Sunday, May 10, 2026

zodiac signs

Cm ಬೊಮ್ಮಾಯಿ ಆಸ್ಪತ್ರೆಗೆ ದಾಖಲು.

ಬೆಂಗಳೂರು : ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನೆಯಲ್ಲೇ ಐಸೋಲೇಟ್ ಆಗಿದ್ದರು. ಲಘು ರೋಗಲಕ್ಷಣಗಳಿದ್ದ ಕಾರಣ ವೈದ್ಯರ ಸಲಹೆ ಮೇರೆಗೆ ಇಂದು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದು, ಕೆಲವೊಂದು ತಪಾಸಣೆ ನಡೆಸಲಾಗುತ್ತದೆ ಎಂದು...

ರಾಯಚೂರು : ಸಂಸದರ ಅನುದಾನದಲ್ಲಿ 6 ಅಂಬುಲೆನ್ಸ್ ಲೋಕಾರ್ಪಣೆ..!

ರಾಯಚೂರು : ರಾಯಚೂರಿನ ಸಂಸದ ಕಚೇರಿಯಲ್ಲಿ ಸಂಸದರ ಅನುದಾನದಲ್ಲಿ ಆರು ಆಂಬುಲೆನ್ಸ್ (Ambulance) ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ (Halappa Achar)ಲೋಕಾರ್ಪಣೆ ಮಾಡಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚುನಾವಣೆ ಬಂದಿದೆ ಅಂತ ಕಾಂಗ್ರೆಸ್(Congress) ನವರು ಮೇಕೆದಾಟು ಯೋಜನೆ(mekedatu Plan) ಪಾದಯಾತ್ರೆ ಶುರು ಮಾಡಿಕೊಂಡಿದ್ದಾರೆ, ಹಾಗೂ ಅವರು ಅಧಿಕಾರದಲ್ಲಿದ್ದಾಗ ನೆನಪಾಗದ ಮೇಕೆದಾಟು...

ದಿನೇ ದಿನೇ ಮಕ್ಕಳಿಗೆ ಕೊರೊನಾ ಸೋಂಕು ಹರಡುವ ಪ್ರಮಾಣ ಹೆಚ್ಚಳವಾಗುತ್ತಿದೆ.

ಬೆಂಗಳೂರು : ರಾಜ್ಯದಲ್ಲಿ ಜ.1ರಿಂದ ಈವರೆಗೆ 19 ವರ್ಷದೊಳಗಿನ 8126 ಮಕ್ಕಳಿಗೆ ಕರೊನಾ ಸೋಂಕು ದೃಢಪಟ್ಟಿದೆ. ಕೋವಿಡ್ ಮೊದಲ ಮತ್ತು 2ನೇ ಅಲೆಯ ಅವಧಿಗಿಂತ 3ನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಳವಾಗಿದೆ. ಕೊರೊನಾ ಸೋಂಕು ಈವರೆಗೆ ಲಸಿಕೆ ಪಡೆಯದ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಕೆಂದ್ರ ಸರ್ಕಾರದ ಆರೋಗ್ಯ ಸಚಿವಾಲಯ...

DK ಶಿವಕುಮಾರ್ ವಿರುದ್ಧ ಮತ್ತೊಂದು ಕೇಸ್ ದಾಖಲು

ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ತೊಡಗಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪಾದಯಾತ್ರೆ ವೇಳೆ ಡಿ.ಕೆ. ಶಿವಕುಮಾರ್ ಶಾಲಾ‌ ಮಕ್ಕಳನ್ನು​ ಭೇಟಿ ಮಾಡಿರುವುದು ಈ ಸಂಕಷ್ಟಕ್ಕೆ ಕಾರಣವಾಗಿದೆ. ಡಿ.ಕೆ. ಶಿವಕುಮಾರ್ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಪತ್ರ ಬರೆಯಲಾಗಿದೆ. ಡಿಜಿ- ಐಜಿಪಿ‌ ಪ್ರವೀಣ್ ಸೂದ್​ಗೆ ಎನ್ ಸಿಪಿಸಿಆರ್ ಅಧ್ಯಕ್ಷರು ಪತ್ರ ಬರೆದಿದ್ದಾರೆ.ಡಿಜಿ,...

state ನಲ್ಲಿ ಮತ್ತೆ ಲಾಕ್ ಡೌನ್ : ಸಚಿವ ಡಾ.ಅಶ್ವತ್ಥ್ ನಾರಾಯಣ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮತ್ತಷ್ಟು ಬಿಗಿ ಕ್ರಮ...

