Monday, May 11, 2026

zodiac signs

Hijab Controversy ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿಕೆ..!

ಬೆಂಗಳೂರು : ಹಿಜಬ್ ವಿವಾದ(Hijab Controversy)ಕ್ಕೆ ಸಂಬಂಧಿಸಿದಂತೆ ಗೃಹಸಚಿವ ಆರಗ ಜ್ಞಾನೇಂದ್ರ (Home Minister Araga Gnanendra) ಇಂದು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ (educational institutions) ನಿಗದಿಪಡಿಸಿರುವ ಸಮವಸ್ತ್ರ ವರುತು ಪಡಿಸಿ, ವಿದ್ಯಾರ್ಥಿಗಳು ಕೇಸರಿ ಶಾಲು (Saffron shawl), ಹಿಜಾಬ್ ಧರಿಸಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಿಕ್ಷಣ...

ಅರಳಿ ಮರದ ಔಷಧಿಯಗುಣಗಳ ಬಗ್ಗೆ ನಿಮಗೆ ಗೊತ್ತಾ..!

ಹಿಂದೂ ಧರ್ಮದಲ್ಲಿ ಅತಿ ಹೆಚ್ಚು ಪೂಜಿಸುವ ಮರಗಳಲ್ಲಿ ಅರಳಿ ಮರ ಪ್ರಮುಖವಾದುದ್ದು. ಈ ಮರವನ್ನು ಅರಳಿ ಮರ, ಅಶ್ವತ್ಥ ಮರ ಸೇರಿದಂತೆ ನಾನಾ ಹೆಸರುಗಳಿಂದ ಕರೆಯಲಾಗುತ್ತದೆ. ಸಂಸ್ಕೃತದಲ್ಲಿ ಅಶ್ವತ್ಥಮರವೆಂದು ಕರೆಯಲಾಗುವ ಈ ಮರವು ಬ್ರಹ್ಮ, ವಿಷ್ಣು, ಮಹೇಶ್ವರ ಈ ತ್ರಿಮೂರ್ತಿ ದೇವರುಗಳನ್ನು ಪ್ರತಿನಿಧಿಸುತ್ತದೆ. ಇನ್ನು ಹಿಂದೂ ಧರ್ಮದಲ್ಲಿ ಮಾತ್ರವಲ್ಲದೇ ಬೌದ್ಧ ಧರ್ಮಿಯರಿಗೂ ಸಹ ಅರಳಿಮರ...

February 11ಕ್ಕೆ S S ರವಿಗೌಡ – ದಿವ್ಯ ಸುರೇಶ್ ಅಭಿನಯದ “ರೌಡಿ ಬೇಬಿ” ಚಿತ್ರ ತೆರೆಗೆ

ಸಿನಿಮಾ : ಸುಮುಖ ಎಂಟರ್ ಟೈನರ್ ಅರ್ಪಿಸುವ, ವಾರ್ ಫುಟ್ ಸ್ಟುಡಿಯೋ ನಿರ್ಮಾಣದ "ರೌಡಿ ಬೇಬಿ" ಚಿತ್ರ ಇದೇ ಹನ್ನೊಂದನೇ ತಾರೀಖು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು.ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಸಂಜಯ್ ಗೌಡ, ರಘು ಗೌಡ, ವಿತರಕ ಸುರೇಶ್...

Ramesh Jarkiholi ಸಿಡಿ ಪ್ರಕರಣ ಸಂಬಂಧಿಸಿದಂತೆ ಅಂತಿಮ ವರದಿ ಸಲ್ಲಿಸಲು ಹೈಕೋರ್ಟ್ ಅನುಮತಿ..!

ಬೆಂಗಳೂರು : ರಮೇಶ್ ಜಾರಕಿಹೊಳಿ (Ramesh Jarkiholi) ಸಿಡಿ ಪ್ರಕರಣಕ್ಕೆ (case of CD) ಸಂಬಂಧಿಸಿದಂತೆ  ಅಂತಿಮವಾಗಿ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ವಿಭಾಗೀಯ ಪೀಠವು (High Court Divisional Bench) ಅನುಮತಿ ನೀಡಿದೆ. ಅಂತಿಮ ವರದಿ ಸಲ್ಲಿಸಲು ಎಸ್ಐಟಿ (STI) ಅವಕಾಶ ಕೋರಿತ್ತು. ಎಸ್ಐಟಿ ತನಿಖೆಯನ್ನು ಪ್ರಶ್ನಿಸಿರುವ  ಯುವತಿಯ ಅರ್ಜಿಯ ಬಗ್ಗೆ ಕೋರ್ಟ್...

ಮನೆಯಿಂದ ಹೊರಗೆ ಹೋಗುವಾಗ ಈ ಫೋಟೋವನ್ನು ನಮಸ್ಕರಿಸಿ ಹೋಗಬೇಕು..!

ನಮಸ್ಕಾರ ಸ್ನೇಹಿತರೆ ಈ ದಿನ ತುಂಬಾನೇ ವಿಶೇಷ ವಿಷಯದ ಬಗ್ಗೆ ನಿಮಗೆ ತಿಳಿಸುತ್ತಿದ್ದೇವೆ ಪ್ರಪಂಚದಲ್ಲಿ ಇರುವ ಪ್ರತಿಯೊಬ್ಬ ವ್ಯಕ್ತಿಯೂ ಒಂದಲ್ಲಾ ಒಂದು ಸಮಸ್ಯೆಯನ್ನು ಪ್ರತಿನಿತ್ಯ ಎದುರಿಸುತ್ತಲೇ ಹೋಗುತ್ತಾನೆ. ಯಾವುದಾದರೂ ಒಂದು ಕೆಲಸವನ್ನು ಮಾಡಲು ಪ್ರಾರಂಭಿಸಿದರೆ ಆ ಕೆಲಸಕ್ಕೆ ನೂರೆಂಟು ಅಡ್ಡಿ ಆತಂಕಗಳು ಎದುರಾಗಿ ಅರ್ಧದಲ್ಲಿ ಕೈ ಬಿಡುವಂತಹ ಪರಿಸ್ಥಿತಿಗೆ ಹಲವಾರು ಜನರು ಒಳಗಾಗಿರುತ್ತಾರೆ....

