ನವದೆಹಲಿ: 2021-22ನೇ ಸಾಲಿನ ನೀಟ್-ಪಿಜಿ ಪ್ರವೇಶಾತಿ ವಿಚಾರದಲ್ಲಿ ಆಕಾಂಕ್ಷಿಗಳಿಗೆ ಬಿಗ್ ರಿಲೀಫ್ ನೀಡಿರುವ ಸುಪ್ರೀಂಕೋರ್ಟ್, ಈ ವರ್ಷದ ವೈದ್ಯಕೀಯ ಕೋರ್ಸ್ಗಳ ಪ್ರವೇಶದಲ್ಲಿ ಹಿಂದುಳಿದ ವರ್ಗಗಳ ಶೇ. 27 ಮತ್ತು ಆರ್ಥಿಕವಾಗಿ ದುರ್ಬಲ ವರ್ಗ (EWS)ಗಳ ಶೇ. 10ರ ಮೀಸಲಾತಿಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿಯವ ಮೂಲಕ ನೀಟ್-ಪಿಜಿ ಕೌನ್ಸೆಲಿಂಗ್ ಅನ್ನು ಪುನರಾರಂಭಿಸಲು ಸುಪ್ರೀಂಕೋರ್ಟ್ ಅವಕಾಶ ಮಾಡಿಕೊಟ್ಟಿದೆ.
ಆರ್ಥಿಕವಾಗಿ ದುರ್ಬಲ...
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ( Coronavirus ) ಸ್ಪೋಟದ ಬೆನ್ನಲ್ಲೇ, ಓಮಿಕ್ರಾನ್ ವೈರಸ್ ( Omicron Variant ) ಕೂಡ ಸ್ಪೋಟಗೊಂಡಿದೆ. ಇಂದು ಹೊಸದಾಗಿ 107 ಜನರಿಗೆ ಓಮಿಕ್ರಾನ್ ದೃಢಪಟ್ಟ ಕಾರಣ, ಸೋಂಕಿತರ ಸಂಖ್ಯೆ 333ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು,...
ಮುಂಬೈ : ಮುಂಬೈ(Mumbai)ನಲ್ಲಿ ಪ್ರತಿದಿನ 20,000 ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ(Maharashtra CM Uddhav Thackeray) ಇನ್ನೂ ಸಹ ಅಂತಿಮ ಲಾಕ್ಡೌನ್(Lockdown) ನಿರ್ಧಾರವನ್ನು ಕೈಗೊಂಡಿಲ್ಲ. ಈ ಬಗ್ಗೆ ಆರೋಗ್ಯ ಸಚಿವ ರಾಜೇಶ್ ಟೋಪೆ ಮಾತನಾಡಿ, ಮುಂಬೈನಲ್ಲಿ ಲಾಕ್ಡೌನ್ ಮಾಡುವ ನಿರ್ಧಾರವನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ...
ರಾಯಚೂರು : ಕಲ್ಯಾಣ ಕರ್ನಾಟಕ ಭಾಗದ ಅತಿ ದೊಡ್ಡ ರಥೋತ್ಸವ ವೆಂದರೆ ಅದು ಅಂಬಾಮಠ ರಥೋತ್ಸವ. ಈಗ ಅಂಬಾಮಠ ರಥೋತ್ಸವವನ್ನು ರಾಯಚೂರು ಡಿಸಿ ಅವರ ಆದೇಶದ ಮೇರೆಗೆ ರದ್ದು ಮಾಡಲಾಗಿದೆ. ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸರ್ಕಾರವು ಹಲವು ಗೈಡ್ ಲೈನ್ಸ್ ಜಾರಿಗೆ ತಂದಿದೆ. ಆದ್ದರಿಂದ ಇದೇ ಜನವರಿ 17 ರಂದು ನಡೆಯಬೇಕಿದ್ದ...
Covid 19 | Omicron: ಭಾರತದಲ್ಲಿ ಕೊವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಭಾಗವಹಿಸುವುದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಚಿತಪಡಿಸಿದ್ದಾರೆ.
ದೇಶಾದ್ಯಂತ ಕೋವಿಡ್ -19 ಪ್ರಕರಣಗಳಲ್ಲಿ ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra...
ಬೆಂಗಳೂರು ; ಬೆಂಗಳೂರು ನಗರದಲ್ಲಿ ನಡೆಯುವ ಪ್ರಮುಖ ಕಾರ್ಯಕ್ರಮಗಳಲ್ಲಿ ಫಲಪುಷ್ಪ ಪ್ರದರ್ಶನ ಸಹ ಸೇರಿದೆ. ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ತೋಟಗಾರಿಕಾ ಇಲಾಖೆ ಪ್ರದರ್ಶನ ಆಯೋಜನೆ ಮಾಡಲಿದ್ದು, ಲಕ್ಷಾಂತರ ಜನರು ಇದರಲ್ಲಿ ಭಾಗಿಯಾಗುತ್ತಾರೆ.
