ಬೆಂಗಳೂರ : ರಾಜ್ಯದ ಮುಖ್ಯಮಂತ್ರಿ ಆದಂತಹ ಬಸವರಾಜ ಬೊಮ್ಮಾಯಿ(Basavaraja Bommai) ಗೆ ಕೊರೋನಾ ಪಾಸಿಟಿವ್(Corona Positive) ಬಂದಿರುವುದಾಗಿ ಸಿಎಂ ಬೊಮ್ಮಾಯಿ ಅವರು ತಮ್ಮ ಟ್ವಿಟ್ಟರ್ ಖಾತೆ(Twitter account)ಯಲ್ಲಿ ಮಾಹಿತಿಯನ್ನು ಹಚ್ಚಿಕೊಂಡಿದ್ದಾರೆ. ಇಂದು ಬೊಮ್ಮಾಯಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದು, ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ(Senior Literature Chandrasekhar Patil) ಅವರ ಅಂತ್ಯಕ್ರಿಯೆಯಲ್ಲಿ ಸಹ ಭಾಗಿಯಾಗಿದ್ದರು,...
ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ವ್ಯಾಪಕವಾಗಿ ಹಬ್ಬುತ್ತಿದ್ದು, ಕೋವಿಡ್-19 ಸೋಂಕಿನ ಹಾವಳಿಗೆ 2 ರಾಷ್ಟ್ರೀಕೃತ ಬ್ಯಾಂಕ್ಗಳನ್ನೇ ಬಂದ್ ಮಾಡಲಾಗಿದೆ. ಕಲಬುರಗಿಯ ಶಹಬಾದ್ ಪಟ್ಟಣದ ಎರಡು ಬ್ಯಾಂಕ್ ಸಿಬ್ಬಂದಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ. ಇಲ್ಲಿನ ಭಾರತೀಯ ಸ್ಟೇಟ್ ಬ್ಯಾಂಕ್ (SBI) ಮತ್ತು ಕೆನರಾ ಬ್ಯಾಂಕ್ (old syndicate) ಶಾಖೆಗಳನ್ನು ಮುಚ್ಚಲಾಗಿದೆ.
ಬ್ಯಾಂಕ್ ಸಿಬ್ಬಂದಿಗೆ ಕೊರೊನಾ...
ಬೆಳಗಾವಿ: ಕಿತ್ತೂರು ಪಟ್ಟಣದಲ್ಲಿರುವ ಬಾಲಕಿಯರ ಸೈನಿಕ ವಸತಿ ಶಾಲೆಗೆ ಮಹಾಮಾರಿ ಕೊರೊನಾ ಸೋಂಕು ವಕ್ಕರಿಸಿದ್ದು, ಒಟ್ಟು 80 ವಿದ್ಯಾರ್ಥಿಗಳು ಹಾಗೂ 10 ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಎರಡು ದಿನಗಳ ಹಿಂದೆ ಕಿತ್ತೂರು ರಾಣಿ ಚನ್ನಮ್ಮ ಸ್ಮಾರಕ ಬಾಲಕಿಯರ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಜ್ವರ ಕಾಣಿಸಿಕೊಂಡಿತ್ತು.
ಈ ಹಿನ್ನೆಲೆ 102 ವಿದ್ಯಾರ್ಥಿನಿಯರಿಗೆ ಆರೋಗ್ಯ ಇಲಾಖೆ ಸಿಬ್ಬಂದಿಯು ರ್ಯಾಪಿಡ್...
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 11698 ಹೊಸ ಕೊರೋನಾ ಪ್ರಕರಣಗಳು(New corona cases)ದಾಖಲಾಗಿದ್ದು, ಬೆಂಗಳೂರು(Bangalore) ಒಂದರಲ್ಲೇ 9221 ಪ್ರಕರಣಗಳು ಕಂಡು ಬಂದಿದೆ. ಕೊರೋನಾ ಪಾಸಿಟಿವ್ ರೇಟ್(Corona Positive Rate) ದರ 7.77% ನಷ್ಟಿದೆ. ಇನ್ನು 1148 ಜನರು ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 60148 ಕೊರೋನಾ ಪ್ರಕರಣಗಳು ಸಕ್ರಿಯವಾಗಿವೆ. ಇನ್ನು ಇಂದು ರಾಜ್ಯದಲ್ಲಿ ಕೊರೋನಾಗೆ ನಾಲ್ಕು...
