನ್ವೀರ್(Dhanveer), ಶ್ರೀಲೀಲಾ ಮುಖ್ಯಭೂಮಿಕೆಯಲ್ಲಿ, ಹರಿ...
ದೇಶದಲ್ಲಿ ಇಂದು 149394 ಕೊರೋನಾ ಪ್ರಕರಣಗಳು (Corona cases) ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ 246674 ಮಂದಿ ಗುಣಮುಖ(Healed) ರಾಗಿದ್ದು, ಇನ್ನು ಕಳೆದ 24 ಗಂಟೆಗಳಲ್ಲಿ ಕೊರೋನಾ ದಿಂದ 1072 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 500055 ಕ್ಕೆ ಏರಿಕೆಯಾಗಿದೆ. ಇನ್ನು ಇಲ್ಲಿಯವರೆಗೆ 40017088 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಕೇಂದ್ರ ಸರ್ಕಾರ...
ರೈತರು ಬೆಳೆದ ಬೆಳೆಗೆ ತಮ್ಮದೆ ಬ್ರಾಂಡ್ ಮಾಡಿ ಮಾರಾಟ ಮಾಡುವುದು ಅಪರೂಪ, ರೈತರಲ್ಲಿ ಸಾವಯವ ಕಲ್ಪನೆ, ರೈತರಿಗೆ ಲಾಭವಾಗುವಂಥ ಮಾರುಕಟ್ಟೆಗಾಗಿ ರೈತರಿಂದ ಕಂಪನಿಯೊಂದು ಆರಂಭವಾಗಿದೆ, ಈ ಕಂಪನಿಯಲ್ಲಿ 1100 ರೈತರು ಮಾಲೀಕರು, ಅಲ್ಪ ಬಂಡವಾಳದಿಂದ ಆರಂಭವಾದ ಕಂಪನಿ ಈಗ ಲಕ್ಷಾಂತರ ರೂಪಾಯಿ ವ್ಯವಹಾರ ಮಾಡುತ್ತಿದೆ.
ಯಂತ್ರಗಳ ಮುಖಾಂತರ ಗಾಣವನ್ನು ತಿರುಗಿಸಿ ಅಡುಗೆ ಎಣ್ಣೆ ತಯಾರಿಕೆ(cooking oil),...
ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ದ್ವಿಚಕ್ರ ವಾಹನಗಳ 1000 ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪಿಸಲು ಮೆ. ಎಥರ್ ಎನರ್ಜಿ ಮತ್ತು ಎಸ್ಕಾಂಗಳ ನಡುವೆ ಒಪ್ಪಂದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸಹಿ ಮಾಡಲಾಯಿತು.
ಈ ಚಾರ್ಜಿಂಗ್ ಸೌಲಭ್ಯಗಳಿಗೆ ಅಗತ್ಯ ತಾಂತ್ರಿಕ ಬೆಂಬಲವನ್ನು ಎಸ್ಕಾಂಗಳು ನೀಡಲಿದ್ದು, ಸರ್ಕಾರಿ ಸಂಸ್ಥೆಗಳು ಈ ಸೌಲಭ್ಯ ಸ್ಥಾಪನೆಗೆ ಸ್ಥಳಾವಕಾಶ ಒದಗಿಸಲು...
ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದರೆ, ಬೆಳಗಿನ ಉಪಾಹಾರವನ್ನು ರಾಜನಂತೆ ತಿನ್ನಬೇಕು ಮತ್ತು ರಾತ್ರಿ ಭೋಜನ ಬಡವರಂತೆ ಮಾಡಬೇಕು ಎಂಬ ಮಾತನ್ನು ಕೇಳಿರಬೇಕು. ಹಾಗಂತ ಈ ಮಾತನ್ನು ಅನುಸರಿಸಿಕೊಂಡು, ಕೆಲವರು ರಾತ್ರಿ ಏನನ್ನೂ ತಿನ್ನದೆ ಖಾಲಿ ಹೊಟ್ಟೆಯಲ್ಲಿ ಮಲಗುತ್ತಾರೆ. ರಾತ್ರಿ ಏನೂ ತಿನ್ನದೇ, ಖಾಲಿ ಹೊಟ್ಟೆಯಲ್ಲಿ ಮಲಗುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮಗಳಾಗುತ್ತವೆ. ಈ ರೀತಿ ಮಾಡಿದರೆ, ದೇಹದಲ್ಲಿ ಅನೇಕ...