Peenya flyover ಇನ್ನು ಒಂದು ವಾರ ಬಂದ್..!

ಬೆಂಗಳೂರು : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (National Highway Authority) ಬೆಂಗಳೂರಿನ ಪೀಣ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿ (jurisdiction of the peenya police station)ಯ ರಾಷ್ಟ್ರೀಯ ಹೆದ್ದಾರಿ 4 ರ ಎಲಿವೇಟೆಡ್ ಹೈವೆಯಲ್ಲಿ ಇನ್ನು ಒಂದು ವಾರಗಳ ಕಾಲ ವಿಶೇಷ ಪರೀಕ್ಷೆಗಳನ್ನು ನಡೆಸಲಿದೆ. ಡಾ ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ ದುರಸ್ತಿ ಕಾಮಗಾರಿ...

National Anthemಗೆ ಅಗೌರವ ಆರೋಪ ಮಮತಾ ಬ್ಯಾನರ್ಜಿಗೆ ಕೋರ್ಟ್ ಸಮನ್ಸ್ ಜಾರಿ..!

ರಾಷ್ಟ್ರಗೀತೆಗೆ (National Anthem) ಅಗೌರವ ತೋರಿರುವ ಆರೋಪ ಎದುರಿಸುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಗೆ ಮಾರ್ಚ್ 2 ರೊಳಗೆ ವಿಚಾರಣೆಗೆ ಹಾಜರಾಗುವಂತೆ ಮುಂಬೈನ ಮಜಂಗಾವ್ ಮ್ಯಾಜಿಸ್ಟ್ರೇಟ್ ಕೋರ್ಟ್ ಸಮನ್ಸ್ ಜಾರಿ (Magistrate Court summons issued)ಮಾಡಿದೆ. 1971 ರ ಸೆಕ್ಷನ್ 3 ರ ರಾಷ್ಟ್ರೀಯತೆಗೆ ಅವಮಾನ...

INDIAದಲ್ಲಿ ಇಂದು 172433 ಕೊರೋನಾ ಪ್ರಕರಣಗಳು ದಾಖಲು..!

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 172433 ಕೋವಿಡ್ ಪ್ರಕರಣಗಳು (Covid Cases) ದಾಖಲಾಗಿದೆ. ನಿನ್ನೆಗಿಂತ ಶೇಕಡ 6.8 ರಷ್ಟು ಅಧಿಕ ಕೋವಿಡ್ ಪ್ರಕರಣಗಳು ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ 1008 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ(Died from Corona). ಇದರಿಂದ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 498983 ಕ್ಕೆ ಏರಿಕೆಯಾಗಿದೆ ಇನ್ನು 2.59107 ಮಂದಿ ಕಳೆದ 24...

“ವೆಡ್ಡಿಂಗ್ ಗಿಫ್ಟ್” ಚಿತ್ರದ ಡಬ್ಬಿಂಗ್ ಪೂರ್ಣ.

ಸಿನಿಮಾ : ವಿಕ್ರಂಪ್ರಭು ನಿರ್ಮಿಸಿ, ನಿರ್ದೇಶಿಸುತ್ತಿರುವ "ವೆಡ್ಡಿಂಗ್ ಗಿಫ್ಟ್" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಮಾತಿನ ಜೋಡಣೆ ಸಹ ಮುಕ್ತಾಯವಾಗಿದೆ. ಖ್ಯಾತ ನಟಿ ಪ್ರೇಮ ಈ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದು, ಇತ್ತೀಚೆಗೆ ಅವರ ಅಭಿನಯದ ಭಾಗಕ್ಕೆ ಸಾಧುಕೋಕಿಲ ಅವರ ಸ್ಟೂಡಿಯೋದಲ್ಲಿ ಡಬ್ಬಿಂಗ್ ಮಾಡಿದ್ದಾರೆ. ನಾನು ಇದೇ ಮೊದಲ ಬಾರಿಗೆ ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ನಿರ್ದೇಶಕ ವಿಕ್ರಂಪ್ರಭು ಅವರು ಉತ್ತಮ...

ರಾಜ್ಯ ಹೆದ್ದಾರಿಗಳ ಮರು ಡಾಂಬರೀಕರಣ : ‘ಸಿಎಂ ಬೊಮ್ಮಾಯಿ’ ಸೂಚನೆ

ಬೆಂಗಳೂರು: ಕೆಶಿಪ್, ಎಸ್ ಹೆಚ್ ಡಿಪಿ ಹಾಗೂ ಕೆಆರ್ ಡಿ ಸಿ ಎಲ್ ವತಿಯಿಂದ ಅಭಿವೃದ್ಧಿ ಪಡಿಸಲಾಗಿದ್ದ ರಸ್ತೆಗಳ ಪೈಕಿ ಜೀವಿತಾವಧಿ ಮುಕ್ತಾಯಗೊಂಡ 1008 ಕಿ.ಮೀ. ರಾಜ್ಯ ಹೆದ್ದಾರಿಗಳ ಮರುಡಾಂಬರೀಕರಣಕ್ಕೆ ಡಿಪಿಆರ್ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದರು. ರಸ್ತೆ ಅಭಿವೃದ್ಧಿ ಯೋಜನೆಗಳನ್ನು...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img