ಬೆಂಗಳೂರು : ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಮ,ತ್ತು ಒಮಿಕ್ರಾನ್ ಹೆಚ್ಚುತಲೇ ಇವೆ. ಇದರಿಂದ ಅನೇಕ ಜನರ ಜೀವನ ದಾರಿಗೆ ಬಂದಿದ್ದೆ. ಅದರಲ್ಲಿ ಒಂದು ಕನ್ನಡ ಚಿತ್ರರಂಗವಾಗಿದೆ. ಕೊರೊನಾ ಬಂದಿದ್ದರಿಂದ ಚಲನಚಿತ್ರ ಮಂದಿರಗಳಿಗೆ 50-50 ಅವಕಾಶ ನೀಡಿದ್ದರಿಂದ, ಅನೇಕ ಸಿನಿಮಾಗಳು ಅಷ್ಟೇನು ಸಂಪಾದನೆ ಮಾಡುತ್ತಿಲ್ಲ, ಇದರಿಂದ ಚಲನಚಿತ್ರಕ್ಕೆ ಹಾಕಿದ ಬಂಡವಾಳವು ಕಾಣದಾಗಿದ್ದಾರೆ. ಇದರ ಪರಿಣಾಮ...
ಪಾಕಿಸ್ತಾನ : ಪಾಕಿಸ್ತಾನದ ಸುಪ್ರೀಂಕೋರ್ಟ್(supreme Court of Pakistan) ನ ಪ್ರಥಮ ಮಹಿಳಾ ನ್ಯಾಯಾಧೀಶೆ ಯಾಗಿ ಆಯೇಷಾ ಎ. ಮಲಿಕ್(Ayesha A. Malik) ನೇಮಕಗೊಂಡಿದ್ದಾರೆ. ಆಯೇಷಾ ಎ. ಮಲಿಕ್ ಲಾಹೋರ್ ಹೈಕೋರ್ಟ್(Lahore High Court) ನಲ್ಲಿ ನ್ಯಾಯಮೂರ್ತಿಯಾಗಿ ಸೇವೆಸಲ್ಲಿಸುತ್ತಿದ್ದರು. ಚೀಫ್ ಜಸ್ಟೀಸ್ ಗುಲ್ಜಾರ್ ಅಹ್ಮದ್(Gulzar Ahmed) ನೇತೃತ್ವದಲ್ಲಿ ಪಾಕಿಸ್ತಾನ ನ್ಯಾಯಾಂಗ ಆಯೋಗದ(jcp) ವಿರುದ್ಧ 5...
ಸ್ನೇಹಿತರೆ ಹೊಸವರ್ಷದ ಸಂಭ್ರಮಾಚರಣೆಯು ಎಲ್ಲಾ ಕಡೆ ಮನೆ ಮಾಡಿ ಅದು ಮುಗಿದಿದೆ. ಆದರೆ ನಾವು ಈ ಲೇಖನದಲ್ಲಿ ತಿಳಿಸುವ ನಾಲ್ಕು ರಾಶಿಗಳಿಗೆ ಈ ವರ್ಷ ಬಹಳಷ್ಟು ಕಷ್ಟಗಳು ಎದುರಾಗುತ್ತದೆ. ಭಯಂಕರ ಕಷ್ಟಗಳು ಎದುರಿಸಬೇಕಾಗಿ ಬರುತ್ತದೆ. ಈ ವರ್ಷದಲ್ಲಿ ಸಂಭವಿಸುವ ರವಿ ,ಕುಜ, ಕೇತು ,ಚಂದ್ರ, ಬುಧ ಹೀಗೆ 5 ಗ್ರಹಗಳ ಬದಲಾವಣೆಗಳಿಂದ ಈ 4...