ಪ್ರಧಾನಿ ನರೇಂದ್ರ ಮೋದಿ(PM Modi)ಯವರಿಗೆ ಉತ್ತರಪ್ರದೇಶದ ಪ್ರಯಾಗ್ ರಾಜ್ ಜಿಲ್ಲಾ ನ್ಯಾಯಾಲಯವು (Prayag Raj District Court) ಪ್ರಧಾನಮಂತ್ರಿ ಕಚೇರಿಗೆ ನೋಟಿಸ್ ಜಾರಿ ಮಾಡಿದೆ. ಭಾರತೀಯ ದಂಡ ಸಂಹಿತೆ (Indian Penal Code) ಸೆಕ್ಷನ್ 140 ರ ಅಡಿಯಲ್ಲಿ ಸೈನಿಕರು, ನಾವಿಕರು, ವಾಯು ಸೇನಾ ಸಿಬ್ಬಂದಿಗಳು ಬಳಸುವ ಸೇನಾ ಸಮವಸ್ತ್ರ ಧರಿಸುವುದು ಶಿಕ್ಷಾರ್ಹ ಅಪರಾಧ....
ಉತ್ತರಪ್ರದೇಶ : ವಿಧಾನಸಭಾ ಚುನಾವಣೆ (Assembly elections)ಗೂ ಮುನ್ನ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಆಡಳಿತ ಅವಧಿಯಲ್ಲಿ ಮಾಡಿದ ಕಾರ್ಯಗಳನ್ನು ಪ್ರಸ್ತಾಪಿಸಲಾಯಿತು. ಈ ಸಂದರ್ಭದಲ್ಲಿ ಲಕ್ನೋ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಯೋಗಿ 5 ವರ್ಷಗಳ ಅಧಿಕಾರಾವಧಿಯಲ್ಲಿ ಸರ್ಕಾರಕ್ಕೆ 3 ವರ್ಷ ಕೆಲಸ ಮಾಡಲು ಅವಕಾಶ ಸಿಕ್ಕಿತು ಮತ್ತು 2 ವರ್ಷ ಸಾಂಕ್ರಾಮಿಕ ರೋಗದಿಂದಾಗಿ ತೊಂದರೆಯಾಯಿತು...
ಬೆಂಗಳೂರು : ಆಸ್ತಿಗಾಗಿ ತಂದೆಯನ್ನೇ ಮಗ ಕೊಲೆ ಮಾಡಿರುವ ಪ್ರಕರಣ ಬೆಂಗಳೂರಿನ ಹೊರ ಹೊಲೆಯದ ಬನ್ನೇರುಘಟ್ಟದಲ್ಲಿ (Bannerughatta) ಬೆಳಕಿಗೆ ಬಂದಿದೆ. ಕೊರಟಗೆರೆ (Koratagere) ಮೂಲದ ಚನ್ನಿಗರಾಯಪ್ಪ ಕೊಲೆಯಾದ ವ್ಯಕ್ತಿ. 21 ಗುಂಟೆ ಜಮೀನಿಗಾಗಿ ತಂದೆಯನ್ನೇ ಮಗ ಕೊಲೆ ಮಾಡಿದ್ದಾನೆ. ಇದಕ್ಕೆ ತಾಯಿಯೇ ಸಪೋರ್ಟ್ ಮಾಡಿದ್ದಾಳೆ. ಚನ್ನಿಗರಾಯಪ್ಪ ಎರಡು ಮದುವೆಯಾಗಿದ್ದು (marriage of the two),...
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...