ಆದರೆ ಕಳೆದ ವರ್ಷವು ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿಯೇ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದುಗೊಂಡಿತ್ತು. ಈ ವರ್ಷ ತೋಟಗಾರಿಕಾ ಇಲಾಖೆ ಮತ್ತು...
ಬ್ಯುಸಿ ಲೈಫ್ನಲ್ಲಿ ಕಳೆದು ಹೋಗುತ್ತಿರುವ ಯುವ ಪೀಳಿಗೆಗೆ ಸರಿಯಾಗಿ ಆಹಾರ ಸೇವಿಸಲು ಕೂಡ ಸಮಯವಿಲ್ಲ. ಬೆಳಿಗ್ಗೆ ಬ್ರೇಕ್ಫಾಸ್ಟ್ ತಿನ್ನಲಾಗಲಿಲ್ಲವೆಂದು, ಬ್ರೆಡ್, ಬಿಸ್ಕತ್ ತಿಂದು ಹೊರಡುವ ಜನ, ಮಧ್ಯಾಹ್ನ ಹೊಟೇಲ್ನಲ್ಲೇ ಊಟ ಮುಗಿಸುತ್ತಾರೆ. ಇನ್ನು ಸಂಜೆ ಸ್ನ್ಯಾಕ್ಸ್ ತಿನ್ನಲು ಮತ್ತೆ ಹೊಟೇಲ್ಗೆ ಹೋಗುತ್ತಾರೆ. ರಾತ್ರಿ ಊಟವೂ ಅಲ್ಲಿಂದಲೇ ಪಾರ್ಸಲ್ ತೆಗೆದುಕೊಳ್ಳುತ್ತಾರೆ. ಹೀಗೆ 24 ತಾಸು ಹೊಟೇಲ್...
ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೊದಲ ಹಂತವಾಗಿ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿದೆ.
ಪರೀಕ್ಷಾ ವೇಳಾಪಟ್ಟಿಗೆ ಅಭ್ಯರ್ಥಿಗಳು/ ಪೋಷಕರು ಆಕ್ಷೇಪಣೆ ಸಲ್ಲಿಸಲು ಜನವರಿ 6-14 ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ಅಂತರ್ಜಾಲ www.sslc.karnataka.gov.in ಅಥವಾ dpikseeb@gmail.com ಇ-ಮೇಲ್ ಮೂಲಕ ಅಥವಾ ನಿರ್ದೇಶಕರು(ಪರೀಕ್ಷೆಗಳು)ಗೆ ಸಲ್ಲಿಸಬಹುದಾಗಿದೆ.
ಪರೀಕ್ಷಾ ಸಮಯ: ಬೆಳಗ್ಗೆ 10:30 -...
ನವದೆಹಲಿ: ಒಂದು ರಾಜ್ಯದಲ್ಲಿ ಪರಿಶಿಷ್ಟ ಜಾತಿ (Scheduled Caste) ಮತ್ತು ಪರಿಶಿಷ್ಟ ಪಂಗಡ (Scheduled Tribe) ಎಂದು ಘೋಷಿಸಲ್ಪಟ್ಟ ವ್ಯಕ್ತಿಯು ಮತ್ತೊಂದು ರಾಜ್ಯಕ್ಕೆ ವಲಸೆ ಹೋದ ನಂತರ ಶಿಕ್ಷಣ, ಭೂಮಿ ಹಂಚಿಕೆ ಅಥವಾ ಉದ್ಯೋಗದ ಪ್ರಯೋಜನವನ್ನು ಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ.ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಎ.ಎಸ್. ಬೋಪಣ್ಣ ಅವರು, ಪರಿಶಿಷ್ಟ...
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಿನಿಮಾವನ್ನು ನಿರ್ಮಾಣಮಾಡಿದ್ದ ಆನಂದ್ ಅವರನ್ನು 250 ಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಇವರು ಬೆಳಗಾವಿಯ ಸಂಗೊಳ್ಳಿರಾಯಣ್ಣ ಕೋಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿದ್ದು, ED ಅಧಿಕಾರಿಗಳು ಇಂದು ಇವರನ್ನು ಬಂಧಿಸಿದ್ದಾರೆ. ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್ ನ ಅವ್ಯವಹಾರ ಪ್ರಕರಣದಲ್ಲಿ ಇವರನ್ನ ಬಂಧಿಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ...