Monday, May 11, 2026

zodiac signs

ನದಿಯ ಬದಿಯೇ ಯಾಕೆ ಪಿಂಡ ಪ್ರಧಾನ ಮಾಡಲಾಗತ್ತೆ..?

ಮನುಷ್ಯ ತೀರಿಹೋದ ಮೇಲೆ ಅವನ ಸಂಬಂಧಿಕರು ಪಿಂಡ ಪ್ರಧಾನ ಕಾರ್ಯ ಮಾಡಲೇಬೇಕು. ಇಲ್ಲವಾದಲ್ಲಿ ಸತ್ತವನ ಆತ್ಮಕ್ಕೆ ಶಾಂತಿ ಸಿಗುವುದಿಲ್ಲ ಅನ್ನೋ ಹಿಂದೂ ಧರ್ಮದಲ್ಲಿರುವ ನಂಬಿಕೆ. ಹಾಗಾಗಿ ಸತ್ತವರ ಆತ್ಮಕ್ಕೆ ಶಾಂತಿ ಸಿಗಲಿ, ಮುಂದಿನ ಜನ್ಮದಲ್ಲಿ ಒಳ್ಳೆ ಮನೆತನದಲ್ಲಿ ಜನ್ಮ ಸಿಗಲಿ ಎಂಬ ಕಾರಣಕ್ಕೆ ಪಿಂಡ ಪ್ರಧಾನ, ಶ್ರಾದ್ಧಕಾರ್ಯವನ್ನ ಮಾಡಲಾಗತ್ತೆ. ಆ ಪಿಂಡ ಪ್ರಧಾನವನ್ನ ಕೆಲವರು...

IPS ಅಧಿಕಾರಿ ರವಿ ಡಿ ಚನ್ನಣ್ಣನವರ್ ಪ್ರಕರಣದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತು..!

ಭ್ರಷ್ಟಾಚಾರ ಆರೋಪ (Allegations of corruption) ಹಾಗೂ ಅಕ್ರಮವಾಗಿ ಆಸ್ತಿ ಗಳಿಕೆ ಆರೋಪವನ್ನು ಎದುರಿಸುತ್ತಿರುವ ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್(Ravi D Channannavar) ಪ್ರಕರಣದ ಬಗ್ಗೆ ಗೃಹ ಸಚಿವರು ಆರಗ ಜ್ಞಾನೇಂದ್ರ (Home Minister Araga Jnanendra) ಇಂದು ಮಾತನಾಡಿದ್ದಾರೆ. ಮೈಸೂರಿನ ನಗರದ ಪೊಲೀಸ್ ಅಕಾಡೆಮಿ ಕವಾಯತು ಮೈದಾನದಲ್ಲಿ 45ನೇ ತಂಡದ ಪ್ರಶಿಕ್ಷಣಾರ್ಥಿಗಳ...

ಸಂದೇಶ್ ಪ್ರೊಡಕ್ಷನ್ಸ್ ನೂತನ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.

ಸಿನಿಮಾ : ವಿಭಿನ್ನ ಕಥಾಹಂದರದ ಈ ಚಿತ್ರಕ್ಕೆ ಚಿ.ಗುರುದತ್ ನಿರ್ದೇಶನ . ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಾಭಿರುಚಿಯ ಚಿತ್ರಗಳನ್ನು ನೀಡಿರುವ ಹೆಸರಾಂತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ನೂತನ ಚಿತ್ರವೊಂದು ನಿರ್ಮಾಣವಾಗಲಿದೆ. ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ ಈ ಚಿತ್ರವನ್ನು ಸಂದೇಶ್ ಎನ್ ನಿರ್ಮಿಸುತ್ತಿದ್ದಾರೆ. ಈಗಾಗಲೇ ಅನೇಕ ಚಿತ್ರಗಳನ್ನು ನಿರ್ದೇಶನ ಮಾಡಿರುವ ಚಿ.ಗುರುದತ್ ನಿರ್ದೇಶನದ...