ಸ್ನೇಹಿತರೆ ಹೊಸವರ್ಷದ ಸಂಭ್ರಮಾಚರಣೆಯು ಎಲ್ಲಾ ಕಡೆ ಮನೆ ಮಾಡಿ ಅದು ಮುಗಿದಿದೆ. ಆದರೆ ನಾವು ಈ ಲೇಖನದಲ್ಲಿ ತಿಳಿಸುವ ನಾಲ್ಕು ರಾಶಿಗಳಿಗೆ ಈ ವರ್ಷ ಬಹಳಷ್ಟು ಕಷ್ಟಗಳು ಎದುರಾಗುತ್ತದೆ. ಭಯಂಕರ ಕಷ್ಟಗಳು ಎದುರಿಸಬೇಕಾಗಿ ಬರುತ್ತದೆ. ಈ ವರ್ಷದಲ್ಲಿ ಸಂಭವಿಸುವ ರವಿ, ಕುಜ, ಕೇತು ,ಚಂದ್ರ, ಬುಧ ಹೀಗೆ 5 ಗ್ರಹಗಳ ಬದಲಾವಣೆಗಳಿಂದ ಈ 4...
ನಮಸ್ಕಾರ ಗೆಳೆಯರೇ, ವ್ಯಾಪಾರ-ವ್ಯವಹಾರದಲ್ಲಿ ಅಭಿವೃದ್ಧಿ ಕಾಣಬೇಕು, ಉತ್ತಮವಾದ ಉದ್ಯೋಗ ದೊರೆಯಬೇಕು, ಆರ್ಥಿಕವಾಗಿ ಸಾಕಷ್ಟು ಲಾಭ ಪಡೆದುಕೊಂಡು ಸಾಲಬಾಧೆಯಿಂದ ದೂರವಾಗಿ, ಸುಖ, ಶಾಂತಿ,ನೆಮ್ಮದಿ ಜೀವನ ಹೊಂದಬೇಕು ಎಂದು ಎಲ್ಲರಿಗೂ ಸಹ ಆಸೆ ಇರುತ್ತದೆ. ಆದರೆ ಅದು ಸಾಧ್ಯವಾಗಿರುವುದಿಲ್ಲ. ಶ್ರಮಪಟ್ಟು ದುಡಿಯುವುದರ ಜೊತೆಗೆ ಕೆಲವೊಂದು ಪರಿಹಾರಗಳನ್ನು ಮಾಡಿಕೊಳ್ಳುವುದರಿಂದ ಎದುರಾಗುವ ಸಮಸ್ಯೆಗಳಿಂದ ಸುಲಭವಾಗಿ ಹೊರಗೆ ಬರಬಹುದು ಎಂಬುದನ್ನು...
ನಮಸ್ಕಾರ ಗೆಳೆಯರೇ ಪ್ರತಿ ತಿಂಗಳು ಬರುವ ಏಕಾದಶಿ,ಜನವರಿ ತಿಂಗಳಲ್ಲಿ ಬರುವ ವೈಕುಂಠ ಏಕಾದಶಿ ಬಹಳಷ್ಟು ವಿಶೇಷತೆ ಇದೆ. ಜನವರಿಯಲ್ಲಿ ಬರುವ ವೈಕುಂಠ ಏಕಾದಶಿಗೆ ಮೋಕ್ಷ ಏಕಾದಶೀ ಎಂದು ಸಹ ಕರೆಯಲಾಗುತ್ತದೆ. ಇನ್ನು ವೈಕುಂಠ ಏಕಾದಶಿಯ ದಿವಸ ಎಲ್ಲರೂ ಪೂಜೆಯನ್ನು ಮಾಡಿ ದೇವರಿಗೆ ನೈವೇದ್ಯ ಅರ್ಪಿಸುತ್ತಾರೆ. ಆದರೆ ಈ ಒಂದು ನೈವೇದ್ಯವನ್ನು ಏಕಾದಶಿಯ ದಿನ ಅರ್ಪಿಸಬಾರದು....
Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್ಫೆಕ್ಷನ್ ಆಗಿ ಐಸಿಯುನಲ್ಲಿದ್ದರು. ಕೆಲ...