Lockdown ಆದರೇ ಕಾಂಗ್ರೆಸ್ ನವರೆ ಕಾರಣ : ಗೃಹ ಸಚಿವ ಅರಗಜ್ಞಾನೇಂದ್ರ

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ವೀಕೆಂಡ್ ಕರ್ಪ್ಯೂ ( Weekend Curfew ), ನೈಟ್ ಕರ್ಪ್ಯೂವನ್ನು ( Night Curfew ) ಲೆಕ್ಕಿಸದೇ ಕಾಂಗ್ರೆಸ್ ನಿಂದ ಮೇಕೆದಾಟು ಪಾದಯಾತ್ರೆ ನಡೆಸಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಹೆಚ್ಚಾದ್ರೆ..ಮತ್ತೆ ಕಂಪ್ಲೀಟ್ ಲಾಕ್ ಡೌನ್ ( Lockdown ) ಮಾಡಲಾಗುತ್ತದೆ. ಇದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆಯಾಗಲಿದೆ ಎಂಬುದಾಗಿ ಗೃಹ...

ಕಾಳಿ ದೇವಿ ಮೂರ್ತಿಯ ಕಾಲ ಕೆಳಗೆ ಮನುಷ್ಯನ ರುಂಡ ಪತ್ತೆ..!

ನಿನ್ನೆ ತೆಲಂಗಾಣದ ಊರೊಂದರ ಬೀದಿ ಬದಿಯಲ್ಲಿರುವ ಕಾಳಿ ಮಾತೆಯ ಮೂರ್ತಿಯ ಬಳಿ, ಓರ್ವ ವ್ಯಕ್ತಿಯ ರುಂಡ ಪತ್ತೆಯಾಗಿದೆ. ಈ ಭೀಕರ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅದು ಯಾರ ತಲೆ ಬುರುಡೆಯಾಗಿದ್ದು, ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  ಈ ಕೃತ್ಯವನ್ನು ಎಸಗಿದವರು ಯಾರು ಎಂದು ಕಂಡು ಹಿಡಿಯಲು ಪೊಲೀಸರು...

Delhiಯಲ್ಲಿ ಅಘೋಷಿತ ಬಂದ್, ತುರ್ತು ಸೇವೆಗಳಿಗೆ ಮಾತ್ರ ಅವಕಾಶ..!

ದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ(corona) ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದಾಗಿ ಹಲವು ರಾಜ್ಯಗಳಲ್ಲಿ ನೈಟ್ ಕರ್ಫ್ಯೂ(Night curfew) ಜೊತೆ ವೀಕೆಂಡ್ ಕರ್ಫ್ಯೂ(Weekend curfew) ಜಾರಿ ತರಲಾಗಿದೆ. ಅದರ ನಡುವೆಯೂ ಸಹ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಆದ್ದರಿಂದ ದೆಹಲಿ (Delhi)ಯಲ್ಲಿ ಅಘೋಷಿತ ಬಂದ್ ಘೋಷಿಸಿದ್ದು, ತುರ್ತು ಸೇವೆಗಳಿಗೆ ಮಾತ್ರ(For emergency...

Siddheshwar ಸ್ವಾಮೀಜಿಗೆ ಗಾಯ :ಆಸ್ಪತ್ರೆ ಗೆ ದಾಖಲಾಗಿದ್ದಾರೆ.

ವಿಜಯಪುರ : ವಿಜಯಪುರ ಜ್ಞಾನಯೋಗಾಶ್ರಮದ (jnanayogashrama) ಸಿದ್ದೇಶ್ವರ (siddeshwara swamiji) ಸ್ವಾಮೀಜಿ ಅವರು ತಾಲ್ಲೂಕಿನ ಬಸವನಾಳಗಡ್ಡೆಯಲ್ಲಿರುವ ಮಗದಮ್ ತೋಟದ ಮನೆಯ ಸ್ನಾನ ಗೃಹದಲ್ಲಿ ಸೋಮವಾರ ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಅವರಿಗೆ ಚಿಕ್ಕೋಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ನೆರೆಯ ರಾಜ್ಯ ಮಹಾರಾಷ್ಟ್ರದ ಕನ್ಹೇರಿ ಮಠದ (maharashtra kaneri math) ಆಸ್ಪತ್ರೆಗೆ...

Corona ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಪ್ರಧಾನಿ ತುರ್ತು ಸಭೆ ಇಂದು.

ದೆಹಲಿ : ಇನ್ನೂ ದೇಶದಲ್ಲಿ ಕೆಲ ದಿನಗಳಿಂದ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1.68.063 ಕೊರೊನಾ ಕೇಸ್ ಪತ್ತೆಯಾಗಿದ್ದು, 277 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ 8,21,446 ಸಕ್ರಿಯ ಪ್ರಕರಣಗಳು ಇವೆ. ಇವರೆಗೆ ದೇಶದಲ್ಲಿ 152 ಕೋಟಿ ಲಸಿಕೆ ಡೋಸ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img