Lovers day ಅಂತ ಹೇಳಿ ಹೂವಿನ ಹಾರ ಹಾಕಿ MLC ಸ್ಥಾನಕ್ಕೆ ರಾಜೀನಾಮೆ : ಸಿ.ಎಂ.ಇಬ್ರಾಹಿಂ

ಮೈಸೂರು: ಕಾಂಗ್ರೆಸ್ ತೊರೆಯುವುದಾಗಿ ನಿರ್ಧರಿಸಿರುವ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ, ಫೆ.14ರಂದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಇಬ್ರಾಹಿಂ, ಫೆ.14ರಂದು ರಾಜೀನಾಮೆ ಕೊಡುತ್ತೇನೆ. ಅಂದೇ ನನ್ನ ಮುಂದಿನ ರಾಜಕೀಯ ಜೀವನದ ಬಗ್ಗೆಯೂ ನಿರ್ಧಾರ ಮಾಡ್ತೀನಿ. ಲವರ್ಸ್ ಡೇ ಅಂತ ಹೇಳಿ ಹೂವಿನ ಹಾರ ಹಾಕಿ ಎಂ ಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡ್ತೀನಿ....

Job Creationನಲ್ಲಿ ವಿಫಲ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ..!

ನವದೆಹಲಿ : ಕೇಂದ್ರ ಸರ್ಕಾರ (Central government) ಉದ್ಯೋಗ ಸೃಷ್ಟಿ (Job Creation) ಮಾಡುವಲ್ಲಿ ಸಂಪೂರ್ಣವಾಗಿ ಬಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಾಗ್ದಾಳಿಯನ್ನು ನಡೆಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿರುವ ಅವರು ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವಾಡುತ್ತಿದೆ, ಸರ್ಕಾರಿ ಉದ್ಯೋಗಗಳು ಕಡಿಮೆಯಾಗುತ್ತಿರುವುದರಿಂದ ಯುವಕರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಉದ್ಯೋಗದ ಭರವಸೆ ನೀಡಿದ್ದ...

ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ ; ಭರವಸೆ ನೀಡಿದ್ದ ಬಿಜೆಪಿ ಏನು ಮಾಡುತ್ತಿದೆ : ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ನವದೆಹಲಿ: ಉದ್ಯೋಗ ಸೃಷ್ಟಿಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ದೇಶಾದ್ಯಂತ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ ಅವರು, 'ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಸರ್ಕಾರಿ ಉದ್ಯೋಗಗಳು ಕಡಿಮೆಯಾಗುತ್ತಿರುವುದರಿಂದ ಯುವಕರು ಸಂಕಷ್ಟದಲ್ಲಿದ್ದಾರೆ. ಉದ್ಯೋಗದ ಭರವಸೆ ನೀಡಿದ್ದ ಬಿಜೆಪಿ ಇದುವರೆಗೆ ಎಷ್ಟು...

ಮುಂಜಾನೆ ಹೇಳಬೇಕಾದ 2 ಮಂತ್ರಗಳು ಯಾವುವು ಗೊತ್ತಾ..!

ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಕಷ್ಟಗಳು ಇದ್ದೇ ಇರುತ್ತವೆ ಮನೆಯಲ್ಲಿ ನೆಮ್ಮದಿ ಇರುವುದಿಲ್ಲ ಉದ್ಯೋಗದ ಸಮಸ್ಯೆಗಳು ಕಾಡುತ್ತಿರುತ್ತವೆ, ಹಣದ ಸಮಸ್ಯೆಗಳು ಅತಿ ಹೆಚ್ಚಾಗಿ ಕಾಡುತ್ತಿರುತ್ತವೆ. ಮನೆಯಲ್ಲಿ ಬರೀ ಜಗಳಗಳಾಗುತ್ತವೆ, ಒಬ್ಬರನ್ನು ಕಂಡರೆ ಇನ್ನೊಬ್ಬರಿಗೆ ಆಗುವುದಿಲ್ಲ, ನಕಾರಾತ್ಮಕ ಭಾವನೆಗಳೇ ತುಂಬಿರುತ್ತದೆ. ಆರೋಗ್ಯದಲ್ಲಿ ತೊಂದರೆಯಾಗುತ್ತದೆ, ಇನ್ನೂ ಅನೇಕ ರೀತಿಯಾದಂತಹ ಸಮಸ್ಯೆಗಳು ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಕೂಡ...

ಅಡುಗೆಮನೆಯಲ್ಲಿ ಈ ವಸ್ತುಗಳು ಖಾಲಿ ಆಗಬಾರದು..!

ನಮಸ್ಕಾರ ಸ್ನೇಹಿತರೆ ಅಡುಗೆಮನೆಯಲ್ಲಿ ಇರುವಂತಹ ವಸ್ತುಗಳು ನಾವು ಪ್ರತಿದಿನ ಬಳಸುವಂತಹ ಕೆಲವೊಂದು ವಸ್ತುಗಳು ಲಕ್ಷ್ಮೀದೇವಿಯ ಪ್ರಧಾನವಾದ ವಸ್ತುಗಳಾಗಿರುತ್ತವೆ, ಇಂತಹ ಲಕ್ಷ್ಮೀದೇವಿಯ ಪ್ರಧಾನ ವಸ್ತುಗಳು ಮನೆಯಲ್ಲಿ ಯಾವಾಗಲೂ ಇರುವುದರಿಂದ ಮನೆಯೂ ಸಮೃದ್ಧಿ ಗೊಳ್ಳುತ್ತದೆ ಆಹಾರದ ಕೊರತೆ ಬರುವುದಿಲ್ಲ ಎಂದು ಹೇಳಲಾಗುತ್ತದೆ. ಒಂದು ವೇಳೆ ಅಡುಗೆಮನೆಯಲ್ಲಿ ಸಂಪೂರ್ಣವಾಗಿ ಇಂತಹ ವಸ್ತುಗಳು ಖಾಲಿಯಾದರೆ ದಾರಿದ್ರ್ಯ ಬರುತ್ತದೆ, ಇದು ಬಡತನಕ್ಕೆ...

Mekedatu ಪಾದಯಾತ್ರೆ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಸುದ್ದಿಗೋಷ್ಠಿ..!

ಕೆಪಿಸಿಸಿಯ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ (Ramalingareddy KPCC Chairman) ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಕೊರೋನಾ (corona) ಕಡಿಮೆಯಾಗುತ್ತಿದ್ದಂತೆಯೇ ಮೇಕೆದಾಟು ಪಾದಯಾತ್ರೆ (Mekedatu hiking) ಯನ್ನು ಪ್ರಾರಂಭ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಎಲ್ಲಿ ಪಾದಯಾತ್ರೆಯನ್ನು ನಿಲ್ಲಿಸಿದ್ದೆವೆ, ಅಲ್ಲಿಂದಲೇ ಮತ್ತೆ ಪಾದಯಾತ್ರೆ ಪ್ರಾರಂಭಿಸುತ್ತೇನೆ ಎಂದು ಹೇಳಿದ್ದಾರೆ. ಕೊರೋನಾ ಕಡಿಮೆಯಾಗದೆ ಪಾದಯಾತ್ರೆಗೆ ಅನುಮತಿ ಕೊಡುವುದಿಲ್ಲ, ಹಾಗಾಗಿ ಪರಿಸ್ಥಿತಿಯನ್ನು...

ಅಧಿಕಾರಿಗಳ ನೇಮಕಕ್ಕೆ ಮೊದಲ ಆದ್ಯತೆ: ಸಚಿವೆ ಶಶಿಕಲಾ ಜೊಲ್ಲೆ

ಹೊಸಪೇಟೆ (ವಿಜಯನಗರ): 'ಮೂಲ, ವಲಸಿಗರು ಎನ್ನುವ ಭಾವನೆ ಬಿಜೆಪಿಯಲ್ಲಿಲ್ಲ. ಎಲ್ಲರೂ ಒಂದು ತಂಡವಾಗಿ ಕೆಲಸ ಮಾಡುತ್ತಿದ್ದೇವೆ' ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್‌ ಜೊಲ್ಲೆ ತಿಳಿಸಿದರು. ಉಸ್ತುವಾರಿ ಸಚಿವರಾಗಿ ನೇಮಕಗೊಂಡ ನಂತರ ಬುಧವಾರ ನಗರದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಸ್ತುವಾರಿ ಸಚಿವರ ನೇಮಕ ಹೈಕಮಾಂಡ್‌,...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img